- Saturday
- March 7th, 2026
ಮರ್ಕಂಜ ಪ್ರೌಢಶಾಲಾ ಎಸ್.ಡಿ.ಎಂ.ಸಿ ಯು ಇತ್ತೀಚೆಗೆ ರಚನೆಗೊಂಡಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ನಿತ್ಯಾನಂದ ಭೀಮಗುಳಿ ಹಾಗೂ ಸದಸ್ಯರುಗಳಾಗಿ ಮಹಾವೀರ ಇಂದ್ರ, ದಿನಕರ ಕಾಳಮ್ಮನೆ, ಕುಶಾಲಪ್ಪ ಕಬ್ಬಿನಡ್ಕ, ಹೇಮಾಕುಮಾರ್ ಕಂಜಿಪಿಲಿ, ದಿನೇಶ್ ಕುದ್ಕುಳಿ, ಸುಚೇತಾ ರೈ ಪಟ್ಟೆ, ಲಿಂಗಮ್ಮ ಪನ್ನೆ ಹಾಗೂ ವಿಶಾಲಾಕ್ಷಿ ದೇಶಕೋಡಿ ಆಯ್ಕೆಯಾದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವೀಣಾ ಉಪಸ್ಥಿತರಿದ್ದರು.
ಹಣ ಠೇವಣಿ ಮಾಡಿದರೆ ಕಮಿಷನ್ ನೀಡುವುದಾಗಿ ನಂಬಿಸಿ ಸುಳ್ಯ ತಾಲೂಕಿನ ಗುತ್ತಿಗಾರಿನ 30 ವರ್ಷದ ಮಹಿಳೆಯಿಂದ ಲಕ್ಷಾಂತರ ರೂ ಪಡೆದುಕೊಂಡು ವಂಚಿಸಿದ ಬಗ್ಗೆ ವರದಿಯಾಗಿದೆ.ಮಾರ್ಚ್ 19ರಂದು ಮಹಿಳೆಗೆ ಟೆಲಿಗ್ರಾಂ ಆ್ಯಪ್ನಿಂದ ಏರ್ಫಝ್ ಎಂಬ ಕಂಪೆನಿಯಲ್ಲಿ ಹೂಡಿಕೆ ಮಾಡಿದರೆ ಕಮಿಷನ್ ನೀಡುವುದಾಗಿ ತಿಳಿಸಿ ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕನ್ನು ಒತ್ತಿದಾಗ ಅದರಲ್ಲಿ ಟೆಲಿಗ್ರಾಂ ಅಕೌಂಟ್ ತೆರೆದು ಲಾಗಿನ್...
