Ad Widget

ಎಸ್.ಕೆ.ಎಸ್.ಎಸ್.ಎಫ್ ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಫ್ ವಿಖಾಯ  ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ  ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ಕರುಣಾಕರ,ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆ,ಚಂದ್ರನ್ ಕೂಟೀಲು ಇದ್ದರು. ಸ್ವಚ್ಛತೆಯಲ್ಲಿ ಸುಳ್ಯ ವಿಜಲೆಂಟ್ ವಿಖಾಯ ಹಾಗೂ  ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಅಬೂಬಕ್ಕರ್ ಪೂಪಿವಿಖಾಯ ಅಧ್ಯಕ್ಷರಾದ...

ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಹಾಸ್ಯ ಕವನ ಸ್ಪರ್ಧೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆಯು ಇತ್ತೀಚೆಗೆ ಜರುಗಿತು. ಈ ಹಾಸ್ಯ ಕವನ ಸ್ಪರ್ಧೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಆವರು ವಹಿಸಿದ್ದರು. ಹಾಸ್ಯ ಕವನ ಸ್ಪರ್ಧೆಯಲ್ಲಿ ಜ್ಯೋತಿಭಾ ಚಿಲ್ಲಣ್ಣವರ್ ಅವರ ಕಕ್ಕಾಬಿಕ್ಕಿ ಕವಿತೆ, ಅಪ್ಪಯ್ಯ ಯಾದವ್ ಬೆಂಗಳೂರು ಅವರ ಕಣ್ಣಿಲ್ಲದ ಕನ್ಯೆ, ಕೆ. ಎ. ಅಬ್ದುಲ್...
Ad Widget

ಸಂಪಾಜೆ : ಆರೋಗ್ಯ ತಪಾಸಣಾ ಶಿಬಿರ

ಕೆವಿಜಿ ಮೆಡಿಕಲ್ ಕಾಲೇಜು ಸುಳ್ಯ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅರೋಗ್ಯ ತಪಾಸಣಾ ಶಿಬಿರ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ರವರು ನೆರವೇರಿಸಿದರು.ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಇದರ ವೈಧ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ,...

ಅರಂತೋಡು ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ದತ್ತಿ ನಿಧಿ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ  ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿಯಿಂದ ವಿತರಿಸಲ್ಪಡುವ ನೋಟ್ ಪುಸ್ತಕಗಳ ವಿತರಣೆ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಮಕ್ಕಳ ಸುರಕ್ಷಾ ಕಾರ್ಯಕ್ರಮ, ಆರೋಗ್ಯ ಮಾಹಿತಿ ಹಾಗೂ ಇಲಾಖಾ ಕಾರ್ಯಗಾರ ಜೂನ್ 21ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯು.ಡಿ.ಶೇಖರ ಸಭಾ ವೇದಿಕೆಯಲ್ಲಿ...

ಜುಲೈ 12 ರಂದು ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ – ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಜು. 27 ಆಗಿದ್ದು, ಬೆಂಗಳೂರು ನಿರ್ಮಾತೃರಾಗಿ, ಬೆಂಗಳೂರು ಇಂದು ವಿಶ್ವದ ಜಾಗತಿಕ ಮಟ್ಟದಲ್ಲಿ ಗುರುತಿಸಲು ಕಾರಣರಾದ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಸುಳ್ಯ ಗೌಡರ ಯುವ ಸೇವಾ ಸಂಘವು ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಸಹಕಾರದೊಂದಿಗೆ ಸುಳ್ಯದಲ್ಲಿ ಜುಲಾಯಿ 12 ಶನಿವಾರದಂದು ಶ್ರೀ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ...

ಪ್ರಭಾಕರ ಶಿಶಿಲರು ಬರೆದ ವಿಶಿಷ್ಟ ಕತೆಗಳು ಪುಸ್ತಕದ ವಿಮರ್ಷೆ

ಕಳೆದ ಫೆಬ್ರವರಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡ ಕೃತಿ "ಪ್ರಭಾಕರ ಶಿಶಿಲರ ವಿಶಿಷ್ಟ ಕತೆಗಳು". ಇದು ಶಿಶಿಲರ ಆಯ್ದ ಕತೆಗಳ ಸಂಪಾದಿತ ಕೃತಿ. ಸಂಪಾದಕರು ಶಿಶಿಲ ಅಭಿಮಾನಿ ಕನ್ನಡ ಪ್ರಾಧ್ಯಾಪಕರಾದ ಡಾ ಎಂ.ಪಿ. ಶ್ರೀನಾಥ್. ಇವರು ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು.ರಾವು...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ-ವಿದ್ಯಾರ್ಥಿ ಚುನಾವಣೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ ಮತದಾನವು ಇವಿಎಂ ಮೂಲಕ ದಿನಾಂಕ 21 ಜೂನ್ 2025ನೆಯ ಶನಿವಾರ ನಡೆಸಲಾಯಿತು. ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಧನುಷ್, ಕೌಶಿಕ್ ಪಿ, ಶ್ರವಣ್ ಪಿ ಎಂ ಮತ್ತು ವಿದ್ಯಾರ್ಥಿ ನಾಯಕಿ ಸ್ಥಾನಕ್ಕೆ ಅಹನ ಆನಂದ ಮೂಡೆಕಲ್ಲು, ಗ್ರೀಷ್ಮಾ ಬಿ ಎಸ್, ತೃಪ್ತಿ ನಾಮಪತ್ರ ಸಲ್ಲಿಸಿದರು. ಮತದಾನದಲ್ಲಿ ವಿದ್ಯಾರ್ಥಿ ನಾಯಕನಾಗಿ ಕೌಶಿಕ್ ಪಿ...

ರೋಟರಿ ಕ್ಲಬ್ ಸುಬ್ರಹ್ಮಣ್ಯ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.3 ರಂದು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಪಿ.ಡಿ.ಜಿ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಪದಗ್ರಹಣ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಹಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಎಸ್.ಪಿ.ಯು...

ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಡಬ ತಾಲೂಕು ಅಧ್ಯಕ್ಷರಾಗಿ ಗೋಪಾಲ್ ಎಣ್ಣೆಮಜಲು

ಸುಬ್ರಹ್ಮಣ್ಯ : ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಗೋಪಾಲ್ ಎಣ್ಣೆಮಜಲು ನೇಮಕಗೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಇವರುಗಳ ಶಿಫಾರಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಇವರು...

ಉಬರಡ್ಕ : ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಉಬರಡ್ಕ ಪೇಟೆಯ ಸಮೀಪ ಇಂದು ಮಧ್ಯಾಹ್ನ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು,  ಕೆಲ ಕಾಲ ಸಂಚಾರಕ್ಕೆ ಕೂಡ ಅಡಚಣೆಯಾದ ಘಟನೆ ವರದಿಯಾಗಿದೆ. ಉಬರಡ್ಕ ದೊಡ್ಡತೋಟ ಕುಕ್ಕುಜಡ್ಕ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
Loading posts...

All posts loaded

No more posts

error: Content is protected !!