- Monday
- June 9th, 2025

ದೆಹಲಿಯ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫೋಟೋಗ್ರಫಿ’ (ಐಐಪಿ) ಯಲ್ಲಿ ತಮ್ಮ ಉನ್ನತ ವ್ಯಾಸಂಗ ಮಾಡುತ್ತಿರುವ ಸುಳ್ಯದ ಯುವ ಲೇಖಕ ಅನಿಂದಿತ್ ಅವರು, ಮೇಜರ್ ಪ್ರಾಜೆಕ್ಟ್ ರೂಪದಲ್ಲಿ ‘Unveiling Tulunad’s Bellare: Tracing India’s Earliest Freedom Movement (1837) and the Path to Heritage Conservation’ ಶೀರ್ಷಿಕೆಯಡಿಯಲ್ಲಿ ಸಂಶೋಧನಾ ವರದಿಯನ್ನು ಸಿದ್ಧಗೊಳಿಸಿ ಸಲ್ಲಿಸಿದ್ದಾರೆ. ಐಐಪಿ ಸಂಸ್ಥೆಯ...

ಸುಬ್ರಹ್ಮಣ್ಯ ಜೂನ್ 8 : ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾl ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ರವಿವಾರ ಕುಮಾರಧಾರ ಪರಿಸರ ಹಾಗೂ ಕುಲ್ಕುಂದದವರೆಗಿನ ರಸ್ತೆ ಬದಿಗಳಲ್ಲಿ ಶೇಖರಣೆಗೊಂಡಿದ್ದ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲುಗಳು, ಪ್ಲಾಸ್ಟಿಕ್ ಚೀಲಗಳು ಹಾಗೂ ಎಲ್ಲೆಂದರಲ್ಲಿ ಬಿಸಾಡಿದ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಚೀಲಗಳಲ್ಲಿ...