Ad Widget

ಎಣ್ಮೂರು : ಪ್ರಾಥಮಿಕ ಶಾಲೆಯಲ್ಲಿ LKG-UKG ತರಗತಿ ಪ್ರಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ಸರಕಾರದ ಅದೇಶದ ಪ್ರಕಾರ ಇಂದು LKG-UKG ತರಗತಿಗಳನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಣ್ಣ ಜಾಲ್ತಾರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಶರೀಫ್, ಕೊಡುಗೈ ದಾನಿ ರಾಮಕೃಷ್ಣ ಶೆಟ್ಟಿ ಕಟ್ಟೆಬಿಡು, ಎಣ್ಮೂರು...

ರೋಲ್ಸ್ ರಾಯ್ಸ್ ಕಂಪೆನಿಯಲ್ಲಿ ಉದ್ಯೋಗವನ್ನು ಪಡೆದ ರಿತುಪರ್ಣಾರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಸನ್ಮಾನ

ವಿಶ್ವಶ್ರೇಷ್ಠ ಕಾರು ತಯಾರಿಕಾ ಕಂಪೆನಿ ಹಾಗೂ ವಿಮಾನದ ಇಂಜಿನ್ ತಯಾರಿಕಾ ಕಂಪನಿಯಾದ ರೋಲ್ಸ್ ರಾಯ್ಸ್ ಕಂಪೆನಿಯ ಜೆಟ್ ಇಂಜಿನ್ ಮಾನ್ಯುಪ್ರ್ಯಾಕ್ಚರ್ ಘಟಕದಲ್ಲಿ ತನ್ನ ಪರಿಶ್ರಮದಿಂದ ಭಾರತ ದೇಶದಿಂದ ಏಕೈಕಳಾಗಿ ಆಯ್ಕೆಗೊಂಡು ಅತೀ ಕಿರಿಯ ವಯಸ್ಸಿನ ಉದ್ಯೋಗಿಯಾಗಿ ವಾರ್ಷಿಕ ಸುಮಾರು 72.32 ಲಕ್ಷ ರೂಪಾಯಿ ಸಂಬಳ ದೊರೆಯುವ ಉದ್ಯೋಗವನ್ನು ಪಡೆದು ಹೆಗ್ಗಳಿಕೆಗೆ ಪಾತ್ರರಾದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ...
Ad Widget

ನಾಳೆ (ಜು.19) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಾಳೆ (ಜು.19 ಶನಿವಾರ) ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...

ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕದ ಉದ್ಘಾಟನೆ – ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ (ಗಣೇಶ) ಜಾಲ್ತಾರ್ ಕಾರ್ಯದರ್ಶಿಯಾಗಿ ಸುಮಂತ್‌ ಡೆಕ್ಕೆಳ ಕೋಶಾಧಿಕಾರಿಯಾಗಿ ರೋಹಿತ್ ನಡುಬೈಲು

ಬಿ ಎಂ ಎಸ್ ಸಂಯೋಜಿತ ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಅಧ್ಯಕ್ಷ ಪ್ರಕಾಶ್‌ ಎಂ.ಎಸ್. ವಹಿಸಿದ್ದರು. ವೇದಿಕೆಯಲ್ಲಿ ಎಡಮಂಗಲ ಪ್ರಾಥಮಿಕ ಕೃಷಿಪತ್ತಿನ ಅಧ್ಯಕ್ಷ ರಾಮಕೃಷ್ಣ...

ಇಂದು(ಜು.17) ಮಂಗಳೂರು ಆಕಾಶವಾಣಿಯ “ಯುವವಾಣಿಯ”ಲ್ಲಿ ಅನನ್ಯ ಸುಬ್ರಹ್ಮಣ್ಯ ಅವರ ಭಾಷಣ ಪ್ರಸಾರ

ಇಂದು(ಜು.17) ಮಂಗಳೂರು ಆಕಾಶವಾಣಿಯ "ಯುವವಾಣಿ"ಯಲ್ಲಿ ಸುಬ್ರಹ್ಮಣ್ಯದ ಅನನ್ಯ.ಎಚ್ ಅವರ ಬಾಷಣ "ಜೋಳಿಗೆಯ ಕಂದಮ್ಮ" ರಾತ್ರಿ ಗಂಟೆ 8.00 ಕ್ಕೆ ಪ್ರಸಾರವಾಗಲಿದೆ.ಇವರು ಪುತ್ತೂರಿನ ವಿವೇಕಾನಂದ ವಿದ್ಯಾಲಯದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರ ಆರಂಭ – ಜು.17 ರಿಂದ ಆ.16 ರವರೆಗೆ ನಡೆಯಲಿದೆ ಶಿಬಿರ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರವು ದಿನಾಂಕ 17.07.2025 ರಿಂದ 16.08.2025 ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 17.07.2025ರಂದು ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ನೆರವೇರಿತು.ಈ ಚಿಕಿತ್ಸಾ ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕರ್ಕಾಟಕ ಮಾಸದಲ್ಲಿ...

