ಆನೆ ದಾಳಿಯಿಂದ ಕೃಷಿ ಹಾನಿ –  ಕೃಷಿಕರೊಂದಿಗೆ ಶಾಸಕಿ ಭಾಗೀರಥಿ ಮುರುಳ್ಯ ಸಂವಾದ – ಅಧಿಕಾರಿಗಳಿಂದ ಮಾಹಿತಿ

ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ ಸೊಸೈಟಿ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ಕೃಷಿಕರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು...

ನಾಳೆ(ಜು.22) ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ

ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 22ರಂದು ಪತ್ರಿಕಾ ದಿನಾಚರಣೆಯು ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿಗಳಾದ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕರಾದ...
Ad Widget

ಪೆರಾಜೆ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಉದ್ಘಾಟನೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪೆರಾಜೆಯಲ್ಲಿ ಜು.21 ಸೋಮವಾರದಂದು ಬೆಳಿಗ್ಗೆ 10:30ಕ್ಕೆ ಆಂಗ್ಲ ಮಾಧ್ಯಮ ಉದ್ಘಾಟನಾ(ದ್ವಿ-ಭಾಷಾ) ಕಾರ್ಯಕ್ರಮ ನೆರವೇರಿತು.ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ನೆಡ್ಚಿಲ್ ಅವರು ವಹಿಸಿಕೊಂಡರು.ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ಅವರು ನೆರವೇರಿಸಿದರು. ಉದ್ಘಾಟನೆಯ ನಂತರ...

ಅಜ್ಜಾವರ :  ಕಸಾಪ ಹಾಗೂ ಪ್ರೌಢಶಾಲೆಯ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ ಶ್ರೀ ಚಂದ್ರಶೇಖರ...

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ತಮಿಳು ಕಾರ್ಮಿಕ ಮುಖಂಡ ಚಂದ್ರಲಿಂಗಂ ವಿಧಿವಶ

ತಮಿಳು ಕಾರ್ಮಿಕ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಚಂದ್ರಲಿಂಗಂ ಬೇಂಗಮಲೆ ಇಂದು ತೀವ್ರ ಅಸೌಖ್ಯದಿಂದ ಮೈಸೂರಿನಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಕೆಲವು ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಲಿಂಗಮ್ ರವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇದೀಗ ನಿಧನ ರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ. ಚಂದ್ರಲಿಂಗಮ್ ರವರು...

ದೊಡ್ಡೇರಿ ಶಾಲೆ ಎಸ್.ಡಿ.ಎಂ.ಸಿ. ರಚನೆ :  ಅಧ್ಯಕ್ಷರಾಗಿ ದಯಾನಂದ ಡಿ.ಕೆ. – ಉಪಾಧ್ಯಕ್ಷರಾಗಿ ನಾಗವೇಣಿ ಟಿ.

ಅಜ್ಜಾವರ ಗ್ರಾಮದ ದೊಡ್ಡೇರಿ ಕಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ದಯಾನಂದ ಡಿ.ಕೆ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಾಗವೇಣಿ‌ ಟಿ., ಸದಸ್ಯರುಗಳಾಗಿ ಗೀತಾ, ಜಯಲಕ್ಷ್ಮಿ ಕೆ.,‌ ನಳಿನಾಕ್ಷಿ, ಮಲ್ಲಿಕಾ, ವೀಣಾ ಡಿ.ವಿ., ಹೇಮಲತಾ ಸಿ.ಎಲ್., ಭಾಸ್ಕರ ಡಿ.ಎಸ್.,‌ ಪ್ರತಿಭಾ ವಿ.ಆರ್., ಶಾಂತಿ‌ಕುಮಾರಿ ಪಿ.ಆರ್., ಸುಂದರ,‌ ಬಾಲಕೃಷ್ಣ ಪಿ.ಡಿ., ಸುಮಿತಾ, ರವಿ, ಮಂಜುನಾಥ್, ಉಪೇಂದ್ರ, ಜಗದೀಶ್ ಡಿ. ಆಯ್ಕೆಯಾದರು. ನಾಮನಿರ್ದೇಶನ ಸದಸ್ಯರುಗಳಾಗಿ...

