Ad Widget

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ಆ.15 ರಂದು ಪೈಚಾರ್ ಜಂಕ್ಷನ್ ನಲ್ಲಿ‌ ಬಹಳ ವಿಜೃಂಭಣೆಯಿಂದ ನಡೆಯಿತು.  ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಧ್ವಜಾರೋಹಣ ನೆರೆವೆರಿಸಿದರು. ಮಧ್ಯ ನಡೆದ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆ...

ಮರ್ಕಂಜ : ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ವಹಿಸಿದ್ದರು.ವೇದಿಕೆಯಲ್ಲಿ...
Ad Widget

ಪಂಜ : ಲಯನ್ಸ್ ಕ್ಲಬ್ ಹಾಗೂ ಕಂದಾಯ ಇಲಾಖೆ ನಾಡಕಛೇರಿಯ ಜಂಟಿ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಧ್ವಜಸ್ತಂಭ ಕೊಡುಗೆ

(ವರದಿ : ಉಲ್ಲಾಸ್ ಕಜ್ಜೋಡಿ) ಲಯನ್ಸ್ ಕ್ಲಬ್ ಪಂಜ ಹಾಗೂ ಕಂದಾಯ ಇಲಾಖೆ ನಾಡಕಛೇರಿ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಆ.15 ರಂದು ಪಂಜ ನಾಡಕಛೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಧ್ವಜಸ್ತಂಭ ಕೊಡುಗೆ ಕಾರ್ಯಕ್ರಮ ನಡೆಯಿತು.ನೂತನ ಧ್ವಜಸ್ತಂಭದ ಉದ್ಘಾಟನೆಯನ್ನು ಉಪ ತಹಶೀಲ್ದಾರ್ ಚಂದ್ರಕಾಂತ್.ಎಂ.ಆರ್ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾದ...

ದ.ಕ.ಜಿ.ಪಂ ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ 79ನೇ ಸ್ವಾತಂತ್ರೋತ್ಸವ

ದ.ಕ.ಜಿ.ಪಂ.ಕಿ.ಪ್ರಾ ಶಾಲೆ ಮೆಟ್ಟಿನಡ್ಕದಲ್ಲಿ ಆ.15 ರಂದು 79 ನೇ ಸ್ವಾತಂತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ  ಜರುಗಿತು.ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ನ ಸದಸ್ಯರಾದ  ಶ್ರೀಮತಿ ಅನಿತಾ ರಮಾನಂದ  ರವರು ನೆರವೇರಿಸಿದರು. ನಂತರ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮತ್ತು ಶಿಕ್ಷಕರು ಸೇರಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ನಂತರ ಸಭಾಕಾರ್ಯಕ್ರಮ ನಡೆಯಿತು, ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ...

ಎನ್.ಎಸ್.ಎಸ್ ಸೇವಾಸಂಗಮ ಟ್ರಸ್ಟ್ ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ  ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.) ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧಾ ಕುರುಂಜಿಯವರು   ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ ಚಂದ್ರಶೇಖರ.ಸಿ ಬಿಳಿನಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಅಥಿತಿಗಳಾಗಿ ಗೌರವ ಸಲಹೆಗಾರಾದ ಪಾಲಚಂದ್ರ ವೈ.ವಿ, ಅಂಗನವಾಡಿ...

ಪಳ್ಳಿಮಜಲು : 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ) ಮಸೀದಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಿರಾಜುಲ್ ಇಸ್ಲಾಂ ಸೆಕೆಂಡರಿ ಮದರಸ ಪಳ್ಳಿಮಜಲು ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿ ದು:ಆ ನೆರವೇರಿಸಿದರು.ದ್ವಜಾರೋಹಣವನ್ನು ಸಿರಾಜುಲ್ ಇಸ್ಲಾಂ ಖೊಮ್ಮಿಟೆ ಪಳ್ಳಿಮಜಲು ಅಧ್ಯಕ್ಷರಾದ ಹನೀಫ್ ಸಲಾಲ  ನೆರವೇರಿಸಿದರು.ಪಳ್ಳಿಮಜಲು ಮಸೀದಿ ಖತೀಬರಾದ ರಫೀಖ್ ಅಹ್ಸನಿ ಉಸ್ತಾದರು ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿ ನಮ್ಮ ಭಾರತವು ಸರ್ವ ಧರ್ಮೀಯರು ಒಂದಾಗಿ...

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ 79ನೇ ಸ್ವಾತಂತ್ರೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ 79ನೇ ಸ್ವಾತಂತ್ರೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಸ್ಮಾರ್ಟ್ ಟಿವಿ ಉದ್ಘಾಟನೆ ಮತ್ತು ನೀರಿನ ಟ್ಯಾಂಕ್ ಕಾಮಗಾರಿಗೆ ಗುದ್ದಲಿ ಪೂಜೆ ಆ.15 ರಂದು ನಡೆಯಿತು.ಧ್ವಜಾರೋಹಣ ವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ರವರು ನೆರವೇರಿಸಿದರು.ಅತಿಥಿಗಳಾಗಿ ಅವಿನಾಶ್ ಡಾಕ್ಟರ್ ಅಜ್ಜಾವರ, ಅಬ್ದುಲ್ ರಹಿಮಾನ್ ಸಂಕೇಶ್, ಬಾಲಕೃಷ್ಣ ಮಾಸ್ತರ್ ಅಜ್ಜಾವರ, ಯಶೋಧರ...

ಕೊಲ್ಲಮೊಗ್ರು : ದೊಡ್ಡಣ್ಣ ಶೆಟ್ಟಿ ಕೆರೆ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮದ ದೊಡ್ಡಣ್ಣ ಶೆಟ್ಟಿ ಕೆರೆ ಅಮೃತ ಸರೋವರದ ಬಳಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ್, ಪಂಚಾಯತ್ ಸಿಬ್ಬಂದಿಗಳಾದ ಲೀಲಾವತಿ ಬೊಳಿಯಾನ, ನವ್ಯ ನಡುಗಲ್ಲು, ವಸಂತ...

ಸಂಪಾಜೆ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ 79ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಧ್ವಜಾರೋಹಣ ನೆರವೇರಿಸಿದರು.‌ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ ಎಂ. ಶಹೀದ್ ತೆಕ್ಕಿಲ್,  ಪಂಚಾಯತ್ ಅಬಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಮಾತನಾಡಿದರು.ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೆ. ಆರ್.,...

ಸುಳ್ಯ : ಎಸ್.ಡಿ.ಪಿ.ಐ. ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಸುಳ್ಯದ ಪಕ್ಷದ ಕಛೇರಿಯ ಮುಂಭಾಗದಲ್ಲಿ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಿದ್ದೀಕ್ ಕೊಡಿಯಮ್ಮೆ ಧ್ವಜಾರೋಹಣಗೈದರು.ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ರಶೀದ್ ಗೂನಡ್ಕ ಸಂದೇಶ ಭಾಷಣಗೈದರು. ಸುಳ್ಯ ಬ್ಲಾಕ್ ಸಮಿತಿ ಕಾರ್ಯದರ್ಶಿ ಸುಹೈಲ್ ಸುಳ್ಯ...
Loading posts...

All posts loaded

No more posts

error: Content is protected !!