- Saturday
- March 7th, 2026
ಅಂತಾರಾಷ್ಟ್ರೀಯ ಲಯನ್ಸ್, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಆ.21 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ” ನಡೆಯಿತು.ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ಶ್ರೀಮತಿ ವಿಮಲಾ ರಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ಹಾಗೂ ಶಾಲಾ...
ಬಾಲಕೃಷ್ಣ ಗೌಡ ಚಿದ್ಗಲ್ಲು ಹೊಸೊಳಿಕೆ(73) ಇವರು ಬುಧವಾರ ಸಂಜೆ 7:00 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಹೊಸೊಳಿಕೆ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿರುತ್ತಾರೆ.
ಸುಳ್ಯದ ಕೇರ್ಪಳದ ಬಾಡಿಗೆ ಮನೆಯೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸುಳ್ಯದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತರೊಂದಿಗೆ ವಾಸವಿದ್ದ ಅಭಿಜಾರ್ಜ್ ಇಂದು ಬೆಳಗ್ಗೆ ತಾನು ಮಲಗಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರ್ಪಳದ ಬಾಲಣ್ಣ ಎಂಬವರ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಅಭಿಜಾರ್ಜ್ ವಿರಾಜಪೇಟೆ ಮೂಲದವರು ಎಂದು ತಿಳಿದುಬಂದಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರಕತದ ಕಿಂಡಿ ಅಣೆಕಟ್ಟಿಗೆ ಮಳೆಯ ಸಂದರ್ಭದಲ್ಲಿ ಭಾರಿ ಗಾತ್ರದ ಮರಗಳು ಬಂದು ಅಡ್ಡಲಾಗಿ ನಿಂತು ಸಮಸ್ಯೆಯಾಗಿರುವ ಬಗ್ಗೆ ವಿಪತ್ತು ನಿರ್ವಹಣಾ ಘಟಕಕಕ್ಕೆ ಮಾಹಿತಿ ದೊರೆತು.ಅದನ್ನು ಆ.20 ರಂದು ಅರಣ್ಯ ಇಲಾಖೆಯ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ತೆರವುಗೊಳಿಸುವ ಕಾರ್ಯವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸುಬ್ರಹಣ್ಯ...
ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಸೂಂತೋಡು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ.ಎ, ಉಪಾಧ್ಯಕ್ಷರಾದ ಶ್ರೀಮತಿ ಚಿತ್ರಕುಮಾರಿ, ಸದಸ್ಯರಾದ ಪ್ರಶಾಂತ್ ಪಾನತ್ತಿಲ, ಹರೀಶ್ ಉಬರಡ್ಕ, ಶ್ರೀಮತಿ ಭವಾನಿ ಮೂರ್ಜೆ, ಶ್ರೀಮತಿ ಮಮತಾ ಕುದ್ಪಾಜೆ, ಅನಿಲ್ ಬಳ್ಳಡ್ಕ,...
