- Sunday
- September 6th, 2026
ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಜೂ.30 ರಂದು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವಿದ್ಯಾ ಶಂಕರಿ ಶಿಕ್ಷಕಿ ರವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಪ್ರಿಯಾ ರಾಜಮೋಹನ್ ಆಡಳಿತಾಧಿಕಾರಿ ಸಖೀ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ರವರು ಸಂಪನ್ಮೂಲ...