- Sunday
- September 6th, 2026
ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ ಗಳಿಸಿದ್ದಾರೆ.ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ ದಂಪತಿಗಳ...
ಚೊಕ್ಕಾಡಿಯ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರದಲ್ಲಿ ನಡೆದ 14 ವರ್ಷ ಒಳಗಿನ ಹುಡುಗಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂದು ಮಯೂರ ಕಲಾ ಮಂದಿರದಲ್ಲಿ ಕೊಲ್ಲಮೊಗ್ರು ಗ್ರಾಮದ ಎರಡು ಒಕ್ಕೂಟಗಳ ತ್ರೈಮಾಸಿಕ ಸಭೆ ಜರುಗಿತು.ಈ ಸಭೆಯಲ್ಲಿ "ನಾಳೆ ಸುಳ್ಯದಲ್ಲಿ ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಡಾ. ವೀರೇಂದ್ರ ಹೆಗ್ಗಡೆಯವರ ಮೇಲೆ ಮಾಡುವ ಅವಮಾನ ಹಾಗೂ ಅಪಪ್ರಚಾರದ ಬಗ್ಗೆ ಹಕ್ಕೊತ್ತಾಯ ಮಾಡಲು ಹಾಗೂ ಹಿಂದೂ ಶ್ರದ್ಧಾಕೇಂದ್ರದ ಮೇಲೆ ಮಾಡಲಾದ ಅಪಪ್ರಚಾರದ ಬಗ್ಗೆ ನಾಳೆ ಸುಳ್ಯದಲ್ಲಿ...
ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ ಗಳಿಸಿದ್ದಾರೆ. ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಧಿಗಳ ಬಳಗ ಸುಳ್ಯ,ಧರ್ಮ ಜಾಗೃತಿ ಸಮಾವೇಶ ಸಮಿತಿ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನಅವಹೇಳನ ಖಂಡಿಸಿ ಹಕ್ಕೊತ್ತಾಯ ಸಭೆ ಸೆ.08 ರಂದು ಸುಳ್ಯದ ಜಾನಕಿ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ. ಧರ್ಮ ಜಾಗೃತಿಗಾಗಿ ನಡೆಯುವ ಈ ಹಕ್ಕೋತ್ತಾಯ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಧರ್ಮ ಜಾಗೃತಿ ಸಮಾವೇಶ ಸಮಿತಿ...
ನವಚೇತನ ಯುವಕಮಂಡಲ(ರಿ) ಬೊಳುಬೈಲು ಮತ್ತು ಗ್ರಾಮ ಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ಆಡ್ಕಾರು ಕೋನಡ್ಕ ಪದವು ಎಂಬಲ್ಲಿರುವ ಮುಕ್ತಿಧಾಮದ (ಹಿಂದೂ ರುದ್ರಭೂಮಿ) ಸ್ವಚ್ಚತಾ ಕಾರ್ಯ ಸೆ.07 ರಂದು ನಡೆಸಲಾಯಿತು. 2020ರಲ್ಲಿ ಗ್ರಾಮ ಪಂಚಾಯತ್ ನ ನರೇಗಾ ಯೋಜನೆಯಿಂದ ಮುಕ್ತಿದಾಮವು ನಿರ್ಮಾಣಗೊಂಡಿತ್ತು. ಹಲವಾರು ಶವಗಳಿಗೆ ಮುಕ್ತಿಯನ್ನು ನೀಡಿದ್ದ ಧಾಮವು ನಂತರದ ದಿನಗಳಲ್ಲಿ ನಿರ್ವಹಣೆಯಿಲ್ಲದೆ ಪಾಳು ಬಿದ್ದ ಪರಿಣಾಮವಾಗಿ...
ಸುಳ್ಯ ಗಾಂಧಿನಗರ ಮುಹಿಯದ್ದೀನ್ ಜುಮಾ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಗೆ ವಖ್ಫ್ ನಿಂದ ರೂ 10 ಲಕ್ಷ ಅನುದಾನ ದಫನ ಭೂಮಿ ( ಖಬರ್ ಸ್ಥಾನ ) ಆವರಣ ಗೋಡೆ ರಚನೆಗೆ ಈ ಹಿಂದೆಯೇ ಮಂಜೂರಾತಿ ಗೊಂಡು ರೂ 5 ಲಕ್ಷ ಬಿಡುಗಡೆ ಗೊಂಡಿರುತ್ತದೆ, ಇದೀಗ 2 ನೇ ಕಂತಿನ ಅನುದಾನ ರೂ...
ಜೇಸಿಐ ಬೆಳ್ಳಾರೆಯ ವತಿಯಿಂದ ಸೆ. 9ರಿಂದ ಸೆ.15ರವರೆಗೆ ಜೇಸಿ ಸಪ್ತಾಹ ವಿವಿಧ ತರಬೇತಿ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 9ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಪ್ತಾಹ ಉದ್ಘಾಟನೆ ನೆಡೆಯಲಿದ್ದು, ಆ ದಿನ ಬೆಳ್ಳಾರೆ ಜೇಸಿಐನ ಸ್ಥಾಪಕ ಅಧ್ಯಕ್ಷ ದಿ.ಬಿ ಎಸ್ ಸರ್ದಾರ್ ಸ್ಮರಣಾರ್ಥ ತರಬೇತು ಕಾರ್ಯಗಾರ ನಡೆಯಲಿದೆ. ವಲಯ 15ರ ಸ್ಕಾಲರ್ ಶಿಪ್ ಮತ್ತು...
