Ad Widget

ಬೆಳ್ಳಾರೆ:ಸಮಸ್ತದ ಸ್ಥಾಪನಾ ದಿನಾಚರಣೆ

ನೂತನವಾದ ಆರಂಭವಾಗುತ್ತಿದ್ದ ಕಾಲದಲ್ಲಿ ಮುಸ್ಲಿಂ ಸಮುದಾಯದ ಸರಿಯಾದ ರಕ್ಷಣೆಯ ಉದ್ದೇಶದೊಂದಿಗೆ ಸ್ಥಾಪಿತವಾದ ಸಮಸ್ತದ ನೂರನೇ ದಿನಾಚರಣೆಯನ್ನು ಜೂ 26 ರಂದು ಬೆಳ್ಳಾರೆಯ ಝಕರಿಯ ಜುಮುಅ: ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.ಬೆಳ್ಳಾರೆ ಮಖ್ಬರ ಝಿಯಾರತ್ನೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಝಕರಿಯ ಜುಮುಅ: ಮಸೀದಿ ಕಮಿಟಿ ಅಧ್ಯಕ್ಷರಾದ ಯು ಹೆಚ್ ಅಬೂಬಕರ್, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬರಾದ...

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ ಕಾರ್ಯಕ್ರಮವು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮಕುಮಾರ್ ಜಿ.ಆರ್ "ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ಕುರಿತು" ಮಾಹಿತಿ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ.ಎಂ...
Ad Widget

ಗುತ್ತಿಗಾರು : ಜೂ.29 ರಿಂದ “ಅಮರ ನೃತ್ಯ ತರಬೇತಿ ಕೇಂದ್ರ” ಪ್ರಾರಂಭ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಚುರುಕುತನದ ಯಶಸ್ವಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಪರಿಕಲ್ಪನೆಯೊಂದಿಗೆ ಜೂ.29 ರಿಂದ ಗುತ್ತಿಗಾರಿನಲ್ಲಿ “ಅಮರ ನೃತ್ಯ ತರಬೇತಿ ಕೇಂದ್ರ” ವನ್ನು ಪ್ರಾರಭಿಸಲಾಗುತ್ತಿದ್ದು, ನೃತ್ಯ ತರಬೇತಿಯನ್ನು ನಾಟ್ಯ ಪ್ರವೀಣೆ ಪ್ರಣಮ್ಯ ಸುಬ್ರಹ್ಮಣ್ಯ ಇವರು ನೀಡುತ್ತಿದ್ದು, ಈ ತರಬೇತಿ ಶಿಬಿರವು...

ಸುಳ್ಯದ ಗ್ಲೋಬಲ್ ಕಂಪ್ಯೂಟರ್ ನಲ್ಲಿ ದಾಖಲಾತಿ ಪ್ರಾರಂಭ

ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಸಂಸ್ಥೆ

ಸುಳ್ಯದ ರಥಬೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ “ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ” ಯಲ್ಲಿ ದಾಖಲಾತಿ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣಪತ್ರವು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ ದೊರೆಯುತ್ತದೆ ಎಂದು ಸಂಸ್ಥೆ...

ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಪೇರಡ್ಕ ಮದ್ರಸಾದಲ್ಲಿ ಸಮಸ್ತ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಗೂನಡ್ಕ: ಭಾರತದ ಅತಿ ದೊಡ್ಡ ವಿದ್ವಾಂಸ ಒಕ್ಕೂಟವಾದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ನೂರನೇ ಸ್ಥಾಪನಾ ದಿನದ ಪ್ರಯುಕ್ತ ಪೇರಡ್ಕ ಗೂನಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಮಾಅತ್ ಅಧ್ಯಕ್ಷರಾದ...

ಹರಿಹರ ಪಳ್ಳತ್ತಡ್ಕ : ಗ್ರಾಮಸಭೆ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಕಛೇರಿ ಅಧೀಕ್ಷಕರಾದ ಕೃಷ್ಣ ರವರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪೃಥ್ವಿಚಂದ್ರ ಮುಂಡಾಜೆ, ಶ್ರೀಮತಿ...

ಎಲ್ಲಾ ಓಕೆ ಗಾಂಜಾ ಯಾಕೆ…?

ಡಾ|| ಮುರಲೀ ಮೋಹನ್ ಚೂಂತಾರುಜೂನ್ 26 ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ...

ಐಪಿಎಲ್ 2025 : ಟೀಮ್ ಅಡ್ಮಿನ್ಸ್ ಪ್ರೆಡಿಕ್ಷನ್ ಫಲಿತಾಂಶ

ಟೀಮ್ ಅಡ್ಮಿನ್ ಐ.ಪಿ.ಎಲ್ ಪ್ರೆಡಿಕ್ಷನ್ 2025 10 ತಂಡಗಳ 80 ಆಟಗಾರರ ಮದ್ಯೆ ನಡೆಯಿತುಪ್ರೆಡಿಕ್ಷನ್ ಚರಿತ್ರೆಯಲ್ಲೇ ವಿನೂತನವಾಗಿ ಪರಿಚಯಿಸಿದ ತಂಡಗಳ ಸ್ಪರ್ಧೆ ಆಟಗಾರರಿಗೆ ನವ ಅನುಭವ ನೀಡಿತ್ತು.ತಂಡದ ವಿಭಾಗದಲ್ಲಿ ಮುಸ್ತಫಾ ಪಾಂಡಿ ಮಾಲಕತ್ವದ ರಶೀದ್ ದೊಡ್ಡಡ್ಕ ನಾಯಕತ್ವದ ಸೌದಿ ಲೆಜೆಂಡ್ಸ್ ಪ್ರಥಮ, ಫೈಝಲ್ ಕಟ್ಟೆಕಾರ್ಸ್ ಮಾಲಕತ್ವದ ಉಬೈ ಬೇಬಿಝೋನ್ ನಾಯಕತ್ವದ ಕಿಂಗ್ಸ್ ಕಟ್ಟಕಾರ್ಸ್ ದ್ವಿತೀಯ, ಸಿರಾಜ್...

ನೂತನ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು  ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ರವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಭೇಟಿಯಾಗಿ ಆಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ಮತ್ತು 94ಸಿ, ಪ್ಲಾಟಿಂಗ್, ಭಾಗಶಃ ಅರಣ್ಯ, ಬಡವರಿಗೆ ಮನೆ ಕಟ್ಟಲು  ತೊಂದರೆಯಾಗುತ್ತಿರುವ ಕೆಂಪುಕಲ್ಲು-ಮರಳು ವಿಚಾರಗಳನ್ನು ಡಿ.ಸಿ.ಯವರ ಗಮನಕ್ಕೆ...

ಕೊಲ್ಲಮೊಗ್ರು : ಗ್ರಾಮಸಭೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಜೂ.25 ರಂದು ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಥ್ ಯಳದಾಳು, ಬಾಲಸುಬ್ರಹ್ಮಣ್ಯ ಭಟ್, ಪುಷ್ಪರಾಜ್ ಪಡ್ಪು, ಶ್ರೀಮತಿ ಜಯಶ್ರೀ ಚಾಂತಾಳ, ಶ್ರೀಮತಿ ಶಿವಮ್ಮ, ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!