Ad Widget

ಸುಬ್ರಹ್ಮಣ್ಯ : ವಿಶ್ವಪರಿಸರ ದಿನಾಚರಣೆ – ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.‌ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ಪರಿಸರ ತಜ್ಞ, ಪರಿಸರ ಪ್ರೇಮಿ ,ಪ್ರಸ್ತುತ ವೈಲ್ಡ್ ಲೈಫ್ ಕ್ರೈಂ ಕಂಸರ್ವೇಶನ್ ನ ಸದಸ್ಯರಾದ ಭುವನೇಶ್ ಕೈಕಂಬ ಆಗಮಿಸಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಕೂಡ ಆಗಮಿಸಿದ್ದರು. ಇಬ್ಬರನ್ನು ಕೂಡ ಶಾಲವತಿಯಿಂದ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!