Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ : ವಿದ್ಯಾರ್ಥಿ ಚುನಾವಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.14 ಶನಿವಾರದಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ,ನಾಮಪತ್ರ ಹಿಂತೆಗೆತ,ಚಿಹ್ನೆಗಳ ಹಂಚಿಕೆ ನಡೆದಿದ್ದು ಬಹಿರಂಗ ಪ್ರಚಾರ,ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ದೀಪ್ತಿ ಎಂ.ಆರ್   (10 ಬಿ) ಮನಸ್ವಿ ಎನ್ (10 ಬಿ) ಪ್ರೀತಂ.ಪಿ...

ನಿಂತಿಕಲ್ಲು ವಲಯದ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆ – ಅಧ್ಯಕ್ಷರಾಗಿ ಅನೂಪ್ ಕುಮಾರ್ ಆಳ್ವ ಕಟ್ಟೆಬೀಡು, ಕಾರ್ಯದರ್ಶಿಯಾಗಿ ರಮೇಶ್ ಕಲ್ಮಡ್ಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ನಿಂತಿಕಲ್ಲು ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯು ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ಆನಂದ ಆರೆಂಬಿ ಅಧ್ಯಕ್ಷತೆಯಲ್ಲಿ ಕೇರ್ಪಡ ಮಹಿಷಮರ್ದಿನಿ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಹಿಷಮರ್ದಿನಿ ದೇವಸ್ಥಾನ ನಿಕಟ ಪೂರ್ವ ಅಧ್ಯಕ್ಷರಾದ ವಸಂತ ನಡುಬೈಲ್ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು....
Ad Widget

ಸುಳ್ಯದಲ್ಲಿ ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್

ಸುಳ್ಯಕ್ಕೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.‌ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಿವಿಧ ಇಲಾಖೆಯ ಕಛೇರಿ ಕಟ್ಟಡ ಉದ್ಘಾಟಿಸಿದರು.ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ block public health lab (BPHL) ಮತ್ತು ನೂತನ ಶವಗಾರ, ಅರಂಬೂರಿನಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ...

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ – ನೂತನ ಡಿಸಿ ಯಾಗಿ ದರ್ಶನ್ ಎಚ್.ವಿ‌.

ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೇರಿದಂತೆ ರಾಜ್ಯ ಸರಕಾರ ಜೂ.17 ರಂದು ಮಾಡಿದ ಆದೇಶದಲ್ಲಿ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಲ್ಲೈ ಮುಹಿಲನ್ ಇವರನ್ನು ನೋಂದಣಿ ಮತ್ತು ಅಂಚೆಚೀಟಿಗಳ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡದ ನೂತನ...
error: Content is protected !!