- Saturday
- March 7th, 2026
ಸುಳ್ಯ : ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ಭಾರತ್ ಇಂಡಸ್ಟೀಸ್ ನ ಪಾತಿಕಲ್ಲು ಸಹೋದರರಾದ ಪದ್ಮನಾಭ, ಬಾಲಕೃಷ್ಣ ಹಾಗೂ ಆನಂದ ಇವರು ಭೋಜನ ಶಾಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಭೋಜನ ಶಾಲೆಯ ಉದ್ಘಾಟನೆ ಸೆ.02 ರಂದು ನಡೆಯಿತು. ಇದರ ಉದ್ಘಾಟನೆಯನ್ನು ಮಾಜಿ ತಾ.ಪಂ.ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ನೆರವೇರಿಸಿದರು. ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಸುಧಾಕರ ರೈ...
ಕೊಲ್ಲಮೊಗ್ರು ಗ್ರಾಮದ ಬಿ.ಎಸ್.ಎನ್.ಎಲ್ ಟವರ್ ನ ಓ.ಎಫ್.ಸಿ ಕೇಬಲ್ ಅನ್ನು ಸೆ.01 ರಂದು ರಾತ್ರಿ ಕಿಡಿಗೇಡಿಗಳು ಕತ್ತಿಯಿಂದ ತುಂಡರಿಸಿದ ಘಟನೆ ನಡೆದಿದ್ದು, ಕೊಲ್ಲಮೊಗ್ರು ಗ್ರಾಮದ ಕಟ್ಟ ಕ್ರಾಸ್ ನ ನಿಲ್ಕೂರು ಎಂಬಲ್ಲಿ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿದ್ದು, ಗ್ರಾಮಸ್ಥರು ನೆಟ್ ವರ್ಕ್ ಸಮಸ್ಯೆಗೆ ಒಳಗಾಗಿದ್ದಾರೆ. ನಂತರ ನೆಟ್ ವರ್ಕ್ ಇಲ್ಲದೇ ಇದ್ದ ಕಾರಣ ಬಿ.ಎಸ್.ಎನ್.ಎಲ್ ನವರಿಗೆ...
2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಮೋಕ್ಷಾ ಎಂ.ಕೆ ಮುಡಿಪು ಪಿ.ಎಂ.ಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲ್ಲೂಕು ಕೂತ್ಕುಂಜ ಗ್ರಾಮದ ಕುದ್ವ ಮಣಿಕುಮಾರ್ ಮತ್ತು ಸುಮಾ ದಂಪತಿಗಳ ಪುತ್ರಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೋಕ್ಷಾ...
ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೇಶವ ಕರ್ಮಜೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಪೊಯ್ಯಾಮಜಲು ಯವರಿಗೆ...
ದ.ಕ ಜೇನು ಸೊಸೈಟಿ ಸಂಸ್ಕರಣಾ ಘಟಕಕ್ಕೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕೃಷಿಕ ಸಮಾಜದ ರಾಜ್ಯ ನಿರ್ದೇಶಕರಾದ ಪದ್ಮನಾಭ ರೈ, ಸುಪ್ರೀತ್ ಮೋಂಟಡ್ಕ ಹಾಗೂ ಜೇನು ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ...
ಕಾಯರ್ತೋಡಿ: ಪಡ್ಪು-ಕಾಯರ್ತೋಡಿ-ಸೂರ್ತಿಲದ ಶ್ರೀನಿಧಿ ಮಹಿಳಾ ಮಂಡಲ(ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ ಆ.31ರಂದು ಶ್ರೀನಿಧಿ ಮಹಿಳಾ ಮಂಡಲ ಸಭಾಂಗಣದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕಲಾವತಿ ತೀರ್ಥರಾಮ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಮಂಡಲಗಳ...
ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ನಡೆದಎಸ್.ಸಿ.ಡಿ. ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಮತ್ತು ಸಂಘದ...
ಸುಳ್ಯ ಲ್ಯಾಂಪ್ ಸೊಸೈಟಿಗೆ ಸತತ ನಾಲ್ಕನೇ ಬಾರಿಗೆ ಜಿಲ್ಲಾ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಆ.30 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಲ್ಯಾಂಪ್ಸ್ ನ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಚಂದ್ರಶೇಖರ ಅವರು ಪ್ರಶಸ್ತಿ ಸ್ವೀಕರಿಸಿದರು.
ಕೃಷಿ ಪರಿವಾರ ಸಂಸ್ಥೆ ಬಾಳಿಲ ಇದರ ಕೃಷಿ ಸೇವೆಗಳ ಉದ್ಘಾಟನಾ ಕಾರ್ಯಕ್ರಮವು ಮುಪ್ಪೇರ್ಯ ಧರ್ಮಶಾಸ್ತಾ ಮಂದಿರದ ಸಭಾಂಗಣದಲ್ಲಿ ಸೆ 01 ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿದರು.ಸಭಾಧ್ಯಕ್ಷತೆ ಯನ್ನು ಬಾಳಿಲ ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ಅಧ್ಯಕ್ಷರಾದ ಯು ರಾಧಾಕೃಷ್ಣ...
