- Thursday
- April 23rd, 2026
News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
