- Saturday
- March 7th, 2026
ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಲಂಚುಲಾಲ್.ಕೆ.ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ "ನೆತ್ತರಕೆರೆ" ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಲಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ಟೀಸರ್ ನಿಂದಲೆ ಕುತೂಹಲ ಹುಟ್ಟಿಸಿದೆ.ತಾಂತ್ರಿಕವಾಗಿ ಛಾಯಾಗ್ರಹಣ ಉದಯ ಬಲ್ಲಾಲ್, ವಿನೋದ್ ರಾಜ್ ಕೋಖಿಲ ರವರ ಸಂಗೀತ...
ಪ್ರತಿ ದೇಶವೂ ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ.ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ...
