- Wednesday
- June 11th, 2025

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಸೋಣಂಗೇರಿ ವಲಯದ ಕಳಂಜ ಗ್ರಾಮದ ಬ್ರಹ್ಮಶ್ರೀ ವಿಕಾಸ ವಾಹಿನಿ ಸ್ವ ಸಹಾಯ ಸಂಘದ ಸದಸ್ಯರಾದ ಅಶೋಕ ರವರು ಮೃತಪಟ್ಟಿದ್ದು,ಇವರ ಜೀವ ಭದ್ರತಾ ವಿಮಾ ಮೊತ್ತ ರೂ 95,000 ದ ಚೆಕ್ ನ್ನು,ಅವರ ಪತ್ನಿ...

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ 09/06/2025 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಶ್ರೀ ಮುರಳೀಧರ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ...

ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘದ ವತಿಯಿಂದ ಹರಿಹರ ಪಳ್ಳತ್ತಡ್ಕದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ತೀರ್ಥಪ್ರಸಾದ್ ಕೋಡಿಯಡ್ಕ, ಅಂಗನವಾಡಿ ಶಿಕ್ಷಕರಾದ ಹರಿಣಾಕ್ಷಿ, ಸಹಾಯಕರಾದ ಜಯಶ್ರೀ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

✍️ ಉಲ್ಲಾಸ್ ಕಜ್ಜೋಡಿವಾರ್ಷಿಕ ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಮತ್ತೆ ಶಾಲೆಗಳತ್ತ ಮುಖ ಮಾಡಿದ್ದು, ಶಾಲೆಗೆ ತೆರಳಲು ಪ್ರಾರಂಭಿಸಿದ್ದಾರೆ. ಆದರೆ ವಿಪರ್ಯಾಸವೆಂದರೆ ಪ್ರತೀ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆ ಮುಗಿದು ಮತ್ತೆ ಶಾಲೆಗಳು ಪ್ರಾರಂಭವಾಗುವ ಸಂದರ್ಭದಲ್ಲಿ ಮಳೆಯೂ ಕೂಡ ನಿರಂತರವಾಗಿ ಸುರಿಯಲು ಪ್ರಾರಂಭಿಸುತ್ತದೆ. ಕಾಕತಾಳೀಯವೆಂಬಂತೆ ಮಳೆಗಾಲದ ಸಂದರ್ಭದಲ್ಲಿ ಬೆಳಿಗ್ಗೆ ವಿದ್ಯಾರ್ಥಿಗಳು ತಮ್ಮ ಮನೆಯಿಂದ...

ಸುಳ್ಯದ ರಥಬೀದಿಯಲ್ಲಿ ಮೂರು ದಿನಗಳಿಂದ ಕಸದ ರಾಶಿ ಬಿದ್ದಿದ್ದು ಸ್ಥಳೀಯ ವರ್ತಕರು, ನಾಗರಿಕರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇಂದು ತೆರವುಗೊಳಿದ್ದಾರೆ. ದೇವಸ್ಥಾನ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಕಸವನ್ನು ರಸ್ತೆಯಲ್ಲಿ ಎಸೆದು ಹೋಗುತ್ತಿದ್ದು ಬೀದಿ ನಾಯಿಗಳು ಅವುಗಳನ್ನು ಚೆಲ್ಲಾಡಿರುತ್ತದೆ. ಇನ್ಬಾದರೂ ರಸ್ತೆಯಲ್ಲಿ ಎಸೆಯದೇ ಕಸ ಸಾಗಾಟದ ವಾಹನ ಬರುವಾಗ ಹಾಕುವಂತೆ ಸೂಚನ ಫಲಕ...