Ad Widget

ಬೆಳ್ಳಾರೆ : ಕಲಾ ಮಂದಿರ್ ನಲ್ಲಿ ಕೀಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಆರಂಭ

ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿರುವ ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಕೀ ಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಉದ್ಘಾಟನೆಗೊಂಡಿತು. ಬೆಳ್ಳಾರೆ ಜೆಸಿಐ ಅಧ್ಯಕ್ಷರಾದ ಪ್ರದೀಪ್ ಕುಮಾರ್ ರೈ ಬೀಡು  ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಲಾ ಮಂದಿರ್ ನಿರ್ದೇಶಕ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪ್ರಮೋದ್ ಕುಮಾರ್...

ಪುತ್ತೂರು : ಮುಂಗಾರು ಕವಿಗೋಷ್ಠಿಯಲ್ಲಿ ಕವನ ವಾಚನ

ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.) ಪುತ್ತೂರು ಇದರ ಆಶ್ರಯದಲ್ಲಿ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಜು.13ರಂದು ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನಡೆದ ಮುಂಗಾರು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು "ಮನುಷ್ಯನಾಟಕ್ಕೆ ಮಳೆ ನಿಲ್ಲಲಿ" ಎಂಬ ಶೀರ್ಷಿಕೆಯ ಕವನ...
Ad Widget

ಸುಳ್ಯ : ರೋಟರಿ ಸ್ಕೂಲ್ ನಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಪ್ರಯೋಜನ ಪಡೆದ 176 ಜನ

ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಯ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ "ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ" ವು ಜುಲೈ 13 ಆದಿತ್ಯವಾರದಂದು ರೋಟರಿ ಹೈಯರ್ ಪ್ರೈಮರಿ ಸ್ಕೂಲ್ ರಥಬೀದಿ ಸುಳ್ಯದಲ್ಲಿ ಅತ್ಯಂತ  ಯಶಸ್ವಿಯಾಗಿ ನಡೆಯಿತು. ರೋಟರಿ  ಚಾರಿಟೇಬಲ್ ಟ್ರಸ್ಟ್ ನ...

ಅರಂಬೂರು : “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ”  ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌಡ ಘಟಕದ ಅಧ್ಯಕ್ಷರಾದ ಮನೋಹರ ಅರಂಬೂರು, ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಅನುರಾಧಾ ಕುರುಂಜಿ,...

ಕವನ : ಮೌನದ ಮಡಿಲಿನಲ್ಲಿ…

ಮುದುಡಿ ಹೋದ ಮನದ ಮೌನಕೆ ಮಾತುಗಳೇ ಉತ್ತರ, ಆದರೂ ಅನಿಸುವುದು ಕೆಲವೊಮ್ಮೆ ಇಲ್ಲಿ ಮಾತಿಗಿಂತಲೂ ಮೌನವೇ ಉತ್ತಮ...ಕದಡಿ ಹೋದ ಮನದ ಭಾವನೆಗಳಿಗೆ ಇಲ್ಲದ ಭರವಸೆಗಳ ತುಂಬುವುದಕ್ಕಿಂತ, ಕಾಣದಾದ ಬದುಕ ದಾರಿಗೆ ಸಿಗದ ಕನಸುಗಳ ಹೊಸೆಯುವುದಕ್ಕಿಂತ ಮೌನವಾಗಿ ಇರುವುದೇ ಉತ್ತಮ, ಬದುಕಿನಲ್ಲಿ ಕೆಲವೊಮ್ಮೆ ಮೌನವಾಗಿ ಉಳಿಯುವುದೇ ಉತ್ತಮ...ಮನದಲ್ಲೊಂದು ನಿರ್ಧಾರವಿಲ್ಲದೇ, ಬದುಕಿಗೊಂದು ಗುರಿಯು ಇಲ್ಲದೇ ನೂರು ತಿರುವುಗಳ ಬದುಕ...

ನಿಧನ : ಬಾಲಗೋಪಾಲ್ ಸುಬ್ರಹ್ಮಣ್ಯ

ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.ಮೃತರು...

ಮಂಗಳೂರಿನ ಹ್ಯಾಪಿ ಕೆರಿಯರ್ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ನಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭ

ಮಂಗಳೂರಿನ ಹ್ಯಾಪಿ ಕೆರಿಯರ್ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ / ಡಿಪ್ಲೊಮಾ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದೆ. ಯುಜಿಸಿ ಅನುಮೋದನೆ ಹೊಂದಿದ್ದುMLT, OT, Imaging, Dialysis, Optometry, Cardiac Care, Physiotherapy ಕೋರ್ಸ್ ಲಭ್ಯವಿದೆ. ಪಿಯುಸಿ (ಕಲೆ / ವಿಜ್ಞಾನ ವಾಣಿಜ್ಯ) ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.‌ ವಿದ್ಯಾರ್ಥಿಗಳಿಗೆ ಆನ್‌ಲೈನ್ / ಆಫ್‌ಲೈನ್ ತರಗತಿಗಳೊಂದಿಗೆ ಅವರ ಊರಿನ...

ನಾಡ ಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ವಿವಿಧ ಸಂಘ ಸಂಸ್ಥೆ ಗಳ ಪ್ರತಿನಿಧಿಗಳಿಂದ ಸಮ್ಮಾನ

ಸುಳ್ಯ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ, ಸುಳ್ಯ ಗೌಡ ಯುವ ಸೇವಾ ಸಂಘದ ಮತ್ತು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ ನಿತ್ಯಾನಂದ ಮುಂಡೋಡಿ ಯವರಿಗೆ ಪ್ರತಿಷ್ಟಿತ ನಾಡಪ್ರಭು ಕೆಂಪೇ ಗೌಡ ಪ್ರಶಸ್ತಿ...

ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ – ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ಮತ್ತು ಗ್ರಾಮ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ...

ಕುಂ..ಕುಂ.. ಫ್ಯಾಶನ್ ವಸ್ತ್ರ‌ಮಳಿಗೆಯಲ್ಲಿ ಸಾರಿ ಮೇಳ – ಫುಲ್ ರಶ್, ಸಾರಿ ಖರೀದಿಸಿ ಸಂಭ್ರಮಿಸಿದ ಮಹಿಳೆಯರು –

ಸುಳ್ಯದಲ್ಲಿ ಮನೆ ಮಾತಾಗಿರುವ ವಸ್ತ್ರ ಮಳಿಗೆ ಕುಂ.. ಕುಂ.. ಫ್ಯಾಶನ್ ನಲ್ಲಿ ಸಾರಿ‌ಮೇಳ ಆರಂಭಗೊಂಡಿದೆ. ಜೂ.16ರಂದು ಸಾರಿ ಮೇಳ ಆರಂಭಗೊಂಡಿದ್ದು ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಪ್ರತೀ ದಿನವೂ ಮಹಿಳೆಯರು ಬಂದು ಸಾರಿ ಖರೀದಿಸುತ್ತಿದ್ದಾರೆ. ಮಾನ್ಸೂನ್ ನ ಈ ದಿನದಲ್ಲಿ ಗ್ರಾಹಕರಿಗೆ ಕೈಗೆಟಕುವ ರೀತಿಯ ಬೆಲೆಯಲ್ಲಿ ಉತ್ತಮ ಗುಣ ಮಟ್ಟದ ಸಾರಿಗಳ ಮಾರಾಟ ನಡೆಯುತ್ತಿದ್ದು ರೂ.89 ರಿಂದ...
Loading posts...

All posts loaded

No more posts

error: Content is protected !!