- Sunday
- September 6th, 2026
“ಮಹಿಳೆಯರು ಸ್ವಾವಲಂಬಿಯಾಗಲು ಇಂತಹ ಶಿಬಿರಗಳು ಉಪಯುಕ್ತವಾಗಲಿದೆ. ಸ್ವ-ಉದ್ಯೋಗದ ಮೂಲಕ ಮಹಿಳೆಯರು ಆದಾಯ ಗಳಿಸಲು ಅವಕಾಶವಿದೆ. ಗ್ರಾಮೀಣ ಭಾಗದ ಮಹಿಳೆಯರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಲಿದೆ” ಎಂದು ಲೇಖಕಿ, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ನಿರ್ದೇಶಕಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಅವರು ನಾರ್ಣಕಜೆಯಲ್ಲಿ ನಡೆದ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠನ ಮಂಗಳೂರು, ವಿಜಯ...