- Saturday
- March 7th, 2026
ಕೊಡಿಯಾಲ ಗ್ರಾಮದ ಕುಂಡೀಲಿ ಪ.ಜಾತಿ ಕಾಲೋನಿಯ ದೈವಸ್ಥಾನದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ 2024-2025ನೇ ಸಾಲಿನ ಸಂಸದರ ನಿಧಿಯಿಂದ 2 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಮಗಾರಿಯ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಂಬೆ, ಜಿಲ್ಲಾ ಪ್ರಧಾನ...
"ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ ಯುವಕ ಮಂಡಲದ ಸದಸ್ಯರ ಕಾರ್ಯ ಶ್ಲಾಘನೀಯ" ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ್ ಅಡ್ಕಾರು ಹೇಳಿದರು. ಅವರು ಜುಲೈ 13ರಂದು ಜಾಲ್ಸೂರು ಗ್ರಾಮ ಪಂಚಾಯತ್ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು...
https://youtu.be/Ya5A4KGebRg?si=fTSRXDjLaqQxBNqt ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ನದಿಯ ಇನ್ನೊಂದು ಭಾಗಕ್ಕೆ ವಿದ್ಯುತ್ ಲೈನ್ ಎಳೆದು ಸಂಪರ್ಕ ಕಲ್ಪಿಸಲಾಗಿದ್ದು, ಹರಿಹರ ಪಳ್ಳತ್ತಡ್ಕದ ಗುಂಡಡ್ಕ ಎಂಬಲ್ಲಿ ಹೊಳೆಯ ಇನ್ನೊಂದು ಬದಿಯ ಸೀತಮ್ಮ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ ನ ಮೇಲೆ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಅವರ ಮನೆಯ...
ಸುಳ್ಯದಲ್ಲಿ ಇಂದು ಭಾರತೀಯ ಮಜ್ದೂರ್ ಸಂಘ ಮತ್ತು ಸುಳ್ಯ ಮಂಡಲ ಬಿಜೆಪಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈಯವರ ವಿರುದ್ಧ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಏಕವಚನದಲ್ಲಿ ನಿಂದಿಸಿ, ಸುಳ್ಯಕ್ಕೆ ಬಂದರೆ ದಿಗ್ಬಂಧನ ಹಾಕುತ್ತೇವೆ ಎಂಬುದಾಗಿ ಪ್ರಚೋದನಕಾರಿಯಾಗಿ ಬಹಿರಂಗ ಭಾಷಣ ಮಾಡಿರುವುದು...
ಚೊಕ್ಕಾಡಿ ವಿದ್ಯಾ ಸಂಸ್ಥೆಯ 53ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.14ರಂದು ನಡೆಯಿತು. ಸ್ಥಾಪನಾ ದಿನಾಚರಣೆಯ ಸಮಾರಂಭದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡವರು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಎಸ್ ಅಂಗಾರ ಇವರು ಮಾತನಾಡಿ," ಶಾಲೆಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು ಈ ಶಾಲೆಯಲ್ಲಿ...
