Ad Widget

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ – ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ...

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ನೇತೃತ್ವದಲ್ಲಿ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಕೇರ್ಪಳದಲ್ಲಿರುವ ಶ್ರೀ ದುರ್ಗಾ ಸಭಾಭವನದಲ್ಲಿ ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸುಳ್ಯ ಶಾಖೆಯ ನಿಶಿತಾ ನವೀನ್, ಸುಳ್ಯ ಬಂಟರ...
Ad Widget

ಸುಳ್ಯ : ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ಸಾ.ಪ ವತಿಯಿಂದ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜೂ.21 ರಂದು ಸುಳ್ಯದ ಅಂಬಟಡ್ಕ ದಲ್ಲಿರುವ ಕನ್ನಡ ಭವನದಲ್ಲಿ 2024-25ನೇ ಸಾಲಿನ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ಸುಳ್ಯ ತಾಲೂಕಿನ ಪ್ರೌಢಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕಾರ್ಯಕ್ರಮದ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಶ್ವೇತಾ ಲಕ್ಷ್ಮಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು ಹಾಗೂ ಕೆಲವು ಯೋಗ ಮುದ್ರೆಗಳು ಹಾಗೂ ಪ್ರಾಣಾಯಾಮ ಮಾಡಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕುಮಾರಿ ಮನ್ವಿತ ವಹಿಸಿದ್ದರು ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ...

ಬಿಳಿನೆಲೆ : ಶ್ರೀ ಗೋಪಾಲಕೃಷ್ಣ ವಿದ್ಯಾಲಯದ ವಿವಿಧ ಸಂಘಗಳ ಉದ್ಘಾಟನೆ

ದೇಶಪ್ರೇಮ ಬೆಳೆಸಲು ಮಾನವೀಯ ಮೌಲ್ಯಗಳನ್ನು ಬೆಳೆಸಲು ಶಾಲಾ ಹಂತದಲ್ಲಿ ವಿವಿಧ ಸಂಘಗಳು ಸಹಕಾರಿಯಾಗಿವೆ ಎಂಬುದಾಗಿ ಕುಮಾರಸ್ವಾಮಿ ವಿದ್ಯಾಲಯದ ಗಣಿತ ಶಿಕ್ಷಕರಾದ ಆನಂದ ಸರ್ ಇವರು ನುಡಿದರು. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ವಿದ್ಯಾಲಯದ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ಶಿಸ್ತು ಸಾಮಾಜಿಕ ಪ್ರಜ್ಞೆ, ಉತ್ತಮ ನಾಯಕತ್ವ ಬೆಳೆಸಲು ಸಂಘಗಳು ಸಹಾಯ ಮಾಡುತ್ತದೆ. ಇಂದು ವಿದ್ಯಾವಂತರಿಂದ ಸಮಾಜಘಾತುಕ...

ಪ.ಜಾತಿ ಮತ್ತು ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ –  ಸಭೆಯಲ್ಲಿ ಜಿಲ್ಲಾ ಸಮಿತಿಯ ಸದಸ್ಯರಾದ ಮಹೇಶ್ ಬೆಳ್ಳಾರ್ಕರ್ ಭಾಗಿ

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು 20-06-2025 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶ್ರೀ ದರ್ಶನ್ ಹೆಚ್. ವಿ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಲೆಮಾರಿ ಅಭಿವೃದ್ಧಿ...

ಬೆಳ್ಳಾರೆ : ಜ್ಞಾನದೀಪದಲ್ಲಿ ವಿಶ್ವ ಯೋಗ ದಿನಾಚರಣೆ

ಜೇಸಿಐ ಬೆಳ್ಳಾರೆ ಮತ್ತು ಪತಂಜಲಿ ಯೋಗ ಸಮಿತಿ ಬೆಳ್ಳಾರೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಬೆಳ್ಳಾರೆ ಜೇಸಿಐನ ಪೂರ್ವಾಧ್ಯಕ್ಷ ಪದ್ಮನಾಭ ಕಲಾಸುಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಕವಿತಾ, ತಾರಾ ಯೋಗ ತರಬೇತಿ ನೀಡಿದರು. ಅಧ್ಯಕ್ಷ...

ರಾಜ್ಯ ಮಟ್ಟದ ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಅರೆಭಾಷೆ ಕವನಗಳ ಆಹ್ವಾನ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 7ನೇ ವರ್ಷದ ಎಂ.ಜಿ ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿರುವ ಹಾಗೂ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಎಂ.ಜಿ ಕಾವೇರಮ್ಮ ರವರ 86ನೇ ಹುಟ್ಟುಹಬ್ಬದ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಒಬ್ಬರು ಒಂದು ಸ್ವರಚಿತ ಅರೆಭಾಷೆ ಕವಿತೆಯನ್ನು ಈ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಅಂಗವಾಗಿ ನಡೆದ ರಾಷ್ಟ್ರ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಹುಮಾನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ನ ಐಶ್ವರ್ಯ ಸುಭಾಷ್ ರಾಯ್ಕರ್ ಮತ್ತು ಬೃಂದಾ ಆಚಾರ್ಯರವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಉಡುಪಿ ಇವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಶ್ವ ಸಾಮೂಹಿಕ ಯೋಗ ಪ್ರದರ್ಶನ

ಸುಬ್ರಹ್ಮಣ್ಯ ಜೂನ್ 21 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ, ರವಿ ಕಕ್ಕೆ ಪದವು  ಸಮಾಜ ಸೇವಾ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸಾಮೂಹಿಕ ಯೋಗ ಆಚರಣೆಯನ್ನು ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ...
Loading posts...

All posts loaded

No more posts

error: Content is protected !!