- Sunday
- September 6th, 2026
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌಡ ಘಟಕದ ಅಧ್ಯಕ್ಷರಾದ ಮನೋಹರ ಅರಂಬೂರು, ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಅನುರಾಧಾ ಕುರುಂಜಿ,...