Ad Widget

ಉಲ್ಲಾಸ್ ಕಜ್ಜೋಡಿ ಯವರ ಮೊದಲ ಕೃತಿ “ಜೀವನಯಾನ” ಕವನ ಸಂಕಲನವನ್ನು ಖರೀದಿಸಲಿಚ್ಚಿಸುವ ಆಸಕ್ತ ಓದುಗರು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪುಸ್ತಕ ದೊರೆಯುವ ಸ್ಥಳವನ್ನು ತಿಳಿಯಬಹುದು

ಅಮರ ಸುದ್ದಿ ವಾರಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಉಲ್ಲಾಸ್ ಕಜ್ಜೋಡಿ ಯವರು ಬರೆದ ಮೊದಲ ಕೃತಿ "ಜೀವನಯಾನ" ಕವನ ಸಂಕಲನವು ಇತ್ತೀಚೆಗೆ ಸುಳ್ಯದ ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿದ್ದು, ಆಸಕ್ತ ಓದುಗರು ಈ ಕೆಳಗಿನ ಅಂಗಡಿಗಳಿಂದ ಪುಸ್ತಕವನ್ನು ಖರೀದಿಸಬಹುದುಹರಿಹರ ಪಳ್ಳತ್ತಡ್ಕ : ಶಿವ ಡಿಜಿಟಲ್ಸ್, ಶ್ರೀ ದುರ್ಗಾ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ ನಾಳೆ(ಜೂ.30) ನಿವೃತ್ತಿ

(ವರದಿ : ಉಲ್ಲಾಸ್ ಕಜ್ಜೋಡಿ)ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರು ನಾಳೆ(ಜೂ.30) ನಿವೃತ್ತಿ ಹೊಂದುತ್ತಿದ್ದು, 1985 ಜನವರಿ 01 ರಲ್ಲಿ ಹಂಗಾಮಿ ಗುಮಾಸ್ತರಾಗಿ ಕರ್ತವ್ಯಕ್ಕೆ ಸೇರಿದ ಇವರು ಆರು ತಿಂಗಳುಗಳ ನಂತರ ಕಾಯಂ ನೌಕರರಾದರು. ಬಾಳುಗೋಡು, ಹರಿಹರ ಪಳ್ಳತ್ತಡ್ಕ, ಕಲ್ಮಕಾರು ಗಳಲ್ಲಿ ಕಾರ್ಯ ನಿರ್ವಹಿಸಿದ ಇವರು ರೇಷನ್,...
Ad Widget

“ನಿವೃತ್ತಿಯ ಬಳಿಕ ತಮ್ಮ ಪ್ರವೃತ್ತಿಯನ್ನು ಉಳಿಸಿಕೊಂಡರೆ ನಿವೃತ್ತ ಬದುಕು ಸುಂದರ” : ಪ್ರಾಂಶುಪಾಲ ಜನಾರ್ಧನ.ಕೆ.ಎನ್

ಕೆ.ಪಿ.ಎಸ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ನಿವೃತ್ತ ಶಿಕ್ಷಕಿ ಶ್ರೀಮತಿ ಸಾವಿತ್ರಿ ಬಿ.ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭ

"ಬದಲಾವಣೆ ಜಗದ ನಿಯಮ, ನಿವೃತ್ತಿ ಎಂಬುದು ಯಾವುದೇ ಉದ್ಯೋಗಿಯ ಬದುಕಿನಲ್ಲಿ ಅನಿವಾರ್ಯ. ನಿವೃತ್ತಿಯ ಬಳಿಕ ತಮ್ಮ ಪ್ರವೃತ್ತಿಯನ್ನು ಉಳಿಸಿಕೊಂಡರೆ ನಿವೃತ್ತ ಬದುಕು ಸುಂದರಮಯವಾಗುತ್ತದೆ. ಕೆ.ಪಿ.ಎಸ್ ಬೆಳ್ಳಾರೆ ಎಂಬ ನಮ್ಮ ಈ ಶಿಕ್ಷಣ ಸಂಸ್ಥೆ ಒಂದು ದೊಡ್ಡ ಕುಟುಂಬದ ರೀತಿಯ ವ್ಯವಸ್ಥೆ. ಇಲ್ಲಿ ಸಾವಿತ್ರಿಯವರು ಉತ್ತಮ ಕೆಲಸವನ್ನು ಮಾಡಿರುತ್ತಾರೆ. ಅವರನ್ನು ಅಭಿನಂದಿಸುತ್ತೇವೆ ಮತ್ತು ಅವರ ನಿವೃತ್ತಿ ಜೀವನ...

