- Sunday
- June 15th, 2025

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ವಿಚಾರವಾಗಿ ಜಿಲ್ಲಾಡಳಿತದ ಕಠಿಣ ಕಾನೂನು ಕ್ರಮದಿಂದ ಬಡ, ಸಾಮಾನ್ಯ ಜನರಿಗೆ ಹೊರೆಯಾಗಿದ್ದು ಅನೇಕ ಕಟ್ಟಡ,ಮನೆಯ ಕಾಮಗಾರಿಗಳು ಕುಂಠಿತವಾಗಿದೆ ಈ ಬಗ್ಗೆ ಸರ್ಕಾರ ವಿಶೇಷ ಗಮನಹರಿಸಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಂಪು ಕಲ್ಲು ಮತ್ತು ಮರಳು ಇವುಗಳನ್ನು ನಂಬಿ ಅನೇಕ ಜನ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ ಜೂ.16 ಸೋಮವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ...