Ad Widget

ಸುಬ್ರಹ್ಮಣ್ಯ : ನೇಜಿ ನಾಟಿ ಮಾಡಿ ಖುಷಿಪಟ್ಟ ಕೆ.ಎಸ್.ಎಸ್. ಕಾಲೇಜಿನ ವಿದ್ಯಾರ್ಥಿಗಳು

ಸುಬ್ರಹ್ಮಣ್ಯ : ಸದಾ ಸಮವಸ್ತ್ರ ಧರಿಸಿ ಕಾಲೇಜಿನಲ್ಲಿ ಪಾಠ ಕೇಳುವ ವಿದ್ಯಾರ್ಥಿಗಳು ಕೆಸರು ತುಂಬಿದ ಗದ್ದೆಗೆ ಇಳಿದು ರೈತರಂತೆ ಕೈಯಲ್ಲಿ ನೇಜಿ ಹಿಡಿದು ನೇಜಿ ನಾಟಿ ಮಾಡಿ ಖುಷಿಪಟ್ಟರು.ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ, ಐಕ್ಯೂಎಸಿ ಘಟಕ ಆಶ್ರಯದಲ್ಲಿ ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ ಕಾರ್ಯಕ್ರಮದ ಅಂಗವಾಗಿ ನೇಜಿ...

ಗುತ್ತಿಗಾರಿನಲ್ಲಿ ಕಸಾಪ ವತಿಯಿಂದ ಸರಣಿ ಕಾರ್ಯಕ್ರಮ; ಪರಿಸರ ಸಂರಕ್ಷಣೆಯಿಂದ ಆರೋಗ್ಯಕರ ಜೀವನ ಸಾಧ್ಯ – ಯಶೋಚಂದ್ರ ಪರಮಲೆ

ನಾವು ಎಷ್ಟೇ ತಾಂತ್ರಿಕವಾಗಿ ಬೆಳೆದರು ಪರಿಸರವೇ ನಮ್ಮ ಜೀವಾಳ ಅದನ್ನು ಮುಂದಿನ ಪೀಳಿಗೆಗೆ ಮುಟ್ಟಿಸುವುದು ನಮ್ಮ ಕರ್ತವ್ಯ ಪರಿಸರವನ್ನು ಸಂರಕ್ಷಿಸೋಣ ಎಂದು ಪರಿಸರ ಪ್ರೇಮಿ, ಪ್ರಗತಿಪರ ಕೃಷಿಕ ಯಶೋಚಂದ್ರ ಪರಮಲೆ ಹೇಳಿದರು.ಅವರು ಜು.16 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ  ಕಾಲೇಜಿನ ಸಹಯೋಗದಲ್ಲಿ...
Ad Widget

ಕೊಲ್ಲಮೊಗ್ರು : ವೀಲ್ ಚೇರ್ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಾ| ಡಿ.ವೀರೇಂದ್ರ ಹೆಗ್ಗಡೆ ಯವರ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗಳಿಗೆ ವೀಲ್ ಚೇರ್ ವಿತರಣೆ ನಡೆಯಿತು.ಸುಳ್ಯ ತಾಲೂಕಿನ ಕೊಲ್ಲಮೊಗ್ರು ಕಾರ್ಯಕ್ಷೇತ್ರದ "ಬಿ" ಒಕ್ಕೂಟದ ಸೌಭಾಗ್ಯ ಸಂಘದ ಸದಸ್ಯರಾದ ಲಲಿತಾ ರವರ ಪತಿ ಹುಕ್ರಪ್ಪ ಗೌಡ ಮಲ್ಲಾಜೆ ರವರಿಗೆ ಅನಾರೋಗ್ಯದಿಂದಾಗಿ ನಡೆದಾಡಲು ಕಷ್ಟವಾದ ಕಾರಣ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ...

ಎಲಿಮಲೆ : ಸುಳ್ಯ ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮ

ಪರಿಸರ ಸಂರಕ್ಷಣೆ ನಮ್ಮ ಹೊಣೆ - ಎ. ಕೆ. ಹಿಮಕರ ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣಎಂದು ಪರಿಸರ ಪ್ರೇಮಿ, ಬಂಟಮಲೆ ಅಕಾಡೆಮಿ ಅಧ್ಯಕ್ಷ ಶ್ರೀ. ಎ. ಕೆ. ಹಿಮಕರ...

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು (ಜು.17) ರಜೆ ಘೋಷಣೆ

ದ.ಕ.ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೆ ಹವಾಮಾನ ಮುಂದುವರಿಯುವ ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿರುವುದರಿಂದ  ಜುಲಾಯಿ 17(ಗುರುವಾರ) ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಡಪ್ಪಾಡಿ : ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಕಛೇರಿಯ ಸಭಾಂಗಣದಲ್ಲಿ ಜು.19 ರಂದು ಶನಿವಾರ ಪೂ.ಗಂ.09.30 ರಿಂದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ಆಧಾರ್ ಇ ಕೆವೈಸಿ ಆಗದೇ ಉಳಿದಿರುವ ಫಲಾನುಭವಿಗಳ ಇ...

ಅರೆಲ್ತಡಿ ಉಳ್ಳಾಕುಲು ದೇವಸ್ಥಾನಕ್ಕೆ ಭೇಟಿ ನೀಡಿದ ಜನಾರ್ಧನ ರೆಡ್ಡಿ

ಸವಣೂರು ಗ್ರಾಮದ ಅರೆಲ್ತಡಿ ಉಳ್ಳಾಕುಲು ದೇವಸ್ಥಾನಕ್ಕೆ  ಗಂಗವತಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಭೇಟಿ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರನ್ನು ಸ್ವಾಗತಿಸಿದರು.ನಂತರ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಾಜಿ ಸಂಸದರರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಸಹಿತ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು...

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಸುಬ್ರಹ್ಮಣ್ಯ ಜು.16: ಸದಾ ಸಮವಸ್ತ್ರ ಧರಿಸಿ ಕಾಲೇಜಿನಲ್ಲಿ ಪಾಠ ಕೇಳುವ ವಿದ್ಯಾರ್ಥಿಗಳು ಕೆಸರು ತುಂಬಿದ ಗದ್ದೆಗೆ ಇಳಿದು ರೈತರಂತೆ ಕೈಯಲ್ಲಿ ನೇಜಿ ಹಿಡಿದು ನೇಜಿ ನಾಟಿ ಮಾಡಿ ಖುಷಿಪಟ್ಟರು.ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ, ಐಕ್ಯೂಎಸಿ ಘಟಕ ಆಶ್ರಯದಲ್ಲಿ "ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ" ಕಾರ್ಯಕ್ರಮದ ಅಂಗವಾಗಿ ನೇಜಿ...

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹಾವು ದಿನಾಚರಣೆ

ವಿಶ್ವ ಹಾವುಗಳ ದಿನಾಚರಣೆಯ ಪ್ರಯುಕ್ತ ಪರಿಸರ ಹಾಗೂ ವಿವಿಧ ರೀತಿಯ ಉರಗಗಳ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಗಾರವು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಜು.16 ರಂದು ನಡೆಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅರಣ್ಯ ಸಂರಕ್ಷಣಾಕಾರ ಭುವನೇಶ್ ಕೈಕಂಬ ಇವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ, ಪ್ರಕೃತಿಯ ಸಮತೋಲನದಲ್ಲಿ ಉರಗಗಳ ಮಹತ್ವ, ವಿವಿಧ ಉರಗಗಳ ಪರಿಚಯ ಹಾಗೂ...

ಆಲೆಟ್ಟಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕಾರ್ಯಕರ್ತರ ಅಹವಾಲು ಸ್ವೀಕಾರ

ದ.ಕ. ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜು.15 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಭೇಟಿಯಾಗಿ ಅಹವಾಲು ಸ್ವೀಕರಿಸಿದರು. ಆಲೆಟ್ಟಿಗೆ ಆಗಮಿಸಿದ ಸಂಸದರು ಸೊಸೈಟಿ ಸಭಾಂಗಣದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದಕು| ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲ...
Loading posts...

All posts loaded

No more posts

error: Content is protected !!