Ad Widget

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ-ವಿದ್ಯಾರ್ಥಿ ಚುನಾವಣೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ ಮತದಾನವು ಇವಿಎಂ ಮೂಲಕ ದಿನಾಂಕ 21 ಜೂನ್ 2025ನೆಯ ಶನಿವಾರ ನಡೆಸಲಾಯಿತು. ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಧನುಷ್, ಕೌಶಿಕ್ ಪಿ, ಶ್ರವಣ್ ಪಿ ಎಂ ಮತ್ತು ವಿದ್ಯಾರ್ಥಿ ನಾಯಕಿ ಸ್ಥಾನಕ್ಕೆ ಅಹನ ಆನಂದ ಮೂಡೆಕಲ್ಲು, ಗ್ರೀಷ್ಮಾ ಬಿ ಎಸ್, ತೃಪ್ತಿ ನಾಮಪತ್ರ ಸಲ್ಲಿಸಿದರು. ಮತದಾನದಲ್ಲಿ ವಿದ್ಯಾರ್ಥಿ ನಾಯಕನಾಗಿ ಕೌಶಿಕ್ ಪಿ...

ರೋಟರಿ ಕ್ಲಬ್ ಸುಬ್ರಹ್ಮಣ್ಯ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.3 ರಂದು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಪಿ.ಡಿ.ಜಿ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಪದಗ್ರಹಣ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಹಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಎಸ್.ಪಿ.ಯು...
Ad Widget

ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಡಬ ತಾಲೂಕು ಅಧ್ಯಕ್ಷರಾಗಿ ಗೋಪಾಲ್ ಎಣ್ಣೆಮಜಲು

ಸುಬ್ರಹ್ಮಣ್ಯ : ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಗೋಪಾಲ್ ಎಣ್ಣೆಮಜಲು ನೇಮಕಗೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಇವರುಗಳ ಶಿಫಾರಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಇವರು...

ಉಬರಡ್ಕ : ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಉಬರಡ್ಕ ಪೇಟೆಯ ಸಮೀಪ ಇಂದು ಮಧ್ಯಾಹ್ನ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು,  ಕೆಲ ಕಾಲ ಸಂಚಾರಕ್ಕೆ ಕೂಡ ಅಡಚಣೆಯಾದ ಘಟನೆ ವರದಿಯಾಗಿದೆ. ಉಬರಡ್ಕ ದೊಡ್ಡತೋಟ ಕುಕ್ಕುಜಡ್ಕ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಪಶುವೈದ್ಯಕೀಯ ಆಸ್ಪತ್ರೆಯ ನಿವೃತ್ತ ಉದ್ಯೋಗಿ ವಿಜಯ ಪಡ್ಡಂಬೈಲ್ ನಿಧನ

ಸುಳ್ಯದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅಜ್ಜಾವರ ಗ್ರಾಮದ ಪಡ್ಡಂಬೈಲ್ ವಿಜಯ ರವರು ಜು.04 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 63 ವರ್ಷ ವಯಸ್ಸಾಗಿತ್ತು.ಅವರ ಪಾರ್ಥಿವ ಶರೀರವನ್ನು ರಾತ್ರಿಯೇ ಪಡ್ಡಂಬೈಲಿನ ಅವರ ಮನೆಗೆ ತರಲಾಗಿದ್ದು, ಇಂದು ಪೂರ್ವಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರ, ಪುತ್ರಿ, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...
error: Content is protected !!