- Saturday
- March 7th, 2026
ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಪಾರೆಪ್ಪಾಡಿ, ಜೇಡಿಗುಂಡಿ, ಬಲ್ಕಜೆ, ಬಾಳಿಕಳ ಭಾಗದಲ್ಲಿ ವಿದ್ಯುತ್ ಲೈನ್ ಗೆ ತಾಗುವಂತಹ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಶ್ರಮದಾನ ನಡೆಯಿತು. ಮೆಸ್ಕಾಂ ಸಿಬ್ಬಂದಿಗಳು ಸಹಕರಿಸಿದರು.
ಗುತ್ತಿಗಾರು ಶ್ರೀ ಕೃಷ್ಣಾ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ ಆ.04 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾಗಿ ಪೂರ್ಣಚಂದ್ರ ಬಿ. ಪೈಕ, ಕಾರ್ಯದರ್ಶಿಯಾಗಿ ಲೀಲಾಧರ ಬದಿಯಡ್ಕ ಅಡ್ಡನಪಾರೆ, ಉಪಾಧ್ಯಕ್ಷರಾಗಿ ನಿತ್ಯಾನಂದ ಕಾಂತಿಲ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಚೆಮ್ನೂರು,ಕೋಶಾಧಿಕಾರಿಯಾಗಿ ನಾರಾಯಣ ಕುಚ್ಚಾಲ, ಗೌರವ ಸಲಹೆಗಾರರಾಗಿ ಪರಮೇಶ್ವರ ಗೌಡ ಪೈಕ, ಲೋಲಾಕ್ಷ ಗೌಡ ಕುಳ್ಳಂಪಾಡಿ, ಕೇಶವ...
https://youtu.be/m9eexYXsq44?si=GV3FLJ_lBZ65_Zyq ಸುಳ್ಯ ನಗರದಲ್ಲಿ ಹಳೆಗೇಟು ನಿಂದ ಗಾಂಧಿನಗರದವರೆಗೆ ರ್ಯಾಪಿಡ್ ಆ್ಯಕ್ಷನ್ ಪೋರ್ಸ್ (RAF) ಮತ್ತು ಸುಳ್ಯ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಭರವಸೆ ಮೂಡಿಸುವ ಸಲುವಾಗಿ ಈ ಪಥಸಂಚಲನ ನಡೆಯಿತು.
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.04 ರಂದು ಸಂಘದ ಸಂಘದ ಸಮನ್ವಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮೊಳಹಳ್ಳಿ ಶಿವರಾಂರವರ ಜನ್ಮ ದಿನಾಚರಣೆ ಆಚರಿಸಿ ಪುಷ್ಪಾರ್ಚನೆ ಮಾಡಲಾಯಿತು.ಸಭೆಯಲ್ಲಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಕಲ್ಲುಗುಂಡಿ ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಉಪಸ್ಥಿತರಿದ್ದರು.ಸಭೆಯಲ್ಲಿ ಮಾತನಾಡಿದ...
ದೇವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರ ಇದರ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಮಾಡಲಾಯಿತು. ಪುಸ್ತಕವನ್ನು ಕೊಡುಗೆಯಾಗಿ ಸುಳ್ಯ ಮಾನ್ಯ ಡೆವಲಪರ್ಸ್ ಇದರ ಮಾಲಕರಾದ ಯತೀಶ್ ಗಟ್ಟಿಗಾರು ಮತ್ತು ಶ್ರೀಮತಿ ಮಣಿಶ್ರೀ ಇವರು ನೀಡಿದರು.ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜಯಪ್ರಕಾಶ್ ಮುತ್ಲಾಜೆ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವಲಯ ಒಕ್ಕೂಟಗಳ...
ಮರ್ಕಂಜದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಆ.04 ರಂದು ಶ್ರಮದಾನ ನಡೆಯಿತು.ಶ್ರಮದಾನದಲ್ಲಿ ಯುವತಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ಶಾಲಾ ಆವರಣದ ಮುಂಭಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶ್ರಮದಾನದಲ್ಲಿ ತೊಡಗಿಸಿಕೊಂಡರು.ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ...
ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 04.08.2025ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ನೇತೃತ್ವದಲ್ಲಿ "ರೋಗನಿದಾನ ಜಿಜ್ಞಾಸ" ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎ.ಎಂ.ಎಸ್ ವಿಧ್ಯಾರ್ಥಿಗಳಿಗೆ ವಿವಿಧ ಶಾರೀರಿಕ ಸಂಸ್ಥಾನಗಳ ಪರೀಕ್ಷಾ ವಿಧಿಗಳನ್ನು ಪಾತ್ರಾಭಿನಯ ಪ್ರದರ್ಶನದ ಮೂಲಕ ಹಾಗೂ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ನಡೆಸಲಾಯಿತು.ಕಾರ್ಯಕ್ರಮವನ್ನು...
Loading posts...
All posts loaded
No more posts
