Ad Widget

ರೈಟ್ ಟು ಲಿವ್ ಕೋಟೆ ಫೌಂಡೇಷನ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

ಕೋಟೆ ಫೌಂಡೇಷನ್ ವತಿಯಿಂದ ಸುಳ್ಯದ ಯುವಕ, ಯುವತಿಯರು, ಗೃಹಿಣಿಯರು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ಪಡೆಯಲು ಸುವರ್ಣ ಅವಕಾಶ ಒದಗಿಸಿದೆ. ಸುಳ್ಯದ ಜೂನಿಯ‌ರ್ ಕಾಲೇಜ್ ರಸ್ತೆಯ ಜೇನು ಸೊಸೈಟಿ ಹಿಂಭಾಗದಲ್ಲಿರುವ ಸಾಂದೀಪ್ ಶಾಲೆಯಲ್ಲಿ ರೈಟ್ ಟು ಲಿವ್ (ಕೋಟೆ ಫೌಂಡೇಷನ್‌), ಎಂ. ಬಿ ಫೌಂಡೇಷನ್ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ...

ಸುಳ್ಯದ ಖ್ಯಾತ ಸಾಹಿತಿ ಶ್ರೀ ಪ್ರಭಾಕರ ಶಿಶಿಲ ಅವರು “ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ” ಗೆ ಆಯ್ಕೆ

ಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿಗಳಾದ ಶ್ರೀ ಪ್ರಭಾಕರ ಶಿಶಿಲ ಅವರು ಹಲವಾರು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿಗಳಾದ...
Ad Widget

ಪ್ರಣೀತ್ ಎಂ ಬಿ ಹಾಗೂ ಪ್ರಾಂಜಲಿ ಮಾಲಕತ್ವದ ಮಂಗಳೂರಿನ “ಸೆರೀನೊ ಜಿಲಾಟೋ” ಗೆ ಬೆಸ್ಟ್ ನ್ಯೂಕಮರ್ – ಐಸ್ ಕ್ರೀಂ ಪಾರ್ಲರ್ ಪ್ರಶಸ್ತಿ

ದೆಹಲಿಯಲ್ಲಿ ನಡೆದ ಪ್ರತಿಷ್ಠಿತ Food connoisseurs India Awards ನಲ್ಲಿ ಸುಳ್ಯ ಮೂಲದ ಪ್ರಣೀತ್ ಎಂ.ಬಿ. ಹಾಗೂ ಪ್ರಾಂಜಲಿ ಪ್ರಣೀತ್ ಮಾಲಕತ್ವದ ಮಂಗಳೂರಿನ ಸೆರೀನೊ ಜಿಲಾಟೋ (Sereno Gelato) ಬೆಸ್ಟ್ ನ್ಯೂಕಮರ್ - ಐಸ್ ಕ್ರೀಂ ಪಾರ್ಲರ್ ರಾಷ್ಟ್ರ ಪ್ರಶಸ್ತಿ 2025ನ್ನು ಮುಡಿಗೇರಿಸಿಕೊಂಡಿದೆ. ಇವರು ಸುಳ್ಯದ ಪ್ರತಿಷ್ಟಿತ ನೆಹರೂ ಮೆಮೊರಿಯಲ್ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲ...

ಸುಳ್ಯ : ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು “ಚಂದನ ಸ್ವರ ಸಂಗೀತ ಪ್ರಶಸ್ತಿ”ಗೆ ಆಯ್ಕೆ

ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸ್ವರ ಸಂಗೀತ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು  ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ಸಾಹಿತಿಗಳಾದ ಪ್ರಭಾಕರ ಶಿಶಿಲ, ನಿವೃತ್ತ ತಾಂತ್ರಿಕ ಕೃಷಿ...

ಜೀವನ್.ಎ.ಎಸ್ ಭಾರತೀಯ ವಾಯುಸೇನೆಯ ಏರ್‌ಮನ್ ಹುದ್ದೆಗೆ ಅಯ್ಕೆ

ಜಾಲ್ಸೂರು ಗ್ರಾಮದ ಬೊಳುಬೈಲು ಅರ್ಭಡ್ಕ ಪಡುಮಜಲು ಜೀವನ್.ಎ.ಎಸ್‌ ಇವರು ಭಾರತೀಯ ವಾಯುಸೇನೆಯ(ಮೈನ್) ಏರ್‌ಮನ್(ಮೆಡಿಕಲ್ ಅಸಿಸ್ಟಂಟ್) ಹುದ್ದೆಗೆ ಅಯ್ಕೆಯಾಗಿದ್ದಾರೆ.ಪ್ರಸ್ತುತ ಅವರು ಬೆಳಗಾವಿ ಸೇನಾ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.ವಿವೇಕಾನಂದ ವಿದ್ಯಾಕೇಂದ್ರ ವಿನೋಬನಗರದಲ್ಲಿ ಪ್ರಾಥಮಿಕ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಹೈಸ್ಕೂಲು, ಮೋರಾರ್ಜಿ ದೇಸಾಯಿ ವಸತಿ ಕಾಲೇಜು ಕಮ್ಮಾಜೆಯಲ್ಲಿ ಪಿಯುಸಿ ಹಾಗೂ ಹುಬ್ಬಳ್ಳಿ ಕೆ.ಎಮ್.ಸಿ.ಆರ್.ಐ ಯಲ್ಲಿ ಬಿ.ಎಸ್ಸಿ ನರ್ಸಿಂಗ್(1.5...

ಸುಳ್ಯ : ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ

ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ಅದ್ದೂರಿಯಾಗಿ ಆ.19 ನಡೆಯಲಿರುವ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು. ಪಿಕೆ ಉಮೇಶ್ ರವರು ಸ್ಟಿಕ್ಕರ್ ಬಿಡುಗಡೆ ಮಾಡಿ ಶುಭಹಾರೈಸಿದರು.‌ ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಶ್ರೀಕಾಂತ್ ಗೋಳ್ವಲ್ಕರ್, ಸಹ ಕಾರ್ಯದರ್ಶಿ ಭಾನುಪ್ರಕಾಶ್...
error: Content is protected !!