Ad Widget

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯಾದ್ಯಂತ ಗ್ರಾ.ಪಂ ಕಛೇರಿಗಳ ಎದುರು ಬಿಜೆಪಿ ಪ್ರತಿಭಟನೆ

ಕೊಲ್ಲಮೊಗ್ರು ಗ್ರಾ.ಪಂ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜ.23 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಮುಂದೆ ಬಿಜೆಪಿ ವತಿಯಿಂದ...

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯಾದ್ಯಂತ ಗ್ರಾ.ಪಂ ಕಛೇರಿಗಳ ಎದುರು ಬಿಜೆಪಿ ಪ್ರತಿಭಟನೆ

ಹರಿಹರ ಪಳ್ಳತ್ತಡ್ಕ ಗ್ರಾ.ಪಂ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

9/11 ನಿವೇಶನಗಳ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ, ಅಕ್ರಮ-ಸಕ್ರಮ ತಿರಸ್ಕರಿಸಿರುವುದನ್ನು ಖಂಡಿಸಿ, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ.23 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಕಛೇರಿಯ ಮುಂದೆ...
Ad Widget

ಮಂಡೆಕೋಲು : ಯೋಗ ದಿನಾಚರಣೆ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗ ಸಾಧಕರಾದ ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಸಂತೋಷ್ ಮುಂಡಕಜೆ ಹಾಗೂ ಯೋಗ ಸಾಧಕಿ ಪ್ರಶ್ವಿಜಾ ಸಂತೋಷ್ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಹರಿಹರ ಪಲ್ಲತ್ತಡ್ಕ : ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವು ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಹರ್ಷ ಗೌಡರವರ ಅಧ್ಯಕ್ಷತೆಯಲ್ಲಿ ಜೂ.22ರಂದು ಶ್ರೀ ಹರಿಹರೇಶ್ವರ ಕಲಾ...

ಕವನ : ಸೃಷ್ಟಿಯ ಸೊಬಗು…

ಮುಗಿಲನ್ನೇ ಮುರಿಯುತ್ತಾ ಆ ಮಳೆಯ ಹನಿಗಳು ಇಳೆಸೇರ ಬರುತಿವೆ ಕಾತುರದಿಂದ, ಆತುರಾತುರದಿಂದ...ಸುಡು ಬಿಸಿಲ ಶಾಖಕ್ಕೆ ಕೆಂಪಾದ ಭೂಮಿಯದು ಕಾಯುತ್ತಾ ಕುಳಿತಿತ್ತು ತನ್ನ ಸ್ನೇಹಿತನ ಆಗಮನಕೆ, ತನ್ನೊಳಗಿನ ಬಿಸಿಯನ್ನು ತಣಿಸುವ ಆ ಮಳೆರಾಯನ ಆಗಮನಕೆ...ಮಳೆಯು-ಇಳೆಯು ಜೊತೆ ಸೇರಿದಾಗ ಉಂಟಾದ ಸಂಭ್ರಮದ ಸೊಬಗಿಗೆ ಸಾಕ್ಷಿಯಾಗಿತ್ತು ಜೀವಸಂಕುಲ, ಮನವ ತಣಿಸಿತ್ತು ಸೃಷ್ಟಿ ಇಂಚರ...✍️ ಉಲ್ಲಾಸ್ ಕಜ್ಜೋಡಿ

ಜಟ್ಟಿಪ್ಪಳ್ಳ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಳ(ರಿ.) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗದಿಂದಾಗುವ ಆರೋಗ್ಯ ಮಾಹಿತಿ ಮತ್ತು ಯೋಗ ಪ್ರಾತ್ಯಕ್ಷತೆಯು ಜಟ್ಟಿಪಳ್ಳದ ಯುವಸದನದಲ್ಲಿ ಜರುಗಿತು.ಡಾ. ಅನುಷಾ ಮಡಪ್ಪಾಡಿ ಯವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿವಿಧ ಯೋಗಾಸನ ಮತ್ತು ಪ್ರಾಣಯಾಮಗಳನ್ನು ತಿಳಿಸಿಕೊಟ್ಟರು. ಮಹಿಳಾ ಮಂಡಳದ ಗೌರವಾಧ್ಯಕ್ಷೆ ಚಂದ್ರಾಕ್ಷಿ.ಜೆ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಡೈಮಂಡ್ ಪ್ಲಸ್ ಅವಾರ್ಡ್