ಗುತ್ತಿಗಾರು : ಅಮರ ನಾಟ್ಯ ತರಬೇತಿ ಕೇಂದ್ರ ಉದ್ಘಾಟನೆ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಚುರುಕುತನದ ಯಶಸ್ಸು, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪರಿಕಲ್ಪನೆಯೊಂದಿಗೆ "ಅಮರ ನಾಟ್ಯ" ತರಬೇತಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ಜೂ.29 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕಾ ಧ್ಯಕ್ಷರಾದ ಸುರೇಶ್ ಕಂದ್ರಪ್ಪಾಡಿ, ಶ್ರೀ ಮಂಗಳಾ...

ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟೊರ್ ವತಿಯಿಂದ ಬುರ್ದಾ ಮಜ್ಲಿಸ್ ಮತ್ತು ಪ್ರಾರ್ಥನಾ ಸಂಗಮ

ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟೊರ್ ವತಿಯಿಂದ ಬುರ್ದಾ ಮಜ್ಲಿಸ್ ಕಾರ್ಯಕ್ರಮ ಜೂ 28 ರಂದು ಬೆಳಗ್ಗೆ 6 ಗಂಟೆಗೆ ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇಲ್ಲಿ ನಡೆಯಿತು.ಹಸನ್ ಸಖಾಫಿ ಬೆಳ್ಳಾರೆ ಪ್ರಾರ್ಥನೆ ನೆರವೇರಿಸಿದರು.ಇರ್ಷಾದ್ ಸಅದಿ ಅಧ್ಯಕ್ಷತೆಯನ್ನು ವಹಿಸಿದ್ದರು.ಬುರ್ದಾ ನೇತೃತ್ವವನ್ನು ತ್ವಾಹ ತಂಙಲ್ ವಹಿಸಿದ್ದರು ಮತ್ತು ಶಾಹಿನ್ ಬಾಬು ಸಂಗಡಿಗರಾಗಿದ್ದರು.ಆಲಿಂಗಳು ಮತ್ತು ಇಸ್ಲಾಂ ಮತ ಪ್ರವರ್ತಕರು ಉಪಸ್ಥಿತರಿದ್ದರು.ಎಸ್ಸೆಸ್ಸೆಪ್...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರವಾಗಿ ಸಾಗುತ್ತಿರುವ  ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 29 : ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ಪ್ರತಿ ರವಿವಾರ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಯುತ್ತಿದ್ದು, ಜೂ.29 ರಂದು ನಡೆದ ಸ್ವಚ್ಛತಾ ಅಭಿಯಾನದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸುಮಾರು ಮೂವತ್ತಕ್ಕೂ ಹೆಚ್ಚು...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಜೂ.30) ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭ

ಶಂಕುಸ್ಥಾಪನೆ ನೆರವೇರಿಸಲಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ

(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...

ಬೆಳ್ಳಾರೆ : ಜ್ಞಾನದೀಪದಲ್ಲಿ ಪೋಷಕರ ಸಭೆ ; ಪ್ರತಿಭಾ ಪುರಸ್ಕಾರ

ಬೆಳ್ಳಾರೆಯ ಕಲ್ಪವೃಕ್ಷ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ತರಗತಿಗಳ ಉದ್ಘಾಟನೆ, ಪೋಷಕರ ಸಭೆ ಹಾಗೂ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಎಂ.ಮಾಧವ ಗೌಡ ರವರು ಕಾರ್ಯಕ್ರಮವನ್ನು...

ಹಳೆಗೇಟು: ಸಾಂಸ್ಕೃತಿಕ ಸಂಘ (ರಿ.) ಹಳೆಗೇಟು  ಇದರ ಗಣೇಶೋತ್ಸವ ಪೂರ್ವಭಾವಿ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

* ಅಧ್ಯಕ್ಷರಾಗಿ ಬಾಲಗೋಪಾಲ್ ಸೇರ್ಕಜೆ * ಕಾರ್ಯದರ್ಶಿಯಾಗಿ ಶ್ರೀಜೇಶ್ * ಖಜಾಂಜಿಯಾಗಿ ಚಿತ್ತರಂಜನ್ ಸಾಂಸ್ಕೃತಿಕ ಸಂಘ (ರಿ.) ಹಳೆಗೇಟು  ಇದರ ಗಣೇಶೋತ್ಸವ ಪೂರ್ವಭಾವಿ ಸಭೆ ಹಳೆಗೇಟಿನ ವಸಂತಕಟ್ಟೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಬಾಲಗೋಪಾಲ್ ಸೇರ್ಕಜೆ, ಉಪಾಧ್ಯಕ್ಷರಾಗಿ ಗಣೇಶ್ ಕೊಯಿಂಗೋಡಿ, ಕಾರ್ಯದರ್ಶಿಯಾಗಿ ಶ್ರೀಜೇಶ್, ಜೊತೆ ಕಾರ್ಯದರ್ಶಿಯಾಗಿ ಧನಂಜಯ ಪಂಡಿತ್,...
error: Content is protected !!