- Sunday
- September 6th, 2026
ಮಡಿಕೇರಿ ಆಕಾಶವಾಣಿ ಎಂದಾಗ ಸುಬ್ರಾಯ ಸಂಪಾಜೆ ಅವರ ಧ್ವನಿ ನೆನಪಾಗುತ್ತದೆ. ಸುಮಾರು ಮೂವತ್ತು ವರ್ಷ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಕೆಲಸ ನಿರ್ವಹಿಸಿ ಕಳೆದ ಮೇ 31ರಂದು ನಿವೃತ್ತಿ ಜೀವನ ನಡೆಸುತ್ತಿದ್ದು. ಜು. 22 ರಂದು ಸುಳ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನಗೊಳ್ಳಲಿದ್ದಾರೆ. ಅವರು ದಕ್ಷಿಣ ಕನ್ನಡದ ಸುಳ್ಯ ತಾಲೂಕು ಸಂಪಾಜೆ ಗ್ರಾಮದವರು....