Ad Widget

ಗಾಂಧಿನಗರ ಜುಮ್ಮಾ ಮಸ್ಜಿದ್ ನಲ್ಲಿ ಸಡಗರ ಸಂಭ್ರಮ ದ ಬಕ್ರೀದ್ ಆಚರಣೆ – ಶಾಂತಿಗಾಗಿ ವಿಶೇಷ ಪ್ರಾರ್ಥನೆ

ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ನಲ್ಲಿ ಮುಸ್ಲಿಂ ಬಾಂಧವರು ಪವಿತ್ರ ಹಜ್ ಕರ್ಮದ ಪ್ರತೀಕವಾಗಿ ತ್ಯಾಗ, ಸಮರ್ಪಣೆ ಯ ಪ್ರತೀಕವಾದ ಈದುಲ್ಅಝ್ಹಾ ( ಬಕ್ರೀದ್ ) ಹಬ್ಬದ ಆಚರಣೆ ನಡೆಯಿತು. ಜೂ. 07 ರಂದು ಬೆಳಗ್ಗೆ ನೂರಾರು ಭಕ್ತಾಧಿಗಳು ಸಂಗಮಿಸಿ ಈದ್ ನಮಾಜ್ ಮಾಡಿದರುಶ್ರದ್ದೆ ಮತ್ತು ಭಕ್ತಿಯಿಂದ ಅರಫಾ ಬೆಟ್ಟದಲ್ಲಿ ಹಜ್ ಕರ್ಮಕ್ಕಾಗಿ ಪಾಲ್ಗೊಂಡ...

ಅಡ್ತಲೆ : ನಿವೃತ್ತರಿಗೆ ಹಾಗೂ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಹಾಗೂ ಉಚಿತ ಹಣ್ಣಿನ ಗಿಡಗಳ ವಿತರಣೆ ಕಾರ್ಯಕ್ರಮ

ಶಾಲಾಭಿವೃದ್ಧಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ,ಸ್ಪಂದನ ಗೆಳೆಯರ ಬಳಗ (ರಿ)ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವುಗಳ ಜಂಟಿ ಆಶ್ರಯದಲ್ಲಿ ಕೆ.ವಿ.ಜಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಉಪನ್ಯಾಸಕರಾದ ಶ್ರೀ ಭವಾನಿ ಶಂಕರ ಅಡ್ತಲೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ರ್ಯಂಕ್ ಪಡೆದ ಕು.ಮಹಿಕಾ ಉಳುವಾರು ಇವರಿಗೆ ಸನ್ಮಾನ ಹಾಗೂ...
Ad Widget
error: Content is protected !!