- Saturday
- March 7th, 2026
ಸುಳ್ಯದ ಪ್ರಸಿದ್ಧ ಗೃಹಪಯೋಗಿ ವಸ್ತುಗಳ ಮಳಿಗೆ 30ನೇ ವಸಂತಕ್ಕೆ ಕಾಲಿರಿಸಿ ಹಿನ್ಬೆಲೆಯಲ್ಲಿ ಗ್ರಾಹಕರ ಪ್ರತಿ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ. ಅಡ್ಕಾರ್ ಮಹೋತ್ಸವ ಆ.25 ರಂದು ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರಾದ ಮುಂಜುನಾಥ ರೈ ಸೇವಾಜೆ ಸ್ಕ್ರಾಚ್ ಕಾರ್ಡ್ ನಲ್ಲಿ...
ಕೇಂದ್ರದಲ್ಲಿ ಬಿ.ಜೆ.ಪಿ ಸರಕಾರ ಅಧಿಕಾರಕ್ಕೆ ಬಂದಾಗ ವರ್ಷಕ್ಕೆ ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಳಿಕ ಈ ದೇಶದ ಯುವಕ ಯುವತಿಯರು ಉದ್ಯೋಗ ಕೇಳಿದಾಗ “ಪಕೋಡ ಬೇಜೋ" ಎಂಬ ಅಭಿಯಾನವನ್ನು ಬಿ.ಜೆ.ಪಿ ಪ್ರಾರಂಭಿಸಿ ಯುವಕ ಯುವತಿಯರ ಆಶೆಯನ್ನು ಕಮರಿಸಿದರು. ಇದೀಗ ಅಡಿಕೆ ಕೃಷಿಗೆ ಹಳದಿ ಹಾಗೂ ಇನ್ನಿತರ ರೋಗಗಳು ಬಾಧಿಸಲ್ಪಟ್ಟು ಅಡಿಕೆ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ 7ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶಾಲಾ ಜೊತೆ ಕಾರ್ಯದರ್ಶಿ ರೆ.ಫಾ.ಓಲ್ವಿನ್ ಡಿ'ಕುನ್ಹ, ಮುಖ್ಯೋಪಾಧ್ಯಾಯಿನಿ...
ಆಲೆಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.6 ನೇ ತರಗತಿಯ ಮುಹಮ್ಮದ್ ಸಾಹಿಲ್, ಶೇಖ್ ಮುಹಮ್ಮದ್ ಮರ್ಝೂಖ್, 7ನೇ ತರಗತಿಯ ಶೇಖ್ ಮುಹಮ್ಮದ್ ಫವಾಝ್, ಶರಫುದ್ದೀನ್, 8 ನೇ ತರಗತಿಯ ಮುಹಮ್ಮದ್ ತಫ್ಸೀರ್ ಹಾಗೂ ಅಹ್ಮದ್ ಮುಯೀನುದ್ದೀನ್ ಈ ...
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್...
ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.26 ರಂದು ಮುಂಜಾನೆ ಐವರ್ನಾಡಿನಲ್ಲಿ ನಡೆದಿದೆ.ದರ್ಕಾಸ್ ರಬ್ಬರ್ ಫ್ಯಾಕ್ಟರಿ ಬಳಿಯ ನಿವಾಸಿ ವಿಜಯಕಾಂತ ಎಂಬವರ ಪುತ್ರ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ. ತನ್ನ ಮನೆಯ ಸಮೀಪದ ಸಾರ್ವಜನಿಕ ಬಾವಿಗೆ ಕೌಶಿಕ್ ಕುಮಾರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೈಚಾರಿನ ಮುಳುಗು ತಜ್ಞರು ಬಂದು ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ....
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪಂಚಶ್ರೀ ವಿಕಾಸ ವಾಹಿನಿ ಸ್ವಸಹಾಯ ಸಂಘದ ಸದಸ್ಯರಾದ ಶಂಕರರವರು ಮೃತಪಟ್ಟಿದ್ದು, ಇವರ ಜೀವ ಭದ್ರತಾ ವಿಮಾ ಮೊತ್ತ ರೂ. 75,000/- ದ ಚೆಕ್ ಅನ್ನು ಅವರ ಪತ್ನಿ ಮೀನಾಕ್ಷಿಯವರಿಗೆ ಸುಳ್ಯ ಓಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ಧ ಸಹಕಾರಿ ಸಂಘದ ವತಿಯಿಂದ ನೀಡಲಾಯಿತು....
ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸ್ವಾಗತಿಸಿ ವರದಿ ವಾಚಿಸಿದರು.ಕಾರ್ಯದರ್ಶಿ ಸುಂದರ ಸಾರ್ವಜನಿಕರ ಅರ್ಜಿ ಓದಿದರು.ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪಂಚಾಯತ್ ರಾಜ್ ಇಲಾಖೆಯಲ್ಲಿ ಇಂಜಿನಿಯರ್ ಕೊರತೆ ಇದ್ದು ಪಂಚಾಯತ್ ಕೆಲಸಗಳು ವಿಳಂಬ ಆಗುತ್ತಿದೆ. ಶೀಘ್ರ ಸರ್ಕಾರ...
ಸುಬ್ರಹ್ಮಣ್ಯ ಆಗಸ್ಟ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗೌರಿ ತೃತೀಯದಲ್ಲಿ ಶೃಂಗೇರಿ ಮಠದ ಪಕ್ಕದಲ್ಲಿ ಗೌರಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಇದೇ ಭಾಗದ ಎದುರುಗಡೆಯಲ್ಲಿ ಭಕ್ತಾದಿಗಳು ಆದಿ ಸುಬ್ರಹ್ಮಣ್ಯ ಯಾಗ ಶಾಲೆಯಲ್ಲಿ ಸೋಮವಾರ ಸರ್ಪಸಂಸ್ಕಾರ ಪೂಜೆಯನ್ನು ಮುಗಿಸಿ ಇಂದು ಕುಕ್ಕೆ ಕ್ಷೇತ್ರದ ನಾಗ ಪ್ರತಿಷ್ಠಾ ಮಂಟಪದಲ್ಲಿ ನಾಗ ಪ್ರತಿಷ್ಠೆ ಸೇವೆಯನ್ನು ಸಲ್ಲಿಸಿ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಜೂನಿಯರ್ ಕಾಲೇಜು ಗುತ್ತಿಗಾರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಧನ್ವಿ.ಕೆ, ದೀಕ್ಷಾ ಹತ್ತನೇ, ಖುಷಿ, ವೈಷ್ಣವಿ.ಜಿ.ಕೆ, ಮಿತ್ರ 9ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಸ್ಟ್ ಸ್ಮ್ಯಾಶರ್...
Loading posts...
All posts loaded
No more posts
