- Saturday
- March 7th, 2026
ಸುಳ್ಯ ನಗರ ಪಂಚಾಯತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ರವರು ಭೇಟಿ ನೀಡಿದರು. ನಗರ ಪಂಚಾಯತ್ ನ ಕಸದ ರಾಶಿಯನ್ನು ಅವರು ವೀಕ್ಷಿಸಿದರು. ಕಸದ ಸಮಸ್ಯೆ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷರಾದ ಬುದ್ಧ ನಾಯ್ಕ, ಸದಸ್ಯರುಗಳಾದ ಕಿಶೋರಿ ಶೇಟ್,...
ಸುಬ್ರಹ್ಮಣ್ಯ ಮೂಲದ ಶಂಕರ ಭಟ್ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿ ಆರಾಧ್ಯ.ಎಸ್ ಭಟ್ ಅವರು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶೇ.95 ಅಂಕಗಳನ್ನು ಗಳಿಸಿ ಸುಬ್ರಹ್ಮಣ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ಪುತ್ತೂರಿನ ಖ್ಯಾತ ನೃತ್ಯಗುರು ಶಾಲಿನಿ ಆತ್ಮಭೂಷಣ ಅವರ ಶಿಷ್ಯೆಯಾಗಿರುವ ಆರಾಧ್ಯ.ಎಸ್ ಭಟ್ ಅವರು ಹಲವು ವರ್ಷಗಳಿಂದ ಭರತನಾಟ್ಯ ಕಲೆಯನ್ನು ಅಭ್ಯಾಸ ಮಾಡುತ್ತಾ ತಮ್ಮ ಪರಿಶ್ರಮ ಮತ್ತು ಕಲಾಪ್ರತಿಭೆಯಿಂದ...
ಸುಳ್ಯದಲ್ಲಿ ಕಾಫಿ ಕೃಷಿಯ ಬಗ್ಗೆ ನಡೆದ ಕಾಪಿಕೊ ಕಾರ್ಯಕ್ರಮ ಉದ್ಘಾಟನೆ ಮತ್ತು ಕಾರ್ಯಾಗಾರಕ್ಕೆ ಆಗಮಿಸಿದ್ದ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ಎಂ.ಜೆ, ಕಾಫಿ ಬೋರ್ಡ್ ಎಂ.ಡಿ ಡಾ| ವಿ.ಚಂದ್ರಶೇಖರ್, ಸೆವೆನ್ ಬೀನ್ ಟೀಂ ಅಧ್ಯಕ್ಷ ಪ್ರದೀಪ್, ಚೇರ್ ಮೆನ್ ಡಾ.ಧರ್ಮರಾಜ್ ಹಾಗೂ ಕಾಫಿ ಮಂಡಳಿಯ ಇತರ ಅಧಿಕಾರಿಗಳ ತಂಡ ಸುಳ್ಯ ಜೇನು ಉತ್ಪಾದಕರ ಸಹಕಾರಿ ಸಂಘದ...
ಸಾಂಸ್ಕೃತಿಕ ಸಂಘ ಹಳಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವು ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಅಗಸ್ಟ್ 27ರಂದು ಬೆಳಿಗ್ಗೆ 7:00 ಗಂಟೆಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಸಂಜೆ ಗಂಟೆ 6:00...
ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭದ್ರತಾ ಪಡೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಎಕ್ಸಾಮ್ ನಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಎಂ.ಎಂ ಮತ್ತು ಜಾನಕಿ ದಂಪತಿಗಳ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಡ್ತಲೆ,...
https://youtu.be/rLTT0umkzRc?si=J4QvNec2i5KJKm_0 ಅಡಿಕೆ ಬೆಳೆಗೆ ಹಳದಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಗೆ ಉತ್ತೇಜನ ನೀಡಲು "ಕಾಪಿಕೊ ಕಾರ್ಯಗಾರ" ಹಮ್ಮಿಕೊಳ್ಳಲಾಗಿದ್ದು, ಆ.25 ರಂದು ಸುಳ್ಯದ ಸಿಎ ಬ್ಯಾಂಕ್ ನ ಎ.ಎಸ್.ವಿಜಯಕುಮಾರ್ ಸಭಾಭವನದಲ್ಲಿ ಅಯೋಜನೆಗೊಂಡ ಕಾರ್ಯಕ್ರಮವು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್...
ಸುಳ್ಯದಲ್ಲಿ ಕಳೆದ 29 ವರ್ಷಗಳಿದ ಜನರ ವಿಶ್ವಾಸಗಳಿದ ಪ್ರಸಿದ್ಧ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ 30 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 7ರವರೆಗೆ ಅಡ್ಕಾರ್ ಮಹೋತ್ಸವ ಆರಂಭಗೊಂಡಿದೆ.ಬಂಪರ್ ಬಹುಮಾನ :ಅಡ್ಕಾರ್ ಮಹೋತ್ಸವದ ಅಂಗವಾಗಿ ಖರೀದಿಯ ಮೇಲೆ ಬಂಪರ್ ಬಹುಮಾನಗಳ ಯೋಜನೆ ರೂಪಿಸಲಾಗಿದ್ದು, ಪ್ರಥಮ ಬಹುಮಾನವಾಗಿ ಬೆಡ್ ರೂಂ...
ದಕ್ಷಿಣ ಕನ್ನಡದಲ್ಲಿ ಕಾಫಿ ಕೃಷಿ ಉತ್ತೇಜಿಸಲು ಸಂಸದ ಬ್ರಿಜೇಶ್ ಚೌಟ ರ ನೇತೃತ್ವದಲ್ಲಿ ಒಂದು ವಿನೂತನ ಪ್ರಯತ್ನ ಮಾಡಲಾಗಿದ್ದು ಇದರ ಅಂಗವಾಗಿ ಇಂದು ( ಆ.25) ಬೆಳಿಗ್ಗೆ 10 ಗಂಟೆಗೆ ಕಾಪಿಕೊ (Kaapico) ಉದ್ಘಾಟನೆ ಮತ್ತು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ ಈ ಸಂದರ್ಭದಲ್ಲಿ ಶಾಸಕಿ ಕು ಭಾಗೀರಥಿ ಮುರುಳ್ಯ, ಕಾಫಿ ಬೋರ್ಡ್ ಚಯರ್ ಮ್ಯಾನ್ ದಿನೇಶ್...
ಸುಬ್ರಹ್ಮಣ್ಯ ಆಗಸ್ಟ್ 24 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನವರು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನವರ ಸಹಯೋಗದೊಂದಿಗೆ ನಿರಂತರವಾಗಿ ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿದ್ದು, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಪಕ್ಕದ ಪರಿಸರದಲ್ಲಿ, ಮಾರ್ಗದ ಬದಿ,...
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
Loading posts...
All posts loaded
No more posts
