- Wednesday
- July 22nd, 2026
ಬಿಜೆಪಿ ಕೊಡಿಯಾಲ ಶಕ್ತಿ ಕೇಂದ್ರದಲ್ಲಿ ವಿಕಸಿತ್ ಭಾರತ ಕಾರ್ಯಕ್ರಮ "ಸಂಕಲ್ಪದಿಂದ ಸಾಧನೆಗೆ" ಮೋದಿಜಿಯವರ ಆಡಳಿತದ ಹನ್ನೊಂದನೇ ವರ್ಷಾಚರಣೆ ಅಭಿಯಾನದ ಅಂಗವಾಗಿ ಗುರುಪೂರ್ಣಿಮೆ ವಿಶೇಷ ಸಂಧರ್ಭದಲ್ಲಿ ಇಂದು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಭಿಯಾನದ ಜಿಲ್ಲಾ ಸಂಚಾಲಕರಾದ ಹರೀಶ್ ಕಂಜಿಪಿಲಿ, ಸುಳ್ಯ...
ಜೆಸಿಐ ವಲಯ 15ರ ವ್ಯವಹಾರ ವಿಭಾಗದ ಮಾಸಿಕ ಹಬ್ಬದ ಅಂಗವಾಗಿ ವ್ಯವಹಾರ ಸಂಸ್ಥೆ ಅಥವಾ ಅಂಗಡಿಗಳಲ್ಲಿ ಜೆ.ಸಿ ವಾಣಿಯನ್ನು ಪ್ರದರ್ಶಿಸಲು ಪ್ರೆರೇಪಿಸುವ “ಮನೆ-ಮನಗಳಲ್ಲಿ ಜೆಸಿವಾಣಿ” ಕಾರ್ಯಕ್ರಮ ಬೆಳ್ಳಾರೆ ಜೆ.ಸಿ.ಐ ವತಿಯಿಂದ ನಡೆಯಿತು. ಬೆಳ್ಳಾರೆಯ ಕಿರಣ್ ಪ್ರಿಂಟರ್ಸ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆ.ಸಿ.ಐ ನ ಸ್ಥಾಪಕ ಕಾರ್ಯದರ್ಶಿ ಕೃಷ್ಣಪ್ಪ ಮೂಲ್ಯ ಅವರು ಕಿರಣ್ ಪ್ರಿಂಟರ್ಸ್...
(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)ಬೆಳ್ಳಾರೆ ಗ್ರಾಮ ಪಂಚಾಯಿತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷೆ ನಮಿತಾ.ಎಲ್ ರೈಯವರ ಅಧ್ಯಕ್ಷತೆಯಲ್ಲಿ ಜು.9ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ನಾಡಗೀತೆಯೊಂದಿಗೆ ಆರಂಭವಾಯಿತು.ಬೆಳ್ಳಾರೆಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಯವರು ಸ್ವಾಗತಿಸಿ, ವರದಿ ವಾಚಿಸಿದರು. ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಬಿ.ಐ.ಆರ್.ಟಿ.ಬಿ.ಆರ್.ಸಿ ಕಛೇರಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ ನೂತನ ಚಿನ್ನಾಭರಣಗಳ ಮಳಿಗೆ “ಸ್ವರ್ಣಂ ಜ್ಯುವೆಲ್ಸ್” ಜು.07 ರಂದು ಶುಭಾರಂಭಗೊಂಡಿತು. ಮುಳಿಯ ಗೋಲ್ಡ್ & ಡೈಮಂಡ್ಸ್ ನ ಮಾಲೀಕರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ಅವರು ಮಳಿಗೆಯನ್ನು ಉದ್ಘಾಟಿಸಿದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್...
