- Saturday
- March 7th, 2026
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...
ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಮ್ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣೆ ಶಿಬಿರವನ್ನು ಶನಿವಾರ ಶ್ರೀ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಉದ್ಘಾಟಿಸಲಾಯಿತು.ಶ್ರೀ...
ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.29ರಂದು ಗ್ರಾಹಕರಾದ ಮುತ್ತಪ್ಪ ಗೌಡ ಏನೆಕಲ್ಲು...
ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.30 ರಂದು ಗ್ರಾಹಕರಾದ ಡಾ. ಜೋಸ್ನಾ...
ಯುವಶಕ್ತಿ ಸಂಘ ಐವರ್ನಾಡು ಇದರ ವಾರ್ಷಿಕ ಮಹಾಸಭೆಯು ಆ.23 ರಂದು ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ವಾರ್ಷಿಕ ಲೆಕ್ಕಪತ್ರವನ್ನು ಅನುಮೋದಿಸಿದ ನಂತರ 2025-26 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಹಾಗೂ 21ನೇ ಶಾರದಾ ಪೂಜಾ ಮಹೋತ್ಸವವನ್ನು ಸೆ.27ರಂದು ನಡೆಸುವುದೆಂದು ತೀರ್ಮಾನಿಸಲಾಯಿತು.ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ದಿನೇಶ್ ಮಡ್ತಿಲ, ಅಧ್ಯಕ್ಷರಾಗಿ ಲೋಕೇಶ್ ಕತ್ಲಡ್ಕ, ಪ್ರಧಾನ...
ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟರಿನ ಸಾಹಿತ್ಯೋತ್ಸವವು ನಾಳೆ ಪಳ್ಳಿಮಜಲಿನ ಸಿರಾಜುಲ್ ಹುದಾ ಸೆಸೆಂಡೊರಿ ಮದರಸದ ವಠಾರದಲ್ಲಿ ಜರುಗಲಿದೆ.ಬೆಳಿಗ್ಗೆ 8:30 ಕ್ಕೆ ಧಾರ್ಮಿಕ, ಸಂಘಟನಾ ಪ್ರಮುಖರ ಉಪಸ್ಥಿತಿಯಲ್ಲಿ ಸಮಾರಂಭವು ಉದ್ಘಾಟನೆಗೊಳ್ಳಲಿರುವುದು.ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟರಿನ ಘಟಕಗಳಾದ ಬೆಳ್ಳಾರೆ, ತಂಬಿನಮಕ್ಕಿ, ಮಾಲೆಂಗ್ರಿ, ಪೆರುವಾಜೆ, ಇಂದ್ರಾಜೆ, ಪಳ್ಳಿಮಜಲಿನ ಪ್ರತಿಭೆಗಳು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಧಾರ್ಮಿಕ ಸಂಸ್ಕೃತಿ ವೈಭವ ತುಂಬಿ ಬರಲಿದ್ದು ಆಕರ್ಷಣೆಗೆ ಕಾರಣವಾಗಿರಲಿದೆ....
ಬಾಳುಗೋಡು ಗ್ರಾಮದ ಉಪ್ಪುಕ್ಕಳ ಪರಮೇಶ್ವರ ಗೌಡ ಕೊಲೆ ಪ್ರಕರಣದ ಆರೋಪಿಗಳ ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ .2013 ಸೆ.16 ರಂದು ಆರೋಪಿಗಳಾದ ಚಂದ್ರಹಾಸ, ಎಂ.ಎಚ್.ಮೋಹನ. ಮೋಹನ ದಾಸ್ ಗೌಡ, ಪ್ರಕಾಶ್ ಶೆಟ್ಟಿಗಾರ್, ರಫೀಕ್, ಹಾಗೂ ಉಂಬು ಯಾನೆ ಇಬ್ರಾಹಿಂ ಉಂಬಯ್ ರವರುಗಳು ಸೇರಿಕೊಂಡು ಸಂಜೆ 7:30 ಗಂಟೆಗೆ 2ನೇ ಆರೋಪಿ ಮೋಹನ ಎಂ ಎಚ್ ರವರ ಬಾವ...
ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಮಾಜವನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೆಶೋತ್ಸವ ಪ್ರಾರಂಭ ಮಾಡಿದ್ದರು. ಅಂತಹ ಪರಂಪರೆಯ ಇತಿಹಾಸ ಹೊಂದಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ರಾತ್ರಿ10 ಗಂಟೆ ವೇಳೆಗೆ ಸರಕಾರದ ಒತ್ತಡದ ಮೂಲಕ ಆರಕ್ಷಕ ಇಲಾಖಾಧಿಕಾರಿಗಳು ಕಾರ್ಯಕ್ರಮ ನಿಲ್ಲಿಸುವಂತೆ ಸೂಚನೆ ನೀಡಿರುವುದು ಖಂಡನೀಯವೆಂದು ಬಿಜೆಪಿ ಮಂಡಲ ಸಮಿತಿ ವೆಂಕಟ್ ವಳಲಂಬೆ...
Loading posts...
All posts loaded
No more posts
