- Saturday
- March 7th, 2026
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕೊಡಿಯಾಲ ಗ್ರಾಮ ಪಂಚಾಯತ್ ಎದುರು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಯತೀಶ್ ಆರ್ವಾರ ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರವು ಜನಸಾಮಾನ್ಯರಿಗೆ ನೀಡುತ್ತಿರುವ ಸರಕಾರಿ ಸೇವೆಗಳನ್ನು ಕಠಿಣಗೊಳಿಸಿರುವುದನ್ನು ತಕ್ಷಣದಿಂದಲೇ ಕೈ ಬಿಡುವಂತೆ ಸರಕಾರವನ್ನು ಒತ್ತಾಯಿಸಿ ರಾಜ್ಯಪಾಲರಿಗೆ ಪಂಚಾಯತ್...
9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜ.23 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಮುಂದೆ ಬಿಜೆಪಿ ವತಿಯಿಂದ...
9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ.23 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಕಛೇರಿಯ ಮುಂದೆ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗ ಸಾಧಕರಾದ ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಸಂತೋಷ್ ಮುಂಡಕಜೆ ಹಾಗೂ ಯೋಗ ಸಾಧಕಿ ಪ್ರಶ್ವಿಜಾ ಸಂತೋಷ್ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
