- Saturday
- March 7th, 2026
ಮಳೆಯ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಮಾಡಿದ್ದು ಸದ್ಯ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಶ್ರೀ ಭಾರತೀ ಸೇವಾ ಸಮಿತಿ ( ರಿ.)ಕಳಂಜ ಇದರ ವತಿಯಿಂದ ನಡೆಸಲ್ಪಡುವ ಶ್ರೀ ವಿದ್ಯಾನಿಕೇತನ ಶಿಶುಮಂದಿರದ ಪ್ರಾರಂಭೋತ್ಸವವು ಜೂ.11ರಂದು ನಡೆಯಿತು. ಈ ಸಂದರ್ಭದಲ್ಲಿ ಆರತಿ ಬೆಳಗುವ ಮೂಲಕ ಶಿಶುಮಂದಿರದ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗದ ಸಹಕಾರ್ಯವಾಹಕರಾದ ಸುಭಾಶ್ಚಂದ್ರ ಕಳಂಜ ಶುಭಹಾರೈಸಿದರು. ಅಧ್ಯಕ್ಷರಾದ ರವಿಪ್ರಸಾದ್ ರೈ ಕಳಂಜ...
ಚೆನೈನ ಸತ್ಯಭಾಮಾ ವಿಶ್ವವಿದ್ಯಾಲಯ ಶ್ವೇತಾ ಎಂ.ರವರಿಗೆ ಗೌರವ ಡಾಕ್ಟರೇಡ್ ಪದವಿ ಪ್ರದಾನ ಮಾಡಿದೆ. ಅವರು "Sustainable Energy source for Pacemaker using TEG with MPPT (Research in LOW POWER VLSI) ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪುತ್ತೂರಿನ ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಕಿರಿಯ...
ಆರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ಬಲ್ನಾಡು ಹೊಳೆಗೆ ಅಡ್ಡಲಾಗಿ ನಿರ್ಮಿಸಿದಂತ ಅಡಿಕೆ ಪಾಲದ ಸೇತುವೆಗೆ ಶಾಶ್ವತವಾಗಿ ಮುಕ್ತಿ ಸಿಗುವಂತ ಕಾಲ ಕೂಡಿ ಬಂದಿದೆ, ಈ ಸೇತುವೆಯೂ ಹಲವಾರು ವರ್ಷಗಳ ಹಿಂದೆ ರೋಪ್ ಹಾಕಿ ಅಡಿಕೆ ಮರದ ಸಲಕೆಯನ್ನು ಹಾಕಿ ನಿರ್ಮಿಸಿದಂತ ಸೇತುವೆ ಇದರಲ್ಲಿ ಜನಗಳ ಸಂಚಾರ ಅಷ್ಟಕಷ್ಟೆ ಶಾಲಾ ವಿದ್ಯಾರ್ಥಿಗಳು ವೃದ್ಧರು ನಡೆದಾಡಲು ಮನೆಗೆ ಬೇಕಾದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ತು ನ ಅಧ್ಯಕ್ಷರಾದ ವೆಂಕಟ್ ಹುಲಿಕೆರೆ ಇವರ ಅಧ್ಯಕ್ಷತೆಯಲ್ಲಿ ಗುತ್ತಿಗಾರಿನ ಯುವಕ ಮಂಡಲದ ಸಭಾಭವನದಲ್ಲಿ ನಡೆಸಲಾಯಿತುಈ ಸಭೆಯಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕರವರು ದೀಪ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು.ಈ ಸಭೆಯನ್ನು ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕಾರವರು ದೀಪ ಪ್ರಜ್ವಲಿಸುವ...
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಸೋಣಂಗೇರಿ ವಲಯದ ಕಳಂಜ ಗ್ರಾಮದ ಬ್ರಹ್ಮಶ್ರೀ ವಿಕಾಸ ವಾಹಿನಿ ಸ್ವ ಸಹಾಯ ಸಂಘದ ಸದಸ್ಯರಾದ ಅಶೋಕ ರವರು ಮೃತಪಟ್ಟಿದ್ದು,ಇವರ ಜೀವ ಭದ್ರತಾ ವಿಮಾ ಮೊತ್ತ ರೂ 95,000 ದ ಚೆಕ್ ನ್ನು,ಅವರ ಪತ್ನಿ...
ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ 09/06/2025 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಶ್ರೀ ಮುರಳೀಧರ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ...
ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘದ ವತಿಯಿಂದ ಹರಿಹರ ಪಳ್ಳತ್ತಡ್ಕದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ತೀರ್ಥಪ್ರಸಾದ್ ಕೋಡಿಯಡ್ಕ, ಅಂಗನವಾಡಿ ಶಿಕ್ಷಕರಾದ ಹರಿಣಾಕ್ಷಿ, ಸಹಾಯಕರಾದ ಜಯಶ್ರೀ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
✍️ ಉಲ್ಲಾಸ್ ಕಜ್ಜೋಡಿವಾರ್ಷಿಕ ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಮತ್ತೆ ಶಾಲೆಗಳತ್ತ ಮುಖ ಮಾಡಿದ್ದು, ಶಾಲೆಗೆ ತೆರಳಲು ಪ್ರಾರಂಭಿಸಿದ್ದಾರೆ. ಆದರೆ ವಿಪರ್ಯಾಸವೆಂದರೆ ಪ್ರತೀ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆ ಮುಗಿದು ಮತ್ತೆ ಶಾಲೆಗಳು ಪ್ರಾರಂಭವಾಗುವ ಸಂದರ್ಭದಲ್ಲಿ ಮಳೆಯೂ ಕೂಡ ನಿರಂತರವಾಗಿ ಸುರಿಯಲು ಪ್ರಾರಂಭಿಸುತ್ತದೆ. ಕಾಕತಾಳೀಯವೆಂಬಂತೆ ಮಳೆಗಾಲದ ಸಂದರ್ಭದಲ್ಲಿ ಬೆಳಿಗ್ಗೆ ವಿದ್ಯಾರ್ಥಿಗಳು ತಮ್ಮ ಮನೆಯಿಂದ...
Loading posts...
All posts loaded
No more posts