ಸುಳ್ಯ : ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ...

ನಾಳೆ (ಜು.22) ಬೆಳ್ಳಾರೆ ಭಾಗದಲ್ಲಿ ವಿದ್ಯುತ್ ಇಲ್ಲ

ಬೆಳ್ಳಾರೆ 33/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪೀಡರುಗಳಲ್ಲಿ ಜು.22 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಫೀಡರ್ ಗಳಾದ ಬೆಳ್ಳಾರೆ-1, ಬೆಳ್ಳಾರೆ -2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ...

ಆಸ್ತಿಕ್ ಬಾಳಿಕಳ ಪಾರ್ಥಿವ ಶರೀರ ಇಂದು ಅಪರಾಹ್ನ 2.15ಕ್ಕೆ ಸುಳ್ಯಕ್ಕೆ

ಸಂಜೆ ಮಡಪ್ಪಾಡಿ ಮನೆಯಲ್ಲಿ ಅಂತ್ಯಸಂಸ್ಕಾರ

ಕಣ್ಣೂರಿನ ಗೆಳೆಯನ ಮನೆಗೆ ತೆರಳಿದ್ದ ಆಸ್ತಿಕ್ ಬಾಳಿಕಳ ಕೆರೆ ನೀರಿನಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದರು.‌ ಇಂದು ಆಸ್ತಿಕ್ ರವರ ಪಾರ್ಥಿವ ಶರೀರ ಅಪರಾಹ್ನ 2.15ಕ್ಕೆ ಸುಳ್ಯಕ್ಕೆ  ತಲುಪಲಿರುವುದಾಗಿ ತಿಳಿದುಬಂದಿದೆ. ನಿವೃತ್ತ ವೈದ್ಯಾಧಿಕಾರಿ ಡಾ| ನಂದಕುಮಾರ್ ಬಾಳಿಕಳ ರವರ ಪುತ್ರ ಆಸ್ತಿಕ್ ರಾಘವ್ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜ್ ನಲ್ಲಿ ಪ್ರಥಮ ವರ್ಷದ...

ಎಲ್ಲಾ  ಓಕೆ, ಜಂಕ್ ಪುಡ್ ಯಾಕೆ..?

ಇಂದು ಜಂಕ್ ಫುಡ್ ಜಾಗೃತಿ ದಿನ

✍️ಡಾ| ಮುರಲೀ ಮೋಹನ್ ಚೂಂತಾರು“ಬದುಕುವುದಕ್ಕಾಗಿ ತಿನ್ನಿ, ತಿನ್ನಲಿಕ್ಕಾಗಿ ಬದುಕಬೇಡಿ” ಎಂಬ ಮಾತನ್ನು ಪ್ರಾಯಶಃ ಇಂದಿನ ಕಾಲಘಟ್ಟದಲ್ಲಿ ನಮ್ಮ ಯುವಜನತೆ ಮತ್ತು ಮಕ್ಕಳಿಗೆ ಪುನಃ ನೆನಪಿಸಿಕೊಡಬೇಕಾದ ಅನಿವಾರ್ಯತೆ ಬಂದೊದಗಿದೆ ಎಂಬುದಂತೂ ನೂರಕ್ಕೆ ನೂರರಷ್ಟು ಸತ್ಯ. ನಮ್ಮ ದೇಹದ ದೈಹಿಕ, ಮಾನಸಿಕ ಬೌದ್ಧಿಕ ಮತ್ತು ಸರ್ವತೋಮುಖ ಬೆಳವಣಿಗೆಯಲ್ಲಿ ನಮ್ಮ ಆಹಾರ, ಬಹುಮುಖ್ಯ ಪಾತ್ರ ವಹಿಸುತ್ತದೆ. ಬಹಳಷ್ಟು ರೀತಿಯ ಆಧುನಿಕ...
Loading posts...

All posts loaded

No more posts

error: Content is protected !!