Ad Widget

ಮೇದಿನಡ್ಕ :  ಸ್ವಾತಂತ್ರ್ಯ ಆಚರಣೆ – ಸನ್ಮಾನ

ಅಜ್ಜಾವರ: ಮೇದಿನಡ್ಕದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಆಡಳಿತ ಸಮಿತಿ ಹಾಗೂ ಮುತ್ತುಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ 79 ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ಅಂಗನವಾಡಿ ಕೇಂದ್ರ ವಠಾರದಲ್ಲಿ ನಡೆಯಿತು. ಧ್ವಜಾರೋಹಣವನ್ನು ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ.ಅವಿನಾಶ್ ನೆರವೇರಿಸಿದರು ಈ ಸಂದರ್ಭದಲ್ಲಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ನಾಚಿ ಮುತ್ತು,...

ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್

ಪ್ರತೀ ವರ್ಷವೂ ಬೇಸಿಗೆ ರಜೆ ಕಳೆದು ಶಾಲೆಗಳು ಪ್ರಾರಂಭವಾಗುವ ಬೆನ್ನಲ್ಲೇ ಶುರುವಾಗುವ ಮಳೆ ; ಮಳೆಗಾಲದಲ್ಲಿ ಶಾಲೆಗೆ ತೆರಳಲು ಕಷ್ಟಪಡುವ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆಯನ್ನು ಬೇಸಿಗೆಯ ಬದಲು ಮಳೆಗಾಲದಲ್ಲಿ ನೀಡಿದರೆ ಉತ್ತಮವಲ್ಲವೇ…!?

✍️ ಉಲ್ಲಾಸ್ ಕಜ್ಜೋಡಿ

ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
Ad Widget
error: Content is protected !!