- Sunday
- March 8th, 2026
ಬೈತಡ್ಕ: ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಬೈತಡ್ಕ ಇದರ ವತಿಯಿಂದ ಮಷಿ ಹಾಗೂ ಕಲಂ ಬಳಸಿ ಬರಹ ಮೂಲಕ ಪರಿಶುದ್ಧ ಕುರಾನಿನ 30 ಕಾಂಡ ಗಳನ್ನು ಬರೆದು ಅಧ್ಬುತ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಸಜ್ಲಾ ಇಸ್ಮಾಯಿಲ್ ಬೈತಡ್ಕ ರವರ ಪರವಾಗಿ ಆಕೆಯ ತಂದೆ ಬೈತಡ್ಕ ಜಮಾಅತ್ ಸಮಿತಿ ಸದಸ್ಯರು ಆಗಿರುವ ಬಿ.ಪಿ ಇಸ್ಮಾಯಿಲ್...
ಚಿತ್ತಾರ ಕಲಾ ಆರ್ಟ್ಸ್ ಎಲಿಮಲೆ ಇದರ ಉದ್ಘಾಟನಾ ಕಾರ್ಯಕ್ರಮ ಆ.21ರಂದು ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಹಿರಿಯರಾದ ರಾಧಾಕೃಷ್ಣ ಶ್ರೀಕಟೀಲ್ ದೀಪ ಬೆಳಗಿಸಿ ಕಲಾ ತಂಡವನ್ನು ಉದ್ಘಾಟಿಸಿದರು.ಶಾಲಾ ಮುಖ್ಯ್ಯೊಪಾಧ್ಯಾಯರಾದ ಶ್ರೀಧರ ಗೌಡ ಕೆರೆಮೂಲೆ ತಂಡದ ಲಾಂಛನವನ್ನು ಬಿಡುಗಡೆಗೊಳಿಸಿದರು.ಉದ್ಯಮಿ ಹಾಗೂ ಕಲಾ ತಂಡದ ಪ್ರೋತ್ಸಾಹಕ ನವೀನ್ ಜಾಕೆ ಇವರು ತಂಡದ ಸಮವಸ್ತ್ರ ಬಿಡುಗಡೆಗೊಳಿಸಿದರು. ಅಜ್ಜಾವರ ಪ್ರೌಢಶಾಲೆ...
ಸುಳ್ಯ : ಆಗಸ್ಟ್ 18 :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದಿಕ್ ಸಿ.ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ...
ಕಲ್ಮಡ್ಕ : ಹತ್ತನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ದಶ ಸಂಭ್ರಮ ಕಾರ್ಯಕ್ರಮ ಯುವಸ್ಫೂರ್ತಿ ಸೇವಾ ಸಂಘ(ರಿ.) ಕಲ್ಮಡ್ಕ ಇದರ ವತಿಯಿಂದ ದಿನಾಂಕ 16 ಮತ್ತು 17 ಆಗಸ್ಟ್, 2025 ಶನಿವಾರ ಹಾಗೂ ಆದಿತ್ಯವಾರದಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಸಭಾಂಗಣದಲ್ಲಿ ನಡೆಯಿತು. ಗ್ರಾಮದೈವ ಶ್ರೀ ನೆಲ್ಲೂರಾಯ ದೈವಸ್ಥಾನದ ಮೊಕ್ತೇಸರರಾದ ಶ್ರೀ ಗಂಗಾಧರ ಗೌಡ ಮರಕ್ಕಡ...
ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. “ಈ ಹಿಂದೆ ನಡೆದ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆದ ಗ್ಯಾರಂಟಿ ವಿಲೇವಾರಿ ಶಿಬಿರ ಮತ್ತು ಮಾಸಿಕ ಪ್ರಗತಿ ಪರಿಶೀಲನಾ...
ಜಯನಗರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಜೀವ ರಕ್ಷಕ ಅಂಬುಲೆನ್ಸ್ ಚಾಲಕ ಹನೀಫ್ ಅವರನ್ನು ಬೆಂಗಳೂರಿನ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಹನೀಫ್ ಅವರು ಹಲವಾರು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ಜೀವ ಹಂಗು ತೊರೆದು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಾಗೂ ಕೆನರಾ ಬ್ಯಾಂಕ್ ಸುಳ್ಯದಲ್ಲಿ ಉದ್ಯೋಗಿಯಾಗಿ...
ಅರಿವು ಕೇಂದ್ರ ದೇವಚಳ್ಳದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆ.16 ರಂದು ಆಚರಿಸಲಾಯಿತು. ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ "ನನ್ನ ದೇಶ ನನ್ನ ಪರಿಕಲ್ಪನೆ" ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ, 5ನೇ ತರಗತಿಯಿಂದ 7ನೇ ತರಗತಿಯವರಿಗೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಭಾಷಣ, 3ನೇ ತರಗತಿಯಿಂದ 4ನೇ ತರಗತಿ ಯವರಿಗೆ ಭಾರತದ ಧ್ವಜ ಬಿಡಿಸಿ ಬಣ್ಣ ತುಂಬುವ...
ಅರಂತೋಡಿನಲ್ಲಿ ರಾಮಕೃಷ್ಣ ಪಾರೆಮಜಲು & ಶುಜನ್ ಪಾರೆಮಜಲು ಮಾಲಕತ್ವದ ದುರ್ಗಾ ಕೆಟರರ್ಸ್ ಆ.22 ರಂದು ದುರ್ಗಾ ಮಾತಾ ಭಜನಾ ಮಂದಿರದಲ್ಲಿ ಶುಭಾರಂಭಗೊಂಡಿತು. ದುರ್ಗಾ ಮಾತಾ ಭಜನಾ ಮಂದಿರದ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ ಪ್ರಾರ್ಥಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿ "ಕಳೆದ 10 ವರ್ಷಗಳಿಂದ ಉತ್ತಮ ಅಡುಗೆ ತಯಾರಿಸಿ ಮೆಚ್ಚುಗೆ ಪಡೆದಿದ್ದಾರೆ....
Loading posts...
All posts loaded
No more posts
