- Saturday
- March 7th, 2026
ಅಂತಾರಾಜ್ಯ ಸಂಪರ್ಕಿಸುವ ಕೇರಳ ಗಡಿಭಾಗದ ಸಮೀಪದಲ್ಲಿ ಹಾದುಹೋಗುವ ಪೆರಾಜೆ ಕೂರ್ನಡ್ಕ ರಸ್ತೆ ಕೆಲವೆಡೆ ತೀರ ಹದಗೆಟ್ಟಿದ್ದು ಜನಪ್ರತಿನಿಧಿಗಳು ಹಾಗೂ ಸ್ಥಳೀಯಾಡಳಿತದ ನಿರ್ಲಕ್ಷ್ಯದಿಂದ ಈ ಭಾಗದ ನಿವಾಸಿಗಳು ಸಂಕಷ್ಟ ಅನುಭವಿಸುವಂತಾಗಿದೆ.ಇದೀಗ ಗ್ರಾಮಸ್ಥರೇ ಸೇರಿ ಶ್ರಮದಾನ ನಡೆಸಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ. ಶ್ರಮದಾನದಲ್ಲಿ ಚಿದಾನಂದ ಮಾವಾಜಿ, ಸಂದೇಶ್ ಗರುಗುಂಜ, ಜಯಪ್ರಕಾಶ ಹೊದ್ದೆಟ್ಟಿ, ಅನಂತ ಗರುಗುಂಜ, ವಿನಯ ಗರುಗುಂಜ, ಪವಿತ್ರ...
ಅಮೃತ ಮಹಿಳಾ ಮಂಡಲ ಪಂಬೆತಾಡಿ ಹಾಗೂ ಅಕ್ಷತಾ ಯುವತಿ ಮಂಡಲ ಪಂಬೆತ್ತಾಡಿ ಇವರ ಜಂಟಿ ಆಶ್ರಯದಲ್ಲಿ ಆಟಿ ಸಂಭ್ರಮ ಕಾರ್ಯಕ್ರಮವು ದಿನಾಂಕ 20-7- 25ರಂದು ಪಂಬೆತ್ತಾಡಿ ಪಂಚಾಯತ್ ಸಭಾಭವನ ದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಮೃತ ಮಹಿಳಾ ಮಂಡಲ ಪಂಬೆತ್ತಾಡಿ ಅಧ್ಯಕ್ಷೆ ಶ್ರೀಮತಿ ಲಲಿತಾ ಬಾಬಿಲಬೆಟ್ಟು ಕಾರ್ಯಕ್ರಮದ ಉದ್ಘಾಟಕರಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ...
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ಪ್ರಮಾಣ ಪತ್ರ ವಿತರಣೆ, ಸಾಧಕ ಶಿಕ್ಷಕಿಯರುಗಳಿಗೆ ಹಾಲ್ ಆಫ್ ಫೇಮ್ 2025 ಅಭಿನಂದನಾ ಕಾರ್ಯಕ್ರಮ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಭಾರತ್ ಸೇವಕ್ ಸಮಾಜದ ಜಿಲ್ಲಾ ಸಂಯೋಜಕ ರಘುಕುಮಾರ್,...
ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಜು.19 ರಂದು ಕೋ-ಕೋ ಅಂಕಣ ರಚನೆಯು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ್.ಎಂ.ಟಿ ರವರ ಮಾರ್ಗದರ್ಶನದಲ್ಲಿ ಶ್ರಮಸೇವೆಯ ಮುಖಾಂತರ ನಡೆಯಿತು.ಶ್ರಮದಾನದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ, ಸದಸ್ಯರುಗಳಾದ ದಿನಕರ ಕಾಳಮನೆ, ಕುಶಾಲಪ್ಪ ಕಬ್ಬಿನಡ್ಕ, ಹೇಮಕುಮಾರ್ ಕಂಜಿಪಿಲಿ, ಮಹಾವೀರ ಇಂದ್ರ, ಮಾಜಿ ಅಧ್ಯಕ್ಷರಾದ ಆನಂದ ಗೌಡ ಬಾನೂರು, ಮಾಜಿ ಸದಸ್ಯರಾದ ಕಾರ್ಯಪ್ಪ...
ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್ ರವರ ಪುತ್ರ, ಮಂಗಳೂರಿನ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಇಂದು ಕೇರಳದ ಕಣ್ಣೂರಿನಲ್ಲಿ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾಹಕ ಘಟನೆ ವರದಿಯಾಗಿದೆ.. ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನ ಆತನ ಮನೆಗೆ ಆಸ್ತಿಕ್ ಇಂದು ಬೆಳಿಗ್ಗೆ ಹೋಗಿದ್ದರೆನ್ನಲಾಗಿದೆ. ಬಳಿಕ ಅವರು...
ಸುಬ್ರಹ್ಮಣ್ಯ ಜುಲೈ 20 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಇವರುಗಳ ಜಂಟಿ ಆಶ್ರಯದಲ್ಲಿ ಇಂದು ಕುಮಾರಧಾರ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.ಕುಮಾರಧಾರ ಸೇತುವೆ ಬದಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಮೂಲಕವಾಗಿ ಕುಲ್ಕುಂದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಕಾಲೋನಿ...
ಪಂಜ ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡು ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯದಲ್ಲಿರುವ ಸಂತೋಷ್ ಕುಮಾರ್ ರೈ ಯವರಿಗೆ ಮತ್ತು ಶ್ರವಣ ಸ್ವರ ಪ್ರಶಸ್ತಿ ಪಡೆದ ಕು| ರಚನಾ ಚಿದ್ದಲ್ ಇವರಿಗೆ ಗೌರವಾರ್ಪಣೆ ಮತ್ತು ಶ್ರೀ ದುರ್ಗಾಪೂಜೆ ಜು.18 ರಂದು ಪಂಜದ ಶಾರದಾಂಬಾ ಯಕ್ಷಗಾನ...
ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ರಚಿಸುವ ಬಗ್ಗೆ ಸಮಾಲೋಚನಾ ಸಭೆ ಇಂದು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಯವರ ಅಧ್ಯಕ್ಷತೆಯಲ್ಲಿ ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಯವರು ಮಾತನಾಡಿ ನೂತನ ಸಮಿತಿ ರಚನೆ ಬಗ್ಗೆ ಕೆಪಿಸಿಸಿ ನಿಯಮಾವಳಿ ಪ್ರಕಾರ ಎಲ್ಲಾ...
ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಜನಪದ ಕಲೆ, ಜನಪದ ಸಂಸ್ಕೃತಿ, ಜನಪದ ಆಟಗಳನ್ನು ಒಳಗೊಂಡ "ಆಟಿ ಸಮ್ಮಿಲನ" ಕಾರ್ಯಕ್ರಮ ಜು.19 ರಂದು ನಡೆಯಿತು. ಚೆನ್ನಮಣೆ ಆಟದ ಉದ್ಘಾಟನೆಯನ್ನು ಜನಾರ್ಧನ ಬರೆಮೇಲು ನಡೆಸಿದರು. ಚೆನ್ನಮಣೆ ಆಟದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಕರುಣಾಕರ ಪಾತಿಕಲ್ಲು ಸಹಕರಿಸಿದರು. ಮಕ್ಕಳಿಗೆ...
