- Saturday
- March 7th, 2026
ಶ್ರೀ ಭಾರತೀ ಸೇವಾ ಸಮಿತಿ ( ರಿ.)ಕಳಂಜ ಇದರ ವತಿಯಿಂದ ನಡೆಸಲ್ಪಡುವ ಶ್ರೀ ವಿದ್ಯಾನಿಕೇತನ ಶಿಶುಮಂದಿರದ ಪ್ರಾರಂಭೋತ್ಸವವು ಜೂ.11ರಂದು ನಡೆಯಿತು. ಈ ಸಂದರ್ಭದಲ್ಲಿ ಆರತಿ ಬೆಳಗುವ ಮೂಲಕ ಶಿಶುಮಂದಿರದ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗದ ಸಹಕಾರ್ಯವಾಹಕರಾದ ಸುಭಾಶ್ಚಂದ್ರ ಕಳಂಜ ಶುಭಹಾರೈಸಿದರು. ಅಧ್ಯಕ್ಷರಾದ ರವಿಪ್ರಸಾದ್ ರೈ ಕಳಂಜ...
ಚೆನೈನ ಸತ್ಯಭಾಮಾ ವಿಶ್ವವಿದ್ಯಾಲಯ ಶ್ವೇತಾ ಎಂ.ರವರಿಗೆ ಗೌರವ ಡಾಕ್ಟರೇಡ್ ಪದವಿ ಪ್ರದಾನ ಮಾಡಿದೆ. ಅವರು "Sustainable Energy source for Pacemaker using TEG with MPPT (Research in LOW POWER VLSI) ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪುತ್ತೂರಿನ ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಕಿರಿಯ...
ಆರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ಬಲ್ನಾಡು ಹೊಳೆಗೆ ಅಡ್ಡಲಾಗಿ ನಿರ್ಮಿಸಿದಂತ ಅಡಿಕೆ ಪಾಲದ ಸೇತುವೆಗೆ ಶಾಶ್ವತವಾಗಿ ಮುಕ್ತಿ ಸಿಗುವಂತ ಕಾಲ ಕೂಡಿ ಬಂದಿದೆ, ಈ ಸೇತುವೆಯೂ ಹಲವಾರು ವರ್ಷಗಳ ಹಿಂದೆ ರೋಪ್ ಹಾಕಿ ಅಡಿಕೆ ಮರದ ಸಲಕೆಯನ್ನು ಹಾಕಿ ನಿರ್ಮಿಸಿದಂತ ಸೇತುವೆ ಇದರಲ್ಲಿ ಜನಗಳ ಸಂಚಾರ ಅಷ್ಟಕಷ್ಟೆ ಶಾಲಾ ವಿದ್ಯಾರ್ಥಿಗಳು ವೃದ್ಧರು ನಡೆದಾಡಲು ಮನೆಗೆ ಬೇಕಾದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ತು ನ ಅಧ್ಯಕ್ಷರಾದ ವೆಂಕಟ್ ಹುಲಿಕೆರೆ ಇವರ ಅಧ್ಯಕ್ಷತೆಯಲ್ಲಿ ಗುತ್ತಿಗಾರಿನ ಯುವಕ ಮಂಡಲದ ಸಭಾಭವನದಲ್ಲಿ ನಡೆಸಲಾಯಿತುಈ ಸಭೆಯಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕರವರು ದೀಪ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು.ಈ ಸಭೆಯನ್ನು ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕಾರವರು ದೀಪ ಪ್ರಜ್ವಲಿಸುವ...
