Ad Widget

ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷರಾಗಿ ವೇದವ್ಯಾಸ ತಂತ್ರಿ ಆಯ್ಕೆ

ಸುಳ್ಯ ತಾಲೂಕು ಶಿವಳ್ಳಿ ಸಂಪನ್ನ ದ ಅಧ್ಯಕ್ಷರಾಗಿ ವೇದವ್ಯಾಸ ತಂತ್ರಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ರಾಮಕುಮಾರ್ ಹೆಬ್ಬಾರ್, ಕಾರ್ಯದರ್ಶಿಯಾಗಿ ರಾಮಚಂದ್ರ ಸೋಮಯಾಗಿ, ಖಜಾಂಜಿಯಾಗಿ ಸುಧಾಕರ ಆಚಾರ್, ಮಹಿಳಾ ಘಟಕದ ಅಧ್ಯಕ್ಷರಾಗಿ ಸೌಮ್ಯ ಬಾಲಕೃಷ್ಣ ಸೋಮಯಾಗಿ, ಕಾರ್ಯದರ್ಶಿಯಾಗಿ ಪ್ರಸನ್ನ ಮಹೇಶ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾಗಿ ಆದಿತ್ಯ ಹೆಬ್ಬಾರ್, ಕಾರ್ಯದರ್ಶಿಯಾಗಿ ಶ್ರೀಕರ ವರಂಬಳಿತಾಯ, ಖಜಾಂಜಿಯಾಗಿ ಪ್ರಣಮ್ಯ ಆಯ್ಕೆಯಾಗಿದ್ದಾರೆ.ಸಂಘದ ಮಹಾಸಭೆಯಲ್ಲಿ ರವಿ...

ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯ ತರಬೇತಿ

ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP) ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಕೃಷಿ ಸಖಿಯರನ್ನಾಗಿ ರೂಪಿಸುವುದು ಮತ್ತು ಅವರಿಗೆ ಅರೆ-ವಿಸ್ತರಣಾ ಕಾರ್ಯಕರ್ತರಾಗಿ ತರಬೇತಿ ಹಾಗೂ ಪ್ರಮಾಣಪತ್ರ ನೀಡುವುದು. ಇವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಮತ್ತು ಸರ್ಕಾರದ ಇಲಾಖಾ ಅಧಿಕಾರಿಗಳು ಹಾಗೂ ರೈತರ...
Ad Widget

ಕಲ್ಲುಗುಂಡಿ : ವಾಹನಗಳಿಗೆ ಗುದ್ದಿ ಪರಾರಿಯಾಗಲೆತ್ನಿಸಿದ ಟಿಟಿ ವಾಹನ ಸುಳ್ಯದಲ್ಲಿ ವಶಕ್ಕೆ – ತುರ್ತು ಕಾರ್ಯಾಚರಣೆ ನಡೆಸಿದ ಅಂಬ್ಯುಲೆನ್ಸ್ ಚಾಲಕರ ಸಂಘ

ಕಲ್ಲುಗುಂಡಿಯಲ್ಲಿ ವಾಹನಗಳಿಗೆ ಗುದ್ದಿ ಪರಾರಿಯಾಗಲೆತ್ನಿಸಿದ ಟಿಟಿ ವಾಹನವನ್ನು  ತುರ್ತು ಕಾರ್ಯಾಚರಣೆ ನಡೆಸಿ  ಸುಳ್ಯದಲ್ಲಿ ವಾಹನ ತಡೆಹಿಡಿಯುವಲ್ಲಿ ಅಂಬ್ಯುಲೆನ್ಸ್ ಚಾಲಕರ ಸಂಘದ ಸದಸ್ಯರು ಯಶಸ್ವಿಯಾಗಿದ್ದಾರೆ. ಕಲ್ಲುಗುಂಡಿಯಲ್ಲಿ  ಆ.23 ರಂದು ರಾತ್ರಿ  9.30 ರ ವೇಳೆಗೆ ಎರಡು ದ್ವಿಚಕ್ರ ವಾಹನಗಳಿಗೆ ಶಿವಮೊಗ್ಗ ಮೂಲದ ಟಿಟಿ ವಾಹನ ಗುದ್ದಿ ಪರಾರಿಯಾದ ಮಾಹಿತಿ ಬರುತ್ತಿದ್ದಂತೆ ಅಂಬ್ಯುಲೆನ್ಸ್ ಚಾಲಕರ ಸಂಘದ ಸದಸ್ಯ ಉನೈಸ್...
error: Content is protected !!