Ad Widget

ಎಣ್ಮೂರು : ಪ್ರಾಥಮಿಕ ಶಾಲೆಯಲ್ಲಿ LKG-UKG ತರಗತಿ ಪ್ರಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ಸರಕಾರದ ಅದೇಶದ ಪ್ರಕಾರ ಇಂದು LKG-UKG ತರಗತಿಗಳನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಣ್ಣ ಜಾಲ್ತಾರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಶರೀಫ್, ಕೊಡುಗೈ ದಾನಿ ರಾಮಕೃಷ್ಣ ಶೆಟ್ಟಿ ಕಟ್ಟೆಬಿಡು, ಎಣ್ಮೂರು...

ರೋಲ್ಸ್ ರಾಯ್ಸ್ ಕಂಪೆನಿಯಲ್ಲಿ ಉದ್ಯೋಗವನ್ನು ಪಡೆದ ರಿತುಪರ್ಣಾರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಸನ್ಮಾನ

ವಿಶ್ವಶ್ರೇಷ್ಠ ಕಾರು ತಯಾರಿಕಾ ಕಂಪೆನಿ ಹಾಗೂ ವಿಮಾನದ ಇಂಜಿನ್ ತಯಾರಿಕಾ ಕಂಪನಿಯಾದ ರೋಲ್ಸ್ ರಾಯ್ಸ್ ಕಂಪೆನಿಯ ಜೆಟ್ ಇಂಜಿನ್ ಮಾನ್ಯುಪ್ರ್ಯಾಕ್ಚರ್ ಘಟಕದಲ್ಲಿ ತನ್ನ ಪರಿಶ್ರಮದಿಂದ ಭಾರತ ದೇಶದಿಂದ ಏಕೈಕಳಾಗಿ ಆಯ್ಕೆಗೊಂಡು ಅತೀ ಕಿರಿಯ ವಯಸ್ಸಿನ ಉದ್ಯೋಗಿಯಾಗಿ ವಾರ್ಷಿಕ ಸುಮಾರು 72.32 ಲಕ್ಷ ರೂಪಾಯಿ ಸಂಬಳ ದೊರೆಯುವ ಉದ್ಯೋಗವನ್ನು ಪಡೆದು ಹೆಗ್ಗಳಿಕೆಗೆ ಪಾತ್ರರಾದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ...
Ad Widget

ನಾಳೆ (ಜು.19) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಾಳೆ (ಜು.19 ಶನಿವಾರ) ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...

ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕದ ಉದ್ಘಾಟನೆ – ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ (ಗಣೇಶ) ಜಾಲ್ತಾರ್ ಕಾರ್ಯದರ್ಶಿಯಾಗಿ ಸುಮಂತ್‌ ಡೆಕ್ಕೆಳ ಕೋಶಾಧಿಕಾರಿಯಾಗಿ ರೋಹಿತ್ ನಡುಬೈಲು

ಬಿ ಎಂ ಎಸ್ ಸಂಯೋಜಿತ ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಅಧ್ಯಕ್ಷ ಪ್ರಕಾಶ್‌ ಎಂ.ಎಸ್. ವಹಿಸಿದ್ದರು. ವೇದಿಕೆಯಲ್ಲಿ ಎಡಮಂಗಲ ಪ್ರಾಥಮಿಕ ಕೃಷಿಪತ್ತಿನ ಅಧ್ಯಕ್ಷ ರಾಮಕೃಷ್ಣ...
error: Content is protected !!