ಸುಬ್ರಹ್ಮಣ್ಯ ಜೂನ್ 22 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳಾದ ಸಾರ್ವಜನಿಕ  ಸಮುದಾಯ ಅಭಿವೃದ್ಧಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಗಳು ಅಂತರಾಷ್ಟ್ರೀಯ ರೋಟರಿ ಸಂಸ್ಥೆಗೆ ನೀಡಿದ ದೇಣಿಗೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳಿಗೆ ಈ ಬಾರಿ ರೋಟರಿ ಜಿಲ್ಲೆ 31 81ರ ಸಣ್ಣ ಕ್ಲಬ್ ಗಳಲ್ಲಿ ಡೈಮಂಡ್ ಪ್ಲಸ್ ಅವಾರ್ಡ್ ಪ್ರಶಸ್ತಿ ಲಭಿಸಿರುತ್ತದೆ.ಶನಿವಾರ ಮಂಗಳೂರು...

ಸುಬ್ರಹ್ಮಣ್ಯ : ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಜೂನ್ 22 : ಸುಬ್ರಹ್ಮಣ್ಯದ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಜಂಟಿಯಾಗಿ ಸುಬ್ರಹ್ಮಣ್ಯದ  ಪಾರ್ಕಿಂಗ್ ಪ್ರದೇಶ, ಕುಮಾರಧಾರ ಸ್ನಾನಘಟ್ಟ, ಮುಖ್ಯರಸ್ತೆಯ ಇಕ್ಕಲೆಗಳಲ್ಲಿ, ಬಿಲದ್ವಾರ, ಕಾಶಿ ಕಟ್ಟೆ ಅಕ್ಕಪಕ್ಕ ಮುಂತಾದ ಸ್ಥಳಗಳಲ್ಲಿ ಶೇಖರಣೆಗೊಂಡ ಹಾಗೂ ಎಲ್ಲೆಂದರಲ್ಲಿ ಬಿಸಾಡಿದ ಪ್ಲಾಸ್ಟಿಕ್ ಬಾಟಲ್ ಗಳು,...

ವಿಧಾನ ಸೌಧದ ಎದುರು ರಾಜ್ಯ ಸರ್ಕಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಅಂತಾರಾಷ್ಟ್ರೀಯ ಯೋಗಪಟು ಅಕ್ಷಯ ಬಾಬ್ಲುಬೆಟ್ಟು

ಬೆಂಗಳೂರಿನ ವಿಧಾನ ಸೌಧದ ಎದುರು ಜೂ.21 ರಂದು ರಾಜ್ಯ ಸರ್ಕಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿಶೇಷ ಅತಿಥಿಯಾಗಿ ಅಂತರಾಷ್ಟ್ರೀಯ ಯೋಗಪಟು ಕಡಬ ತಾಲೂಕಿನ ಏನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ವಿಶೇಷ ಅತಿಥಿಯಾಗಿ ಭಾಗವಹಿಸಿ ಯೋಗ ಪ್ರದರ್ಶನ ನೀಡಿದರು.ಯೋಗ ಪ್ರದರ್ಶನ ನೀಡುವಂತೆ ಅಕ್ಷಯಳಿಗೆ ರಾಜ್ಯ ಸರ್ಕಾರದಿಂದ ಅಧಿಕೃತ...

ಬಾಳಿಲ : ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಕಾರ್ಯಕ್ರಮಗಳಿಗೆ ಚಾಲನೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ದಿನಾಂಕ 21/06/2025 ಶನಿವಾರದಂದು "ಸುವಿಚಾರ ಸಾಹಿತ್ಯ ಸಂಘ"ದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿ ಕಾಲೇಜು ಪುತ್ತೂರು ಇಲ್ಲಿನ ಪ್ರಾಧ್ಯಾಪಕರಾದ ಡಾ.ಶ್ರೀಶಕುಮಾರ್ ಎಂ.ಕೆ ಅವರು "ವಿದ್ಯಾಕುಸುಮ ಭಿತ್ತಿಪತ್ರಿಕೆ"ಯನ್ನು ಅನಾವರಣಗೊಳಿಸುವ ಮುಖಾಂತರ ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿ, ನಡವಳಿಕೆ ಮತ್ತು ಸಂಸ್ಕಾರ ಎನ್ನುವ ವಿಷಯದ...
Loading posts...

All posts loaded

No more posts

error: Content is protected !!