- Sunday
- September 6th, 2026
ಅಜ್ಜಾವರ: ಮೇದಿನಡ್ಕದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಆಡಳಿತ ಸಮಿತಿ ಹಾಗೂ ಮುತ್ತುಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ 79 ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ಅಂಗನವಾಡಿ ಕೇಂದ್ರ ವಠಾರದಲ್ಲಿ ನಡೆಯಿತು. ಧ್ವಜಾರೋಹಣವನ್ನು ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ.ಅವಿನಾಶ್ ನೆರವೇರಿಸಿದರು ಈ ಸಂದರ್ಭದಲ್ಲಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ನಾಚಿ ಮುತ್ತು,...
ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
