Ad Widget

ಅಂಗನವಾಡಿ, ಪ್ರಾಥಮಿಕ & ಪ್ರೌಢ ಶಾಲೆ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು (ಆ.30) ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30-08-2025 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆಧೇಶಿಸಿದ್ದಾರೆ.

ಕುಕ್ಕೆ : ಶ್ರೀ ದೇವರ ಪಾಲಕಿಗೆ ರಜತ ಗೊಂಡೆ ಹಸ್ತಾಂತರ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪಾಲಕಿಗೆ ರಜತ ಗೊಂಡೆಯನ್ನು ಸೇವಾರೂಪದಲ್ಲಿ ಶುಕ್ರವಾರ  ಉದ್ಯಮಿ ನಾಗರಾಜ ಕುಲಕರ್ಣಿ ಬೆಂಗಳೂರು ಮತ್ತು  ಕುಟುಂಬಸ್ಥರು ಸಮರ್ಪಿಸಿದರು.ಕಳೆದ ಬಾರಿ ಬೆಳ್ಳಿಯ ಪಾಲಕಿ  ಸಮರ್ಪಣೆ ಮಾಡಿದ್ದ ಇವರು  ನೂತನ ಪಲ್ಲಕ್ಕಿಗೆ 12 ಬೆಳ್ಳಿಯ ಗೊಂಡೆ ಸಮರ್ಪಣೆ ನೀಡಿದರು.ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್. ಇಂಜಾಡಿ,ಸಹಾಯಕ...
Ad Widget

ಕೊಲ್ಲಮೊಗ್ರು ಗ್ರಾಮದಲ್ಲಿ ಭ್ರಷ್ಟಾಚಾರ ವಿರೋಧಿ ಕಿಡಿ ; ತನಿಖೆಯಿಲ್ಲದೇ ಅಮಾನತುಗೊಂಡ ಸಿಬ್ಬಂದಿ ಪುನರ್ ನೇಮಕವನ್ನು ವಿರೋಧಿಸಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಪಂಚಾಯತ್ ಡಾಟಾ ಎಂಟ್ರಿ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸದೇ ಪುನಃ ಕರ್ತವ್ಯಕ್ಕೆ ನೇಮಕ ಮಾಡಿರುವುದನ್ನು ವಿರೋಧಿಸಿ ಆ.29 ಶುಕ್ರವಾರದಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. “ಪ್ರತಿಭಟನೆಯಲ್ಲಿ ಗ್ರಾಮಸ್ಥರು ಭ್ರಷ್ಟಾಚಾರ ವಿರೋಧಿ ಘೋಷಣೆಗಳನ್ನು ಕೂಗಿದರು. ಪಂಚಾಯತ್‌ ನಲ್ಲಿ ಜನರ ಹಿತದಾಯಕ ನಿರ್ವಹಣೆ ಬದಲಾಗಿ ಭ್ರಷ್ಟಾಚಾರ ನಡೆಯುತ್ತಿದೆ. ತನಿಖೆ...

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಯುಗನ್ ಜೇನುಕೋಡಿ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ.ಎಮ್.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಮಂಗಳೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ 10ನೇ ತರಗತಿ ವಿದ್ಯಾರ್ಥಿ ಯುಗನ್ ಜೇನುಕೋಡಿ ಭಾಗವಹಿಸಿ ಪ್ರಥಮ...

ದ.ರಾ ಬೇಂದ್ರೆ ರಾಷ್ಟ್ರ ಪ್ರಶಸ್ತಿಗೆ ಎಂ.ಎ ಮುಸ್ತಫಾ ಬೆಳ್ಳಾರೆ ಆಯ್ಕೆ

ರಾಯಚೂರಿನ ಬೆಳಕು ಸಾಹಿತ್ಯಿಕ ಸಾಂಸ್ಕೃತಿಕ ಟ್ರಸ್ಟ್ ನವರು ನೀಡುವ ದ.ರಾ ಬೇಂದ್ರೆ ರಾಷ್ಟ್ರ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳಿಗಾಗಿ ಖ್ಯಾತ ಯುವಕವಿ ಎಂ.ಎ ಮುಸ್ತಫಾ ಬೆಳ್ಳಾರೆಯವರು ಆಯ್ಕೆಯಾಗಿದ್ದಾರೆ.ಸೆ.21 ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ನಡೆಯಲಿದ್ದು, ಇಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ಬಿಜೆಪಿಯನ್ನು ಪ್ರಶ್ನೆ ಮಾಡುವುದೇ ತಪ್ಪಾ – ಪರ್ಯಾಯ ಮೀನು ಕೃಷಿ ಕಥೆ ಏನಾಯಿತು ? – ಎಂ.ವೆಂಕಪ್ಪ ಗೌಡ ಮರುಪ್ರಶ್ನೆ

