Ad Widget

ಯುವ ಲೇಖಕ ಅನಿಂದಿತ್ ಕೊಚ್ಚಿ ಅವರ ಸಂಶೋಧನಾ ವರದಿ ಸಲ್ಲಿಕೆ – ಮಾರ್ಗದರ್ಶಕರಿಗೆ ಸನ್ಮಾನ

ದೆಹಲಿಯ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫೋಟೋಗ್ರಫಿ’ (ಐಐಪಿ) ಯಲ್ಲಿ ತಮ್ಮ ಉನ್ನತ ವ್ಯಾಸಂಗ ಮಾಡುತ್ತಿರುವ ಸುಳ್ಯದ ಯುವ ಲೇಖಕ ಅನಿಂದಿತ್ ಅವರು, ಮೇಜರ್ ಪ್ರಾಜೆಕ್ಟ್ ರೂಪದಲ್ಲಿ ‘Unveiling Tulunad’s Bellare: Tracing India’s Earliest Freedom Movement (1837) and the Path to Heritage Conservation’ ಶೀರ್ಷಿಕೆಯಡಿಯಲ್ಲಿ ಸಂಶೋಧನಾ ವರದಿಯನ್ನು ಸಿದ್ಧಗೊಳಿಸಿ ಸಲ್ಲಿಸಿದ್ದಾರೆ. ಐಐಪಿ ಸಂಸ್ಥೆಯ...

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಪರಿಸರ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 8 : ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾl ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ರವಿವಾರ ಕುಮಾರಧಾರ ಪರಿಸರ ಹಾಗೂ ಕುಲ್ಕುಂದದವರೆಗಿನ ರಸ್ತೆ ಬದಿಗಳಲ್ಲಿ ಶೇಖರಣೆಗೊಂಡಿದ್ದ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲುಗಳು, ಪ್ಲಾಸ್ಟಿಕ್ ಚೀಲಗಳು ಹಾಗೂ ಎಲ್ಲೆಂದರಲ್ಲಿ ಬಿಸಾಡಿದ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಚೀಲಗಳಲ್ಲಿ...
Ad Widget

ಹರಿಹರ ಪಳ್ಳತ್ತಡ್ಕದಲ್ಲಿ ಕಾಡಾನೆ ದಾಳಿ ; ಮನೆ ಹಾಗೂ ತೋಟಕ್ಕೆ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಭೀಮಗುಳಿ ಪುಟ್ಟಣ್ಣ ಗೌಡ ರವರ ಮನೆ ಹಾಗೂ ತೋಟಕ್ಕೆ ಜೂ.07 ರಂದು ರಾತ್ರಿ ಕಾಡಾನೆ ದಾಳಿ ನಡೆಸಿದ್ದು, ಅಪಾರ ಹಾನಿ ಸಂಭವಿಸಿದೆ.ರಾತ್ರಿ 12 ಗಂಟೆ ಸುಮಾರಿಗೆ ತೋಟಕ್ಕೆ ಬಂದ ಆನೆ ಸುಮಾರು ಅಡಿಕೆ ಮರಗಳನ್ನು ಹಾಳುಗೆಡವಿ ಬಾಳೆ ಗಿಡಗಳನ್ನು ಪುಡಿ ಮಾಡಿದ್ದು, ಆನೆ ದಾಳಿಗೆ ಮನೆಯ ಹಿಂಭಾಗದ ಅಡಿಕೆ ಮರವೊಂದು ಮನೆಯ...
error: Content is protected !!