Ad Widget

ಯುವಸ್ಫೂರ್ತಿ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯ ದಶ ಸಂಭ್ರಮ ಕಾರ್ಯಕ್ರಮ – ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಕಲ್ಮಡ್ಕ : ಹತ್ತನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ದಶ ಸಂಭ್ರಮ ಕಾರ್ಯಕ್ರಮ ಯುವಸ್ಫೂರ್ತಿ ಸೇವಾ ಸಂಘ(ರಿ.) ಕಲ್ಮಡ್ಕ ಇದರ ವತಿಯಿಂದ ದಿನಾಂಕ 16 ಮತ್ತು 17 ಆಗಸ್ಟ್, 2025 ಶನಿವಾರ ಹಾಗೂ ಆದಿತ್ಯವಾರದಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಸಭಾಂಗಣದಲ್ಲಿ ನಡೆಯಿತು. ಗ್ರಾಮದೈವ ಶ್ರೀ ನೆಲ್ಲೂರಾಯ ದೈವಸ್ಥಾನದ ಮೊಕ್ತೇಸರರಾದ ಶ್ರೀ ಗಂಗಾಧರ ಗೌಡ ಮರಕ್ಕಡ...
error: Content is protected !!