ಬಿಜೆಪಿಯವರು ತಾವು ರೈತರ ರಕ್ಷಣೆಗೆ ಮುಂದಾಗಿದ್ದಾರೆ ಅಂತ ಹೇಳಿಕೆ ನೀಡುತ್ತಿದ್ದಾರೆ, ಕರ್ನಾಟಕದಲ್ಲಿ ಈ ತನಕದ ಬಿಜೆಪಿ ಆಡಳಿತದಲ್ಲಿ ರೈತರಿಗೆ ಏನು ಸಾಲ ಮನ್ನಾ ಮಾಡಿದ್ದೀರಾ?  ಈ ಹಿಂದೆ ರೈತರ ಅಡಿಕೆ ಕೃಷಿ ಕೊಳೆ ರೋಗಕ್ಕೆ ತುತ್ತಾದ ಸಂದರ್ಭದಲ್ಲಿ ಎಕರೆ ಒಂದಕ್ಕೆ ರೂ 12,000/= ದಂತೆ ಪರಿಹಾರ ಕೊಟ್ಟಿದ್ದಾರಾ? ಸಹಕಾರಿ ಸಂಘದಲ್ಲಿ 0% ಗೆ ಸಾಲ ಕೊಟ್ಟಿದ್ದಾರಾ?...

ಹಳೇಗೇಟು 42ನೇ ಗಣೇಶೋತ್ಸವ ; ಇಂದು ಸಂಜೆ ನಾಸಿಕ್ ಬ್ಯಾಂಡ್ ಅಬ್ಬರದೊಂದಿಗೆ ವೈಭವದ ಶೋಭಾಯಾತ್ರೆ

ಸಾಂಸ್ಕೃತಿಕ ಸಂಘ ಹಳಗೇಟು ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ನಡೆಯುತ್ತಿದ್ದು, ಕೊನೆಯ ದಿನ ಇಂದು ಮಧ್ಯಾಹ್ನ ಮಹಾಪೂಜೆ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5:00 ರಿಂದ ನಾಸಿಕ್ ಬ್ಯಾಂಡ್ ನ ಅಬ್ಬರದೊಂದಿಗೆ ವೈಭವದ...

ಸುಳ್ಯ: ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ರೀಮತಿ ತಾರಕಾಂತಿ ರವರು ಸ್ವಾಗತಿಸಿ, ...

ರೈತನ ಮಗನಾಗಿ ರೈತರಿಗೆ ಸತ್ಯಾಂಶವನ್ನು ತಿಳಿಸುವ ಪ್ರಯತ್ನ – ವೆಂಕಪ್ಪಗೌಡರ ಮಾತಿಗೆ ಪ್ರತಿಕ್ರಿಯೆ ಅಲ್ಲ ; ವಿವಾದಕ್ಕೆ ತೆರೆ ಎಳೆದ ವೆಂಕಟ್ ವಳಲಂಬೆ

ದಕ್ಷಿಣಕನ್ನಡ ಜಿಲ್ಲೆಗೆ ಅದರದೇ ಆದ ವಿಶೇಷತೆ ಇದೆ.ಜಿಲ್ಲೆಗೆ ಹೆಸರು ಸಂಸ್ಕಾರಯುತ ರೈತನ ಬೆವರಿನ ಮೂಲಕವೇ  ಹೊರತು ಆಳುವವನಿಂದಲ್ಲ  ಉಳುವವನಿಂದ ಎನ್ನುವ ಬಗ್ಗೆ ವೆಂಕಪ್ಪ ಗೌಡ್ರು ತಿಳಿದು ಪ್ರತಿಕ್ರಿಯೆ ನೀಡಬೇಕು.ಒಂದು ಪ್ರಸಿದ್ಧ ದೇವಳದ ಆಡಳಿತ ಮೊಕ್ತೇಸರರಾಗಿ ಧಾರ್ಮಿಕ ಕಾರ್ಯದ ಮುಖಾಂತರ ಹಿಂದೂ ಧರ್ಮದ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಓರ್ವ ಒಳ್ಳೆಯ ಧಾರ್ಮಿಕ ಕಾರ್ಯ ಮಾಡುತ್ತಾರೆಂದು ನಾನು ಬಯಸಿದ್ದೆ. ಆದರೆ...

ಕುಕ್ಕೆ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಸಿದಲ್ಲಿ ದಂಡನೆ ಗ್ಯಾರಂಟಿ ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾಲೂಕು ಮಟ್ಟದ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ ಆಗಸ್ಟ್ 28 : ಕಡಬ ತಾಲೂಕು ಪಂಚಾಯತ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಯೋಗದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತ್ ಗಳ ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನದ  ಪೂರ್ವಭಾವಿ ಸಭೆಯು ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು.ಸಭೆಯ ಆರಂಭದಲ್ಲಿಯೇ  ಸಂಬಂಧಪಟ್ಟ ಎಲ್ಲಾ...
Loading posts...

All posts loaded

No more posts

error: Content is protected !!