Ad Widget

ವಿವಿಧ ಬೇಡಿಕೆಗಳ ಈಡೇರಿಕೆಗೆ ಬಾಳುಗೋಡು ಬೂತ್ ಸಮಿತಿ ವತಿಯಿಂದ ಸಂಸದರಿಗೆ ಮನವಿ

ನಡುಗಲ್ಲಿನಲ್ಲಿ ನಡೆದ ಭಾಜಪಾ ಗುತ್ತಿಗಾರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಾಳುಗೋಡು ಭಾಜಪಾ ಬೂತ್ ಸಮಿತಿಯ ಕಾರ್ಯಕರ್ತರು ಊರಿನ ಕೆಲವು ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು.ಬಾಳುಗೋಡಿನ ಶಿಥಿಲಗೊಂಡ ಮುಳುಗು ಸೇತುವೆಯನ್ನು ಮೇಲ್ದರ್ಜೆಗೇರಿಸುವುದು, ಈಗ ಇರುವ BSNL ಟವರ್ ಸರಿಯಾಗಿ ಕಾರ್ಯನಿರ್ವಹಿಸದಿರುವುದರ ಬಗ್ಗೆ, ಬಾಳುಗೋಡು-ಮಿತ್ತಡ್ಕ ರಸ್ತೆ ಹಾಗೂ ಕಾಲು ಸೇತುವೆ ನಿರ್ಮಿಸುವುದು, ಬಾಳುಗೋಡಿನಿಂದ...

ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಸಮಸ್ಯೆ ಬಗೆಹರಿಸುವಂತೆ ಕೊಲ್ಲಮೊಗ್ರು ಬಿ.ಜೆ.ಪಿ ಬೂತ್ ಸಮಿತಿ ವತಿಯಿಂದ ಸಂಸದರಿಗೆ ಮನವಿ

ಜು.15 ರಂದು ಗುತ್ತಿಗಾರು ಗ್ರಾಮದ ನಡುಗಲ್ಲಿನಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಕೊಲ್ಲಮೊಗ್ರು ಬಿ.ಜೆ.ಪಿ ಬೂತ್ ಸಮಿತಿಯ ಕಾರ್ಯಕರ್ತರು ಹಾಗೂ ಮುಳ್ಳುಬಾಗಿಲು, ಕಜ್ಜೋಡಿ, ಕರಂಗಲ್ಲು ಹಾಗೂ ಕಟ್ಟ ಭಾಗದ ಜನರು ಈ ಭಾಗದ ನೆಟ್...
Ad Widget

ನಡುಗಲ್ಲು : ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭ

ಅಡಿಕೆ ಹಳದಿ ರೋಗ ಸಮಸ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಬಾಧಿತ, ನಷ್ಟ ಹಾಗೂ ನಾಶವಾದ ಪ್ರದೇಶಗಳ ಬಗ್ಗೆ ವರದಿ ತಯಾರಿಸಲು ಹೇಳಲಾಗಿದೆ : ಕ್ಯಾಪ್ಟನ್ ಬ್ರಿಜೇಶ್ ಚೌಟ

ಜು.15 ರಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ನಡುಗಲ್ಲಿಗೆ ಬಂದಿದ್ದು, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಿದ ಸಂಸದರು ನಂತರ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...

ಸುಳ್ಯ ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಿ ಬದುಕಿ ಬಾಳಬೇಕು- ಡಾ.ಆರ್.ಕೆ.ನಾಯರ್ ಪ್ರಕೃತಿಯಲ್ಲಿರುವ ಪ್ರತಿಯೊಂದು ಸೂಕ್ಷ್ಮಾಣು ಜೀವಿಗಳು ಪರಿಸರವನ್ನು ಸ್ವಚ್ಛಂದಗೊಳಿಸಲು ಸಾಧ್ಯವಾಗುವುದಾದರೆ ಮನುಷ್ಯನಿಗೆ ಯಾಕಾಗಬಾರದು. ಅದಕ್ಕಾಗಿ ಪ್ರತಿಯೊಬ್ಬ ಮಾನವನು ಚಿಂತಿಸಿ ಅದನ್ನು ಉಳಿಸಿದಲ್ಲಿ ಮಾತ್ರ ಮುಂದಿನ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಪ್ರಕೃತಿಯನ್ನು ಪ್ರೀತಿಸಿದರೆ ಮಾತ್ರ ಅದು ನಮ್ಮನ್ನು ಕಾಪಾಡುತ್ತದೆ ಅದಕ್ಕಾಗಿ ವಿದ್ಯಾರ್ಥಿಗಳು ಅದನ್ನು ಪ್ರೀತಿಸಿ ಎಂದು ಖ್ಯಾತ ಪರಿಸರ ತಜ್ಞ ಹಾಗೂ...
error: Content is protected !!