- Saturday
- March 7th, 2026
ಮರ್ಕಂಜ ಗ್ರಾಮದ ಕಾಯರ ಪುಷ್ಪಾವತಿ ಯವರ ಮನೆಯ ಬಳಿ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಕಳೆದ ವರ್ಷ ಕೂಡ ಇದೇ ಜಾಗದಲ್ಲಿ ಬರೆ ಕುಸಿತ ಉಂಟಾಗಿತ್ತು. ಬರೆ ಕುಸಿತದಿಂದ ಇತ್ತೀಚೆಗೆ ಕಟ್ಟಿದ ಮನೆಗೆ ಹಾನಿಯಾಗಿದ್ದು, ಗೋಡೆಯಲ್ಲಿ ಬಿರುಕು ಕಾಣಿಸಿದೆ.
ಅಮರ ಸುದ್ದಿ ವಾರಪತ್ರಿಕೆಯಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಲ್ಲಾಸ್ ಕಜ್ಜೋಡಿ ರವರ ಮೊದಲ ಕೃತಿ “ಜೀವನಯಾನ” ಕವನ ಸಂಕಲನವು ಜೂ.20 ರಂದು ಬಿಡುಗಡೆಗೊಳ್ಳಲಿದ್ದು, ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕುರುಂಜಿಬಾಗ್ ನ ಸಂಧ್ಯಾರಶ್ಮಿ ಸಭಾಂಗಣದಲ್ಲಿ ಜೂ.20 ರಂದು ನಡೆಯಲಿರುವ ಸಾಹಿತಿ ಕೆ.ಆರ್...
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸರಕಾರದ ರಚನೆಗೆ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕನಾಗಿ ಎಂ ಸುಬ್ರಹ್ಮಣ್ಯ ಹಾಗೂ ಉಪನಾಯಕಿಯಾಗಿ ಚಂದನಾ ಎಚ್ ಪಿ ಆಯ್ಕೆಯಾದರು ಕಾಲೇಜು ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ದ್ವಿತೀಯ ಪಿಯುಸಿಯ ನಾಲ್ಕು ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಮತ ಪಡೆದು ಎಂ ಸುಬ್ರಹ್ಮಣ್ಯ ದ್ವಿತೀಯ ಕಲಾ ವಿಭಾಗ ಆಯ್ಕೆಯಾದರು ಉಪ...
ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಆಗಿ ಎರಡು ಅವಧಿಯಲ್ಲಿ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ವರ್ಗಾವಣೆಗೊಂಡ ರೊ|ವಿಶೃತ್ ಕುಮಾರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬುಧವಾರ ಸಂಜೆ ಬ್ಯಾಂಕಿನ ವಠಾರದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಶ್ರುತ್ ಕುಮಾರ್ ಅವರು "ಎರಡು ಬಾರಿ ಬ್ಯಾಂಕಿನ ವ್ಯವಸ್ಥಾಪಕರಾಗಿ ಸೇವೆಯನ್ನು ಸಲ್ಲಿಸುವ ಸುಯೋಗ ಒದಗಿದೆ. ಇಲ್ಲಿ ಗ್ರಾಹಕರು ನಮ್ಮನ್ನು...
ತುಳುನಾಡಿನ ಭಾಷಾ–ಸಂಸ್ಕೃತಿ ಉಳಿವಿಗೆ ಶತಮಾನ ಪರಂಪರೆಯ ಪೂರಕ ವೇದಿಕೆಯಾಗಿರುವ ತುಳುವ ಮಹಾಸಭೆ, ತನ್ನ ಪುನಶ್ಚೇತನ ಚಟುವಟಿಕೆಯೊಳಗೆ 97ನೇ ವರ್ಷವನ್ನು ಆಚರಿಸುತ್ತಿದ್ದು, 1928ರಲ್ಲಿ ಆರಂಭಗೊಂಡ ಈ ಮಹಾಸಭೆ ಇನ್ನು ಮೂರು ವರ್ಷಗಳಲ್ಲಿ ಶತಮಾನೋತ್ಸವದ ಮಹತ್ವದ ಮೈಲಿಗಲ್ಲು ತಲುಪಲಿದೆ. ಈ ಹಿನ್ನಲೆಯಲ್ಲಿ ತಾಲೂಕು ಮಟ್ಟದಲ್ಲಿ ಶಕ್ತಿ ತುಂಬಿದ ನಾಯಕರನ್ನು ಆಯ್ಕೆ ಮಾಡಲಾಗುತ್ತಿದ್ದು, ಸುಳ್ಯ ತಾಲೂಕು ಘಟಕದ ಸಂಚಾಲಕರಾಗಿ ಮಿಲನ್...
ಸುಳ್ಯ ತಾಲೂಕಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲ್ಲಿ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರ ಹುದ್ದೆ ಖಾಲಿ ಇದ್ದು, ಹಾಲಿ ಇರುವ ಒಬ್ಬರೇ ಸಹಾಯಕ ಇಂಜಿನಿಯರು ಸುಳ್ಯ ತಾಲೂಕಿನ 25 ಗ್ರಾ.ಪಂ ಮತ್ತು ಕಡಬ ತಾಲೂಕಿನ 3 ಗ್ರಾಪಂಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಗ್ರಾಮ ಪಂಚಾಯತ್ಗಳಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಅಲ್ಲದೇ ಸುಳ್ಯದ 25 ಗ್ರಾಮ ಪಂಚಾಯತ್...