ಮಗುವಿನ ಚಿಕಿತ್ಸೆಗೆ ಮಂಗಳೂರಿನಿಂದ ಬೆಂಗಳೂರಿಗೆ ಶಿಪ್ಟ್ – ಸುಳ್ಯದಲ್ಲಿ ರಸ್ತೆ ಕ್ಲಿಯರ್ ಮಾಡಿಕೊಡುವಂತೆ ವಾಹನ ಸವಾರರಲ್ಲಿ ಮನವಿ

https://youtu.be/9Sa_QZMI7go?si=5QwfYZodnjwXrG_I ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆ ಯಿಂದ ಬೆಂಗಳೂರು ನಾರಾಯಣ ಹೃದಯಾಲಯ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಮಗುವನ್ನು ವೆಂಟಿಲೇಟ‌ರ್ ಆಂಬ್ಯುಲೆನ್ಸ್‌ ಮೂಲಕ ಕರೆದುಕೊಂಡು ಹೋಗಲಾಗುತ್ತಿದೆ. ಅಂಬ್ಯುಲೆನ್ಸ್ ಮಂಗಳೂರಿನಿಂದ 3.45 ಕ್ಕೆ  ಹೊರಟಿದ್ದು ಪುತ್ತೂರು ಸುಳ್ಯ ಮಡಿಕೇರಿ ಮೈಸೂರು ಮಾರ್ಗವಾಗಿ ಬೆಂಗಳೂರು ತಲುಪಲಿದೆ. ವಾಹನ ಸವಾರರು ಮತ್ತು ಸಾರ್ವಜನಿಕರು ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಬೇಕಾಗಿ ಅಖಿಲ ಕರ್ನಾಟಕ...

ಬೆಳ್ಳಾರೆ : ಮರ ಬಿದ್ದು ಮನೆಗೆ ಹಾನಿ

ಬೆಳ್ಳಾರೆ ಗ್ರಾಮದ ಕಾವಿನಮೂಲೆ ವಿಶ್ವನಾಥ್ ಎಂಬವರ ಮನೆಗೆ ಜು 16 ರಂದು ಸಂಜೆ ಮರ ಬಿದ್ದು ಹಾನಿಯಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ತೊಂದರೆಯಾಗಿಲ್ಲ.‌ ಎಂಟು ಸಿಮೆಂಟ್ ಶೀಟ್, ಸಿಂಟೆಕ್ಸ್ ನೀರಿನ ಟಾಂಕಿ ಹಾಗೂ ಕಂಗಿನ ಗಿಡಗಳಿಗೆ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ಸುಮಾರು ಮೂವತ್ತು ಸಾವಿರ ರೂ ನಷ್ಟವಾಗಿದೆ ಎಂದು ಮನೆಯವರು...

ಕೊಲ್ಲಮೊಗ್ರು : ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಾ| ಡಿ.ವೀರೇಂದ್ರ ಹೆಗ್ಗಡೆ ರವರ ಜನ ಮಂಗಲ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಕಾರ್ಯಕ್ಷೇತ್ರದ "ಎ" ಒಕ್ಕೂಟದ ಕಾರ್ಯದರ್ಶಿಯಾದ ಅನಿತಾ ಬೊಂಬಿಲ ರವರ ಅತ್ತೆಯಾದ ಬಾಲಕಿ ರವರಿಗೆ ಸುಮಾರು 3 ತಿಂಗಳಿನಿಂದ ಮೂಳೆ ಸವೆತದಿಂದ ನಡೆದಾಡಲು ಕಷ್ಟವಾದ ಕಾರಣ ವೀಲ್ ಚೇರ್ ಗಾಗಿ ಯೋಜನೆಗೆ ಮನವಿ ಸಲ್ಲಿಸಿದ್ದರು....

ನಾಲ್ಕೂರು : ಉಜಿರಡ್ಕ ಕೊರಗಜ್ಜ ಸಾನಿಧ್ಯಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಭೇಟಿ

ನಾಲ್ಕೂರು ಗ್ರಾಮದ ಉಜಿರಡ್ಕ ಸ್ವಾಮಿ ಕೊರಗಜ್ಜ ಸಾನಿಧ್ಯಕ್ಕೆ ಜು.16 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಭೇಟಿ ನೀಡಿ ದೈವದ ಆಶಿರ್ವಾದ ಪಡೆದರು.ಈ ಸಂದರ್ಭದಲ್ಲಿ ಸುರೇಶ್ ಉಜಿರಡ್ಕ ರವರು ಹರೀಶ್ ಇಂಜಾಡಿ ರವರನ್ನು ಗೌರವದಿಂದ ಬರಮಾಡಿಕೊಂಡರು.ಹರೀಶ್ ಇಂಜಾಡಿ ರವರು ಈ ಹಿಂದೆಯೂ ಕೂಡ ಸಾನಿಧ್ಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದರು.
Loading posts...

All posts loaded

No more posts

error: Content is protected !!