- Saturday
- March 7th, 2026
ಈ ವರ್ಷ ಒಟ್ಟು 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ 2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 20 ವಿದ್ಯಾರ್ಥಿಗಳು ನವೋದಯ...
ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ...
ಶ್ರೀ ಕೃಷ್ಣ ಭಜನಾ ಮಂಡಳಿ(ರಿ.) ಗುತ್ತಿಗಾರು ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಂಯುಕ್ತಾಶ್ರಯದಲ್ಲಿ ಆ.15 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಕಾರ್ಯಕ್ರಮವನ್ನು ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾದ ಪೂರ್ಣಚಂದ್ರ ಪೈಕ, ಕಾರ್ಯದರ್ಶಿ ಲೀಲಾಧರ ಬದಿಯಡ್ಕ, ಖಜಾಂಜಿಗಳಾದ ನಾರಾಯಣ ಕುಚ್ಚಾಲ, ನಿರ್ದೇಶಕರಾದ ವೆಂಕಟ್ ಹುಲಿಕೆರೆ, ಸುರೇಶ್ ಮುತ್ಲಾಜೆ, ಸುಕೇಶ್...
ಸುಬ್ರಹ್ಮಣ್ಯ ಆಗಸ್ಟ್ 7 : "ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಈಗಾಗಲೇ ಅಗತ್ಯವಿರುವಲ್ಲಿಗೆ ವಿದ್ಯುತ್ ಮಾರ್ಗಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ಕಂಬಗಳ ಬದಲಾವಣೆ ಕೆಲಸ ನಡಿಯುತ್ತಿದ್ದು, ಮಳೆಗಾಲದ ಸಮಯವಾದ್ದರಿಂದ ಬಹಳಷ್ಟು ವಿದ್ಯುತ್ ವ್ಯತ್ಯಯ ಆಗುವುದು ಸರ್ವೇಸಾಮಾನ್ಯ, ಆದರೆ ಗ್ರಾಹಕರ ಸಹಕಾರದೊಂದಿಗೆ ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಮೆಸ್ಕಾಂ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ...
ಸುಳ್ಯದ ಅಮರಶಿಲ್ಪಿ ದಿ| ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು.ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ...
ನಿಂತಿಕಲ್ಲು ಸಮೀಪದ ಕಲ್ಲೇರಿ ಬಸ್ ನಿಲ್ದಾಣದ ಹಿಂಬದಿ ಬೃಹತ್ ಗಾತ್ರದ ಮರ ನಿಲ್ದಾಣ ಮೇಲೆ ವಾಲಿಕೊಂಡಂತಿದೆ. ಭಾರಿ ಗಾಳಿಮಳೆಗೆ ಮರ ಬೀಳುವ ಅಪಾಯವಿದ್ದು, ಹಲವು ಬಾರಿ ಗ್ರಾಮಸ್ಥರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಗಾಳಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ಭಯದಲ್ಲಿ ನಿಲ್ಲುವಂತಾಗಿದೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.06 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ "ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ" ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ-ಆರ್ಡಿನೇಟರ್ ಡಾ. ಕವಿತಾ...
ಕ.ರಾ.ಅ.ಪ.ವಿ.ಗು ಸಂಘದ ರಾಜ್ಯಾಧ್ಯಕ್ಷರಾದ ರಮೇಶ್ ಆರ್.ಆರ್ ರವರು ಸುಳ್ಯ ತಾಲೂಕು ಸಮಿತಿಗೆ ಸೌಹಾರ್ದ ಭೇಟಿ ನೀಡಿದರು. ಬಳಿಕ ಸುಳ್ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಭೇಟಿ ಮಾಡಿ ತಮ್ಮ ಸಂಘದ ಸದಸ್ಯರ ಬೇಡಿಕೆಗಳು ಹಾಗೂ ಕುಂದು ಕೊರತೆಗಳ ಪರಿಹಾರದ ಬಗ್ಗೆ ಚರ್ಚಿಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಕುಶಲ ಪೂಜಾರಿ, ರಾಜ್ಯ ಸಮಿತಿಯ ರವಿ ಸುವರ್ಣ,...
ಸುಳ್ಯ, ಆ 6: ಕಾಯರ್ತೋಡಿ ವಾರ್ಡಿನ ಬೋರುಗುಡ್ಡೆಯಲ್ಲಿ ಸಂಪೂರ್ಣ ಹದಗೆಟ್ಟು ಕೆಸರುಮಯವಾಗಿದ್ದ ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಎಸ್.ಡಿ.ಪಿ.ಐ ವತಿಯಿಂದ ಆ.06 ರಂದು ಬೆಳಗ್ಗೆ ಮನವಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮಧ್ಯಾಹ್ನದ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಸ್ಡಿಪಿಐ ನಾಯಕರಿಗೆ ಭರವಸೆ ನೀಡಿದರು.ಅಧಿಕಾರಿಗಳ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಪ್ಸ ಬಿ.ಯು ಇವರಿಗೆ ಬೀಳ್ಕೊಡುಗೆ ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ದೇವಿಕಾ.ಕೆ ಇವರಿಗೆ ಸ್ವಾಗತ ಕಾರ್ಯಕ್ರಮ ಆ.5 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಪ್ರಾಥಮಿಕ ಆರೋಗ್ಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಸಮಗ್ರ...
Loading posts...
All posts loaded
No more posts
