- Saturday
- March 7th, 2026
ಎಸ್.ಎಸ್.ಸಿ.ಜಿ.ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಅರಂತೋಡು ಗ್ರಾಮದ ಆಡ್ತಲೆಯ ಕು.ಸುಶ್ಮಿತಾ.ಎಂ.ಎ ಇವರ ವೃತ್ತಿ ಜೀವನವು ಯಶಸ್ವಿಯಾಗಲು ವಿಘ್ನ ವಿನಾಯಕ ಆಶೀರ್ವಾದ ನೀಡುವಂತೆ ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಆರಾಧಿಸಲ್ಪಡುವ ಶ್ರೀ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ...
ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...
ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.
ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಆ.27 ರಾತ್ರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ ನಂತರ ನಡೆಸಬಾರದು ಎಂದು ಸರ್ಕಾರದ ಆದೇಶವಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದರು. ಅದಾಗಲೇ 10 ಗಂಟೆ ಆಗಿದ್ದರಿಂದ 30 ನಿಮಿಷಗಳ ಕಾರ್ಯಕ್ರಮ ಬಾಕಿ...
